AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಭಾರತದ ವಿರುದ್ಧ ವಿಶೇಷ ದಾಖಲೆ ಬರೆದ ಅಫ್ಘಾನಿಸ್ತಾನ..!

IND vs AFG: ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ ತಂಡ ನಿಗದಿತ 20 ಓವರ್‌ಗಳಲ್ಲಿ 172 ರನ್ ಗಳಿಸಿದೆ. ಈ ಮೂಲಕ ಭಾರತಕ್ಕೆ 173 ರನ್​ಗಳ ಟಾರ್ಗೆಟ್ ನೀಡಿದೆ. ಈ 172 ರನ್ ಕಲೆಹಾಕುವ ಮೂಲಕ ಅಫ್ಘಾನಿಸ್ತಾನ ತಂಡ ಮೂರು ದಿನಗಳ ಹಿಂದೆ ನಿರ್ಮಿಸಿದ್ದ ತನ್ನದೇ ಆದ ದಾಖಲೆಯನ್ನು ಮುರಿದಿದೆ.

ಪೃಥ್ವಿಶಂಕರ
|

Updated on: Jan 14, 2024 | 9:22 PM

Share
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.

1 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ ತಂಡ ನಿಗದಿತ 20 ಓವರ್‌ಗಳಲ್ಲಿ 172 ರನ್ ಗಳಿಸಿದೆ. ಈ ಮೂಲಕ ಭಾರತಕ್ಕೆ 173 ರನ್​ಗಳ ಟಾರ್ಗೆಟ್ ನೀಡಿದೆ. ಈ 172 ರನ್ ಕಲೆಹಾಕುವ ಮೂಲಕ ಅಫ್ಘಾನಿಸ್ತಾನ ತಂಎ ಮೂರು ದಿನಗಳ ಹಿಂದೆ ನಿರ್ಮಿಸಿದ್ದ ತನ್ನದೇ ಆದ ದಾಖಲೆಯನ್ನು ಮುರಿದಿದೆ.

ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ ತಂಡ ನಿಗದಿತ 20 ಓವರ್‌ಗಳಲ್ಲಿ 172 ರನ್ ಗಳಿಸಿದೆ. ಈ ಮೂಲಕ ಭಾರತಕ್ಕೆ 173 ರನ್​ಗಳ ಟಾರ್ಗೆಟ್ ನೀಡಿದೆ. ಈ 172 ರನ್ ಕಲೆಹಾಕುವ ಮೂಲಕ ಅಫ್ಘಾನಿಸ್ತಾನ ತಂಎ ಮೂರು ದಿನಗಳ ಹಿಂದೆ ನಿರ್ಮಿಸಿದ್ದ ತನ್ನದೇ ಆದ ದಾಖಲೆಯನ್ನು ಮುರಿದಿದೆ.

2 / 6
ಮೇಲೆ ಹೇಳಿದಂತೆ ಭಾರತದ ವಿರುದ್ಧದ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ 172 ರನ್ ಗಳಿಸಿದೆ. ಇದು ಟಿ20 ಮಾದರಿಯಲ್ಲಿ ಭಾರತದ ವಿರುದ್ಧ ಅಫ್ಘಾನಿಸ್ತಾನ ಕಲೆಹಾಕಿದ ಅತಿ ದೊಡ್ಡ ಸ್ಕೋರ್ ಆಗಿದೆ. ಇದಕ್ಕೂ ಮೊದಲು ಜನವರಿ 11 ರಂದು ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ 158 ರನ್ ಗಳಿಸಿತ್ತು.

ಮೇಲೆ ಹೇಳಿದಂತೆ ಭಾರತದ ವಿರುದ್ಧದ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ 172 ರನ್ ಗಳಿಸಿದೆ. ಇದು ಟಿ20 ಮಾದರಿಯಲ್ಲಿ ಭಾರತದ ವಿರುದ್ಧ ಅಫ್ಘಾನಿಸ್ತಾನ ಕಲೆಹಾಕಿದ ಅತಿ ದೊಡ್ಡ ಸ್ಕೋರ್ ಆಗಿದೆ. ಇದಕ್ಕೂ ಮೊದಲು ಜನವರಿ 11 ರಂದು ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ 158 ರನ್ ಗಳಿಸಿತ್ತು.

3 / 6
ಇದಕ್ಕೂ ಮೊದಲು ಅಫ್ಘಾನಿಸ್ತಾನ ಈ ಮಾದರಿಯಲ್ಲಿ ಟೀಂ ಇಂಡಿಯಾ ವಿರುದ್ಧ ಇಷ್ಟು ದೊಡ್ಡ ಸ್ಕೋರ್ ಗಳಿಸಿರಲಿಲ್ಲ. ಇದು ಸರಣಿಯ ನಿರ್ಣಾಯಕ ಪಂದ್ಯವಾಗಿರುವುದರಿಂದ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಅಫ್ಘಾನಿಸ್ತಾನ ಭಾರತಕ್ಕೆ ಸ್ಪರ್ಧಾತ್ಮಕ ಮೊತ್ತವನ್ನೇ ಟಾರ್ಗೆಟ್ ಆಗಿ ನೀಡಿದೆ.

ಇದಕ್ಕೂ ಮೊದಲು ಅಫ್ಘಾನಿಸ್ತಾನ ಈ ಮಾದರಿಯಲ್ಲಿ ಟೀಂ ಇಂಡಿಯಾ ವಿರುದ್ಧ ಇಷ್ಟು ದೊಡ್ಡ ಸ್ಕೋರ್ ಗಳಿಸಿರಲಿಲ್ಲ. ಇದು ಸರಣಿಯ ನಿರ್ಣಾಯಕ ಪಂದ್ಯವಾಗಿರುವುದರಿಂದ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಅಫ್ಘಾನಿಸ್ತಾನ ಭಾರತಕ್ಕೆ ಸ್ಪರ್ಧಾತ್ಮಕ ಮೊತ್ತವನ್ನೇ ಟಾರ್ಗೆಟ್ ಆಗಿ ನೀಡಿದೆ.

4 / 6
ಅಫ್ಘಾನಿಸ್ತಾನವನ್ನು 172 ರನ್‌ಗಳ ಸ್ಕೋರ್‌ಗೆ ಕೊಂಡೊಯ್ಯುವಲ್ಲಿ ಗುಲ್ಬದಿನ್ ನೈಬ್ ದೊಡ್ಡ ಕೊಡುಗೆ ನೀಡಿದರು. ನೈಬ್ ಕೇವಲ 35 ಎಸೆತಗಳಲ್ಲಿ  5 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಿತ 162.85 ಸ್ಟ್ರೈಕ್ ರೇಟ್​ನಲ್ಲಿ 57 ರನ್ ಕಲೆಹಾಕಿದರು. ಗುಲ್ಬದಿನ್ ಹೊರತುಪಡಿಸಿ, ನಜಿಬುಲ್ಲಾ ಝದ್ರಾನ್ 23 ರನ್‌, ಮುಜೀಬ್ ಉರ್ ರೆಹಮಾನ್ 21 ರನ್ ಮತ್ತು ಕರೀಂ ಜನತ್ 20 ರನ್​ಗಳ ಕಾಣಿಕೆ ನೀಡಿದರು.

ಅಫ್ಘಾನಿಸ್ತಾನವನ್ನು 172 ರನ್‌ಗಳ ಸ್ಕೋರ್‌ಗೆ ಕೊಂಡೊಯ್ಯುವಲ್ಲಿ ಗುಲ್ಬದಿನ್ ನೈಬ್ ದೊಡ್ಡ ಕೊಡುಗೆ ನೀಡಿದರು. ನೈಬ್ ಕೇವಲ 35 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಿತ 162.85 ಸ್ಟ್ರೈಕ್ ರೇಟ್​ನಲ್ಲಿ 57 ರನ್ ಕಲೆಹಾಕಿದರು. ಗುಲ್ಬದಿನ್ ಹೊರತುಪಡಿಸಿ, ನಜಿಬುಲ್ಲಾ ಝದ್ರಾನ್ 23 ರನ್‌, ಮುಜೀಬ್ ಉರ್ ರೆಹಮಾನ್ 21 ರನ್ ಮತ್ತು ಕರೀಂ ಜನತ್ 20 ರನ್​ಗಳ ಕಾಣಿಕೆ ನೀಡಿದರು.

5 / 6
ಇನ್ನು ಭಾರತದ ಪರ ಅರ್ಷದೀಪ್ ಸಿಂಗ್ 4 ಓವರ್‌ಗಳಲ್ಲಿ 32 ರನ್ ನೀಡಿ 3 ವಿಕೆಟ್ ಪಡೆದರೆ, ಮತ್ತೊಂದೆಡೆ ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ತಲಾ ತಲಾ 2 ವಿಕೆಟ್ ಪಡೆದರು. ಹಾಗೆಯೇ ಶಿವಂ ದುಬೆ ಕೂಡ ಒಂದು ವಿಕೆಟ್ ಪಡೆದರು.

ಇನ್ನು ಭಾರತದ ಪರ ಅರ್ಷದೀಪ್ ಸಿಂಗ್ 4 ಓವರ್‌ಗಳಲ್ಲಿ 32 ರನ್ ನೀಡಿ 3 ವಿಕೆಟ್ ಪಡೆದರೆ, ಮತ್ತೊಂದೆಡೆ ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ತಲಾ ತಲಾ 2 ವಿಕೆಟ್ ಪಡೆದರು. ಹಾಗೆಯೇ ಶಿವಂ ದುಬೆ ಕೂಡ ಒಂದು ವಿಕೆಟ್ ಪಡೆದರು.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್