AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಸಾವಿರ ಬೌಂಡರಿಗಳ ಸರದಾರ ರೋಹಿತ್ ಶರ್ಮಾ..!

IND vs AFG: ವಾಸ್ತವವಾಗಿ ಸಿಕ್ಸರ್ ಸಿಡಿಸುವುದಕ್ಕೆ ಹೆಸರುವಾಸಿಯಾಗಿರುವ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅತ್ಯಧಿಕ ಬೌಂಡರಿ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೂರನೇ ಮತ್ತು ವಿಶ್ವದ 10ನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on:Jan 18, 2024 | 7:45 PM

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯದಲ್ಲಿ 121 ರನ್​ಗಳ ಸ್ಫೋಟಕ ಬ್ಯಾಟಿಂಗ್‌ ಮಾಡಿದ  ನಾಯಕ ರೋಹಿತ್ ಶರ್ಮಾ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ರೋಹಿಯ್ ಕೇವಲ 69 ಎಸೆತಗಳಲ್ಲಿ 175.36 ಸ್ಟ್ರೈಕ್ ರೇಟ್‌ನಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಬಾರಿಸಿದರು.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯದಲ್ಲಿ 121 ರನ್​ಗಳ ಸ್ಫೋಟಕ ಬ್ಯಾಟಿಂಗ್‌ ಮಾಡಿದ ನಾಯಕ ರೋಹಿತ್ ಶರ್ಮಾ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ರೋಹಿಯ್ ಕೇವಲ 69 ಎಸೆತಗಳಲ್ಲಿ 175.36 ಸ್ಟ್ರೈಕ್ ರೇಟ್‌ನಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಬಾರಿಸಿದರು.

1 / 7
ಈ ಮೂಲಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ನಾಯಕ ಮತ್ತು ಬ್ಯಾಟ್ಸ್‌ಮನ್ ಆಗಿ ಹಲವು ದಾಖಲೆಗಳನ್ನು ಮಾಡಿದರು. ಕಳೆದ ಎರಡು ಪಂದ್ಯಗಳಲ್ಲಿ ಡಕ್‌ ಔಟ್ ಆಗುವ ಮೂಲಕ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದ ರೋಹಿತ್ ಈ ಪಂದ್ಯದಲ್ಲಿ ಮಾತ್ರ ಹಲವು ವಿಶೇಷ ದಾಖಲೆಗಳನ್ನು ನಿರ್ಮಿಸಿದರು.

ಈ ಮೂಲಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ನಾಯಕ ಮತ್ತು ಬ್ಯಾಟ್ಸ್‌ಮನ್ ಆಗಿ ಹಲವು ದಾಖಲೆಗಳನ್ನು ಮಾಡಿದರು. ಕಳೆದ ಎರಡು ಪಂದ್ಯಗಳಲ್ಲಿ ಡಕ್‌ ಔಟ್ ಆಗುವ ಮೂಲಕ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದ ರೋಹಿತ್ ಈ ಪಂದ್ಯದಲ್ಲಿ ಮಾತ್ರ ಹಲವು ವಿಶೇಷ ದಾಖಲೆಗಳನ್ನು ನಿರ್ಮಿಸಿದರು.

2 / 7
ವಾಸ್ತವವಾಗಿ ಸಿಕ್ಸರ್ ಸಿಡಿಸುವುದಕ್ಕೆ ಹೆಸರುವಾಸಿಯಾಗಿರುವ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅತ್ಯಧಿಕ ಬೌಂಡರಿ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೂರನೇ ಮತ್ತು ವಿಶ್ವದ 10ನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ವಾಸ್ತವವಾಗಿ ಸಿಕ್ಸರ್ ಸಿಡಿಸುವುದಕ್ಕೆ ಹೆಸರುವಾಸಿಯಾಗಿರುವ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅತ್ಯಧಿಕ ಬೌಂಡರಿ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೂರನೇ ಮತ್ತು ವಿಶ್ವದ 10ನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

3 / 7
ಇದೀಗ ರೋಹಿತ್, ಟಿ20 ಕ್ರಿಕೆಟ್‌ನಲ್ಲಿ 1000 ಬೌಂಡರಿಗಳನ್ನು ಪೂರೈಸಿದ್ದು, ಈ ಸಾಧನೆ ಮಾಡಿದ ಮೂರನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ರೋಹಿತ್ ಶರ್ಮಾಗೂ ಮೊದಲು ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಮಾತ್ರ ಭಾರತದ ಪರ ಈ ಸಾಧನೆ ಮಾಡಿದ್ದರು.

ಇದೀಗ ರೋಹಿತ್, ಟಿ20 ಕ್ರಿಕೆಟ್‌ನಲ್ಲಿ 1000 ಬೌಂಡರಿಗಳನ್ನು ಪೂರೈಸಿದ್ದು, ಈ ಸಾಧನೆ ಮಾಡಿದ ಮೂರನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ರೋಹಿತ್ ಶರ್ಮಾಗೂ ಮೊದಲು ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಮಾತ್ರ ಭಾರತದ ಪರ ಈ ಸಾಧನೆ ಮಾಡಿದ್ದರು.

4 / 7
ಇದುವರೆಗೆ ಟೀಂ ಇಂಡಿಯಾ ಪರ ಮಾಜಿ ಆರಂಭಿಕ ಶಿಖರ್ ಧವನ್ ಅತ್ಯಧಿಕ 1090 ಬೌಂಡರಿ ಬಾರಿಸಿದ್ದು, ಅತಿ ಹೆಚ್ಚು ಬೌಂಡರಿ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದುವರೆಗೆ ಟೀಂ ಇಂಡಿಯಾ ಪರ ಮಾಜಿ ಆರಂಭಿಕ ಶಿಖರ್ ಧವನ್ ಅತ್ಯಧಿಕ 1090 ಬೌಂಡರಿ ಬಾರಿಸಿದ್ದು, ಅತಿ ಹೆಚ್ಚು ಬೌಂಡರಿ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 7
ಶಿಖರ್ ಧವನ್ ನಂತರ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಇದುವರೆಗೆ ಟಿ20ಯಲ್ಲಿ 1074 ಬೌಂಡರಿ ಬಾರಿಸಿದ್ದಾರೆ.

ಶಿಖರ್ ಧವನ್ ನಂತರ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಇದುವರೆಗೆ ಟಿ20ಯಲ್ಲಿ 1074 ಬೌಂಡರಿ ಬಾರಿಸಿದ್ದಾರೆ.

6 / 7
ಇನ್ನು ವಿಶ್ವ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬೌಂಡರಿ ಬಾರಿಸಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ 1317 ಬೌಂಡರಿ ಬಾರಿಸಿರುವ ಇಂಗ್ಲೆಂಡ್​ನ ಅಲೆಕ್ಸ್ ಹೇಲ್ಸ್​ ಮೊದಲ ಸ್ಥಾನದಲ್ಲಿದ್ದಾರೆ.

ಇನ್ನು ವಿಶ್ವ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬೌಂಡರಿ ಬಾರಿಸಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ 1317 ಬೌಂಡರಿ ಬಾರಿಸಿರುವ ಇಂಗ್ಲೆಂಡ್​ನ ಅಲೆಕ್ಸ್ ಹೇಲ್ಸ್​ ಮೊದಲ ಸ್ಥಾನದಲ್ಲಿದ್ದಾರೆ.

7 / 7

Published On - 7:44 pm, Thu, 18 January 24

Follow us
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್