AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: 15 ವರ್ಷಗಳ T20I ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಗೋಲ್ಡನ್ ಡಕ್‌ಗೆ ಬಲಿಯಾದ ವಿರಾಟ್ ಕೊಹ್ಲಿ..!

IND vs AFG, Virat Kohli: 4 ವರ್ಷಗಳ ನಂತರ ಚಿನ್ನಸ್ವಾಮಿಯಲ್ಲಿ ಟಿ20 ಪಂದ್ಯ ಆಡುತ್ತಿರುವ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಎಲ್ಲರನ್ನೂ ನಿರಾಸೆಗೊಳಿಸಿದ್ದಾರೆ. ಈ ಮೂಲಕ ವಿರಾಟ್ ಅವರ ವೃತ್ತಿಜೀವನದಲ್ಲಿ ಹಿಂದೆಂದೂ ನಡೆಯದಂತಹ ಘಟನೆ ಈ ಪಂದ್ಯದಲ್ಲಿ ಸಂಭವಿಸಿದೆ.

ಪೃಥ್ವಿಶಂಕರ
|

Updated on: Jan 17, 2024 | 8:28 PM

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯವನ್ನು ಟೀಂ ಇಂಡಿಯಾ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ.

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯವನ್ನು ಟೀಂ ಇಂಡಿಯಾ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ.

1 / 7
4 ವರ್ಷಗಳ ನಂತರ ಚಿನ್ನಸ್ವಾಮಿಯಲ್ಲಿ ಟಿ20 ಪಂದ್ಯ ಆಡುತ್ತಿರುವ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಎಲ್ಲರನ್ನೂ ನಿರಾಸೆಗೊಳಿಸಿದ್ದಾರೆ. ಈ ಮೂಲಕ ವಿರಾಟ್ ಅವರ ವೃತ್ತಿಜೀವನದಲ್ಲಿ ಹಿಂದೆಂದೂ ನಡೆಯದಂತಹ ಘಟನೆ ಈ ಪಂದ್ಯದಲ್ಲಿ ಸಂಭವಿಸಿದೆ.

4 ವರ್ಷಗಳ ನಂತರ ಚಿನ್ನಸ್ವಾಮಿಯಲ್ಲಿ ಟಿ20 ಪಂದ್ಯ ಆಡುತ್ತಿರುವ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಎಲ್ಲರನ್ನೂ ನಿರಾಸೆಗೊಳಿಸಿದ್ದಾರೆ. ಈ ಮೂಲಕ ವಿರಾಟ್ ಅವರ ವೃತ್ತಿಜೀವನದಲ್ಲಿ ಹಿಂದೆಂದೂ ನಡೆಯದಂತಹ ಘಟನೆ ಈ ಪಂದ್ಯದಲ್ಲಿ ಸಂಭವಿಸಿದೆ.

2 / 7
ಅಫ್ಘಾನಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಖಾತೆ ತೆರೆಯದೆ ಔಟಾದರು. ಇದು ಟಿ20 ವೃತ್ತಿಜೀವನದಲ್ಲಿ ಕೊಹ್ಲಿ ಅವರ 5ನೇ ಶೂನ್ಯ ಸಂಪಾದನೆಯಾಗಿದೆ. ಆದರೆ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ ಗೋಲ್ಡನ್ ಡಕ್‌ನಲ್ಲಿ ಔಟಾಗಿರುವುದು ಇದೇ ಮೊದಲು.

ಅಫ್ಘಾನಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಖಾತೆ ತೆರೆಯದೆ ಔಟಾದರು. ಇದು ಟಿ20 ವೃತ್ತಿಜೀವನದಲ್ಲಿ ಕೊಹ್ಲಿ ಅವರ 5ನೇ ಶೂನ್ಯ ಸಂಪಾದನೆಯಾಗಿದೆ. ಆದರೆ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ ಗೋಲ್ಡನ್ ಡಕ್‌ನಲ್ಲಿ ಔಟಾಗಿರುವುದು ಇದೇ ಮೊದಲು.

3 / 7
ಅಂದರೆ ವಿರಾಟ್ ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಮೊದಲ ಎಸೆತದಲ್ಲಿಯೇ ಔಟಾಗಿದ್ದಾರೆ.

ಅಂದರೆ ವಿರಾಟ್ ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಮೊದಲ ಎಸೆತದಲ್ಲಿಯೇ ಔಟಾಗಿದ್ದಾರೆ.

4 / 7
ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ಅನೇಕ ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಆದರೆ ಅಂತಾರಾಷ್ಟ್ರೀಯ ಟಿ20ಯಲ್ಲಿ ಕೊಹ್ಲಿಗೆ ಇದುವರೆಗೆ ವಿಶೇಷವಾದ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ಒಟ್ಟು 6 ಟಿ20 ಪಂದ್ಯಗಳನ್ನು ಆಡಿದ್ದು, 23.20ರ ಸರಾಸರಿಯಲ್ಲಿ ಕೇವಲ 116 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಒಮ್ಮೆಯೂ ವಿರಾಟ್ ಅರ್ಧಶತಕದ ಗಡಿ ದಾಟಿಲ್ಲ.

ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ಅನೇಕ ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಆದರೆ ಅಂತಾರಾಷ್ಟ್ರೀಯ ಟಿ20ಯಲ್ಲಿ ಕೊಹ್ಲಿಗೆ ಇದುವರೆಗೆ ವಿಶೇಷವಾದ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ಒಟ್ಟು 6 ಟಿ20 ಪಂದ್ಯಗಳನ್ನು ಆಡಿದ್ದು, 23.20ರ ಸರಾಸರಿಯಲ್ಲಿ ಕೇವಲ 116 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಒಮ್ಮೆಯೂ ವಿರಾಟ್ ಅರ್ಧಶತಕದ ಗಡಿ ದಾಟಿಲ್ಲ.

5 / 7
ಕೊಹ್ಲಿಯಂತೆಯೇ ಸಂಜು ಸ್ಯಾಮ್ಸನ್ ಕೂಡ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಸಿಕ್ಕಿದ ಅವಕಾಶವನ್ನು ಕೈಚೆಲ್ಲಿದ್ದಾರೆ. ಈ ಸರಣಿಯಲ್ಲಿ ಮೊದಲ ಬಾರಿಗೆ ಆಡುವ 11 ರಲ್ಲಿ ಅವಕಾಶ ಪಡೆದಿದ್ದ ಸಂಜು ಗೋಲ್ಡನ್ ಡಕ್‌ ಆಗಿದ್ದಾರೆ.

ಕೊಹ್ಲಿಯಂತೆಯೇ ಸಂಜು ಸ್ಯಾಮ್ಸನ್ ಕೂಡ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಸಿಕ್ಕಿದ ಅವಕಾಶವನ್ನು ಕೈಚೆಲ್ಲಿದ್ದಾರೆ. ಈ ಸರಣಿಯಲ್ಲಿ ಮೊದಲ ಬಾರಿಗೆ ಆಡುವ 11 ರಲ್ಲಿ ಅವಕಾಶ ಪಡೆದಿದ್ದ ಸಂಜು ಗೋಲ್ಡನ್ ಡಕ್‌ ಆಗಿದ್ದಾರೆ.

6 / 7
ಈ ಇಬ್ಬರು ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಆರಂಭಿಕ ಯಶಸ್ವಿ ಜೈಸ್ವಾಲ್ 6 ಎಸೆತಗಳಲ್ಲಿ 4 ರನ್‌ಗಳಿಗೆ ಇನ್ನಿಂಗ್ಸ್‌ ಮುಗಿಸಿದರೆ, ಕಳೆದೆರಡು ಪಂದ್ಯಗಳ ಹೀರೋ ಶಿವಂ ದುಬೆ ಕೇವಲ 1 ರನ್​ಗಳಿಗೆ ಸುಸ್ತಾದರು

ಈ ಇಬ್ಬರು ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಆರಂಭಿಕ ಯಶಸ್ವಿ ಜೈಸ್ವಾಲ್ 6 ಎಸೆತಗಳಲ್ಲಿ 4 ರನ್‌ಗಳಿಗೆ ಇನ್ನಿಂಗ್ಸ್‌ ಮುಗಿಸಿದರೆ, ಕಳೆದೆರಡು ಪಂದ್ಯಗಳ ಹೀರೋ ಶಿವಂ ದುಬೆ ಕೇವಲ 1 ರನ್​ಗಳಿಗೆ ಸುಸ್ತಾದರು

7 / 7
Follow us
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ