AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಧೋನಿ, ಕೊಹ್ಲಿ, ರೋಹಿತ್​ಗೂ ಆಗಿರಲಿಲ್ಲ; 9 ವರ್ಷಗಳ ಬಳಿಕ ವಿಶೇಷ ದಾಖಲೆ ಬರೆದ ಪಾಂಡ್ಯ

Hardik Pandya: ವಾಸ್ತವವಾಗಿ, ಹಾರ್ದಿಕ್ ಪಾಂಡ್ಯ ಉರುಳಿಸಿದ ಆ ಒಂದು ವಿಕೆಟ್ ವಿಶೇಷವೇನೆಂದರೆ, 9 ವರ್ಷಗಳ ನಂತರ, ಟೀಂ ಇಂಡಿಯಾದ ನಾಯಕನೊಬ್ಬ ಏಕದಿನ ಕ್ರಿಕೆಟ್​ನಲ್ಲಿ ವಿಕೆಟ್ ಪಡೆದಿದ್ದಾರೆ.

ಪೃಥ್ವಿಶಂಕರ
|

Updated on: Mar 18, 2023 | 11:54 AM

Share
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ನಾಯಕನ ಆಟವಾಡಿದ ಹಾರ್ದಿಕ್ ಪಾಂಡ್ಯ, ಬೌಲಿಂಗ್​ನಲ್ಲಿ ಕೇವಲ ಒಂದು ವಿಕೆಟ್ ಪಡೆಯುವ ಮೂಲಕ 9 ವರ್ಷಗಳ ಬರವನ್ನು ಕೊನೆಗೊಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ನಾಯಕನ ಆಟವಾಡಿದ ಹಾರ್ದಿಕ್ ಪಾಂಡ್ಯ, ಬೌಲಿಂಗ್​ನಲ್ಲಿ ಕೇವಲ ಒಂದು ವಿಕೆಟ್ ಪಡೆಯುವ ಮೂಲಕ 9 ವರ್ಷಗಳ ಬರವನ್ನು ಕೊನೆಗೊಳಿಸಿದ್ದಾರೆ.

1 / 6
ವಾಸ್ತವವಾಗಿ, ಹಾರ್ದಿಕ್ ಪಾಂಡ್ಯ ಉರುಳಿಸಿದ ಆ ಒಂದು ವಿಕೆಟ್ ವಿಶೇಷವೇನೆಂದರೆ, 9 ವರ್ಷಗಳ ನಂತರ, ಟೀಂ ಇಂಡಿಯಾದ ನಾಯಕನೊಬ್ಬ ಏಕದಿನ ಕ್ರಿಕೆಟ್​ನಲ್ಲಿ ವಿಕೆಟ್ ಪಡೆದಿದ್ದಾರೆ.

ವಾಸ್ತವವಾಗಿ, ಹಾರ್ದಿಕ್ ಪಾಂಡ್ಯ ಉರುಳಿಸಿದ ಆ ಒಂದು ವಿಕೆಟ್ ವಿಶೇಷವೇನೆಂದರೆ, 9 ವರ್ಷಗಳ ನಂತರ, ಟೀಂ ಇಂಡಿಯಾದ ನಾಯಕನೊಬ್ಬ ಏಕದಿನ ಕ್ರಿಕೆಟ್​ನಲ್ಲಿ ವಿಕೆಟ್ ಪಡೆದಿದ್ದಾರೆ.

2 / 6
ಈ ಹಿಂದೆ 2014ರಲ್ಲಿ ಸುರೇಶ್ ರೈನಾ ಈ ಕೆಲಸ ಮಾಡಿದ್ದರು. ಈ ನಡುವೆ ಧೋನಿ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ತಂಡದ ನಾಯಕತ್ವವಹಿಸಿದರಾದರೂ, ಇವರ್ಯಾರು ಬೌಲಿಂಗ್ ಮಾಡಿ ವಿಕೆಟ್ ಪಡೆದಿರಲಿಲ್ಲ.

ಈ ಹಿಂದೆ 2014ರಲ್ಲಿ ಸುರೇಶ್ ರೈನಾ ಈ ಕೆಲಸ ಮಾಡಿದ್ದರು. ಈ ನಡುವೆ ಧೋನಿ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ತಂಡದ ನಾಯಕತ್ವವಹಿಸಿದರಾದರೂ, ಇವರ್ಯಾರು ಬೌಲಿಂಗ್ ಮಾಡಿ ವಿಕೆಟ್ ಪಡೆದಿರಲಿಲ್ಲ.

3 / 6
ಈಗ ರೋಹಿತ್ ಬದಲಿಗೆ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗುವ ಅವಕಾಶ ಪಡೆದುಕೊಂಡಿದ್ದ ಪಾಂಡ್ಯ, 13ನೇ ಓವರ್​ನಲ್ಲಿ ಸ್ಟೀವ್ ಸ್ಮಿತ್ ವಿಕೆಟ್ ಪಡೆಯುವ ಮೂಲಕ ಈ ಬರವನ್ನು ಕೊನೆಗೊಳಿಸಿದ್ದಾರೆ.

ಈಗ ರೋಹಿತ್ ಬದಲಿಗೆ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗುವ ಅವಕಾಶ ಪಡೆದುಕೊಂಡಿದ್ದ ಪಾಂಡ್ಯ, 13ನೇ ಓವರ್​ನಲ್ಲಿ ಸ್ಟೀವ್ ಸ್ಮಿತ್ ವಿಕೆಟ್ ಪಡೆಯುವ ಮೂಲಕ ಈ ಬರವನ್ನು ಕೊನೆಗೊಳಿಸಿದ್ದಾರೆ.

4 / 6
ವಾಸ್ತವವಾಗಿ ಸ್ಮಿತ್ ಅವರ ಈ ವಿಕೆಟ್ ಬಹಳ ಮುಖ್ಯವಾಗಿತ್ತು. ಏಕೆಂದರೆ ಸ್ಮಿತ್ ಮತ್ತು ಮಾರ್ಷ್ 72 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡಿದ್ದರು. ಅಲ್ಲದೆ ಈ ಇಬ್ಬರ ಜೊತೆಯಾಟ ಆಸ್ಟ್ರೇಲಿಯಾ ಬಿಗ್ ಟಾರ್ಗೆಟ್ ಸೆಟ್ ಮಾಡುವ ಸೂಚನೆಯನ್ನೂ ನೀಡಿತ್ತು.

ವಾಸ್ತವವಾಗಿ ಸ್ಮಿತ್ ಅವರ ಈ ವಿಕೆಟ್ ಬಹಳ ಮುಖ್ಯವಾಗಿತ್ತು. ಏಕೆಂದರೆ ಸ್ಮಿತ್ ಮತ್ತು ಮಾರ್ಷ್ 72 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡಿದ್ದರು. ಅಲ್ಲದೆ ಈ ಇಬ್ಬರ ಜೊತೆಯಾಟ ಆಸ್ಟ್ರೇಲಿಯಾ ಬಿಗ್ ಟಾರ್ಗೆಟ್ ಸೆಟ್ ಮಾಡುವ ಸೂಚನೆಯನ್ನೂ ನೀಡಿತ್ತು.

5 / 6
ಬಾಲ್ ಮಾತ್ರವಲ್ಲದೆ ಬ್ಯಾಟ್‌ನಲ್ಲೂ ಉತ್ತಮ ಕೊಡುಗೆ ನೀಡಿದ ಪಾಂಡ್ಯ, ಕಠಿಣ ಪಿಚ್‌ನಲ್ಲಿ 31 ಎಸೆತಗಳಲ್ಲಿ 25 ರನ್ ಬಾರಿಸಿದರು. ಪಾಂಡ್ಯ ಅವರ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ ಕೂಡ ಸೇರಿತ್ತು. ಅಲ್ಪ ಮೊತ್ತದ ಈ ಪಂದ್ಯದಲ್ಲಿ ಪಾಂಡ್ಯ ಕೊಡುಗೆ ಪ್ರಮುಖವಾಗಿತ್ತು.

ಬಾಲ್ ಮಾತ್ರವಲ್ಲದೆ ಬ್ಯಾಟ್‌ನಲ್ಲೂ ಉತ್ತಮ ಕೊಡುಗೆ ನೀಡಿದ ಪಾಂಡ್ಯ, ಕಠಿಣ ಪಿಚ್‌ನಲ್ಲಿ 31 ಎಸೆತಗಳಲ್ಲಿ 25 ರನ್ ಬಾರಿಸಿದರು. ಪಾಂಡ್ಯ ಅವರ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ ಕೂಡ ಸೇರಿತ್ತು. ಅಲ್ಪ ಮೊತ್ತದ ಈ ಪಂದ್ಯದಲ್ಲಿ ಪಾಂಡ್ಯ ಕೊಡುಗೆ ಪ್ರಮುಖವಾಗಿತ್ತು.

6 / 6
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ