AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಬಾಕ್ಸಿಂಗ್ ಡೇ ಟು ಬಾಕ್ಸಿಂಗ್ ಡೇ: ದಶಕ ಪೂರೈಸಿದ ಕೆಎಲ್ ರಾಹುಲ್

KL Rahul: ಕೆಎಲ್ ರಾಹುಲ್ ತಮ್ಮ ಟೆಸ್ಟ್ ಕೆರಿಯರ್ ಆರಂಭಿಸಿದ್ದು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೂಲಕ. 2014, ಡಿಸೆಂಬರ್ 26 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧವೇ ಕಣಕ್ಕಿಳಿಯುವ ಮೂಲಕ ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ ದಶಕ ಪೂರೈಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 26, 2024 | 10:55 AM

Share
ಕೆಎಲ್ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿ ಇಂದಿಗೆ 10 ವರ್ಷಗಳಾಗಿವೆ. ವಿಶೇಷ ಎಂದರೆ ಯಾವ ಮೈದಾನದಲ್ಲಿ ಚೊಚ್ಚಲ ಪಂದ್ಯವಾಡಿದ್ದರೋ, ಇದೀಗ ಅದೇ ಮೈದಾನದ ಮೂಲಕ 10 ವರ್ಷವನ್ನು ಪೂರೈಸಿದ್ದಾರೆ. ಅಂದರೆ ಕೆಎಲ್ ರಾಹುಲ್ ಮೆಲ್ಬೋರ್ನ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಟೆಸ್ಟ್ ಕೆರಿಯರ್ ಆರಂಭಿಸಿದ್ದರು.

ಕೆಎಲ್ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿ ಇಂದಿಗೆ 10 ವರ್ಷಗಳಾಗಿವೆ. ವಿಶೇಷ ಎಂದರೆ ಯಾವ ಮೈದಾನದಲ್ಲಿ ಚೊಚ್ಚಲ ಪಂದ್ಯವಾಡಿದ್ದರೋ, ಇದೀಗ ಅದೇ ಮೈದಾನದ ಮೂಲಕ 10 ವರ್ಷವನ್ನು ಪೂರೈಸಿದ್ದಾರೆ. ಅಂದರೆ ಕೆಎಲ್ ರಾಹುಲ್ ಮೆಲ್ಬೋರ್ನ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಟೆಸ್ಟ್ ಕೆರಿಯರ್ ಆರಂಭಿಸಿದ್ದರು.

1 / 6
2014, ಡಿಸೆಂಬರ್ 26 ರಂದು ಮೆಲ್ಬೋರ್ನ್​ ಎಂಸಿಜಿ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ರಾಹುಲ್ ಚೊಚ್ಚಲ ಟೆಸ್ಟ್ ಪಂದ್ಯವಾಡಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೇವಲ 3 ರನ್​ಗಳಿಸಿ ಆಲೌಟ್ ಆಗಿದ್ದ ರಾಹುಲ್, ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 1 ರನ್​ ಮಾತ್ರ ಗಳಿಸಿದ್ದರು.

2014, ಡಿಸೆಂಬರ್ 26 ರಂದು ಮೆಲ್ಬೋರ್ನ್​ ಎಂಸಿಜಿ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ರಾಹುಲ್ ಚೊಚ್ಚಲ ಟೆಸ್ಟ್ ಪಂದ್ಯವಾಡಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೇವಲ 3 ರನ್​ಗಳಿಸಿ ಆಲೌಟ್ ಆಗಿದ್ದ ರಾಹುಲ್, ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 1 ರನ್​ ಮಾತ್ರ ಗಳಿಸಿದ್ದರು.

2 / 6
ಆದರೆ ಆ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಕಳೆದ 10 ವರ್ಷಗಳಲ್ಲಿ 56 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 97 ಇನಿಂಗ್ಸ್​​ಗಳಲ್ಲಿ ಬ್ಯಾಟ್ ಬೀಸಿರುವ ಅವರು 8 ಶತಕ ಹಾಗೂ 17 ಅರ್ಧಶತಕಗಳೊಂದಿಗೆ ಒಟ್ಟು 3216 ರನ್ ಕಲೆಹಾಕಿದ್ದಾರೆ.

ಆದರೆ ಆ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಕಳೆದ 10 ವರ್ಷಗಳಲ್ಲಿ 56 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 97 ಇನಿಂಗ್ಸ್​​ಗಳಲ್ಲಿ ಬ್ಯಾಟ್ ಬೀಸಿರುವ ಅವರು 8 ಶತಕ ಹಾಗೂ 17 ಅರ್ಧಶತಕಗಳೊಂದಿಗೆ ಒಟ್ಟು 3216 ರನ್ ಕಲೆಹಾಕಿದ್ದಾರೆ.

3 / 6
ಇನ್ನು 2016 ರಲ್ಲಿ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಕೆಎಲ್ ರಾಹುಲ್ 77	 ಪಂದ್ಯಗಳನ್ನಾಡಿದ್ದು, ಈ ವೇಳೆ 72 ಇನಿಂಗ್ಸ್​ಗಳಿಂದ 2851 ರನ್ ಕಲೆಹಾಕಿದ್ದಾರೆ. ಇದರ ನಡುವೆ 7 ಶತಕ ಹಾಗೂ 18 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇನ್ನು 2016 ರಲ್ಲಿ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಕೆಎಲ್ ರಾಹುಲ್ 77 ಪಂದ್ಯಗಳನ್ನಾಡಿದ್ದು, ಈ ವೇಳೆ 72 ಇನಿಂಗ್ಸ್​ಗಳಿಂದ 2851 ರನ್ ಕಲೆಹಾಕಿದ್ದಾರೆ. ಇದರ ನಡುವೆ 7 ಶತಕ ಹಾಗೂ 18 ಅರ್ಧಶತಕಗಳನ್ನು ಬಾರಿಸಿದ್ದಾರೆ.

4 / 6
ಹಾಗೆಯೇ 	72 ಟಿ20 ಪಂದ್ಯಗಳಲ್ಲಿ ಕಾಣಿಸಿಕೊಂಡಿರುವ ರಾಹುಲ್, 68 ಇನಿಂಗ್ಸ್​ಗಳಿಂದ 2265 ರನ್​ ಕಲೆಹಾಕಿದ್ದಾರೆ. ಈ ವೇಳೆ ಕನ್ನಡಿಗನ ಬ್ಯಾಟ್​ನಿಂದ 2 ಶತಕ ಹಾಗೂ 22 ಅರ್ಧಶತಕಗಳು ಮೂಡಿಬಂದಿವೆ.

ಹಾಗೆಯೇ 72 ಟಿ20 ಪಂದ್ಯಗಳಲ್ಲಿ ಕಾಣಿಸಿಕೊಂಡಿರುವ ರಾಹುಲ್, 68 ಇನಿಂಗ್ಸ್​ಗಳಿಂದ 2265 ರನ್​ ಕಲೆಹಾಕಿದ್ದಾರೆ. ಈ ವೇಳೆ ಕನ್ನಡಿಗನ ಬ್ಯಾಟ್​ನಿಂದ 2 ಶತಕ ಹಾಗೂ 22 ಅರ್ಧಶತಕಗಳು ಮೂಡಿಬಂದಿವೆ.

5 / 6
ಇದೀಗ ಮೆಲ್ಬೋರ್ನ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 10 ವರ್ಷ ಪೂರೈಸಿದ್ದಾರೆ. ಈ ವಿಶೇಷ ಮೈಲುಗಲ್ಲಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರ ಬ್ಯಾಟ್​​ನಿಂದ ಎಂಸಿಜಿ ಮೈದಾನದಲ್ಲಿ ಅವಿಸ್ಮರಣೀಯ ಇನಿಂಗ್ಸ್ ಮೂಡಿಬರಲಿದೆಯಾ ಕಾದು ನೋಡಬೇಕಿದೆ.

ಇದೀಗ ಮೆಲ್ಬೋರ್ನ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 10 ವರ್ಷ ಪೂರೈಸಿದ್ದಾರೆ. ಈ ವಿಶೇಷ ಮೈಲುಗಲ್ಲಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರ ಬ್ಯಾಟ್​​ನಿಂದ ಎಂಸಿಜಿ ಮೈದಾನದಲ್ಲಿ ಅವಿಸ್ಮರಣೀಯ ಇನಿಂಗ್ಸ್ ಮೂಡಿಬರಲಿದೆಯಾ ಕಾದು ನೋಡಬೇಕಿದೆ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ