AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಧೋನಿ, ಕೊಹ್ಲಿ, ರೋಹಿತ್​ಗೂ ಆಗಿರಲಿಲ್ಲ; 9 ವರ್ಷಗಳ ಬಳಿಕ ವಿಶೇಷ ದಾಖಲೆ ಬರೆದ ಪಾಂಡ್ಯ

Hardik Pandya: ವಾಸ್ತವವಾಗಿ, ಹಾರ್ದಿಕ್ ಪಾಂಡ್ಯ ಉರುಳಿಸಿದ ಆ ಒಂದು ವಿಕೆಟ್ ವಿಶೇಷವೇನೆಂದರೆ, 9 ವರ್ಷಗಳ ನಂತರ, ಟೀಂ ಇಂಡಿಯಾದ ನಾಯಕನೊಬ್ಬ ಏಕದಿನ ಕ್ರಿಕೆಟ್​ನಲ್ಲಿ ವಿಕೆಟ್ ಪಡೆದಿದ್ದಾರೆ.

ಪೃಥ್ವಿಶಂಕರ
|

Updated on: Mar 18, 2023 | 11:54 AM

Share
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ನಾಯಕನ ಆಟವಾಡಿದ ಹಾರ್ದಿಕ್ ಪಾಂಡ್ಯ, ಬೌಲಿಂಗ್​ನಲ್ಲಿ ಕೇವಲ ಒಂದು ವಿಕೆಟ್ ಪಡೆಯುವ ಮೂಲಕ 9 ವರ್ಷಗಳ ಬರವನ್ನು ಕೊನೆಗೊಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ನಾಯಕನ ಆಟವಾಡಿದ ಹಾರ್ದಿಕ್ ಪಾಂಡ್ಯ, ಬೌಲಿಂಗ್​ನಲ್ಲಿ ಕೇವಲ ಒಂದು ವಿಕೆಟ್ ಪಡೆಯುವ ಮೂಲಕ 9 ವರ್ಷಗಳ ಬರವನ್ನು ಕೊನೆಗೊಳಿಸಿದ್ದಾರೆ.

1 / 6
ವಾಸ್ತವವಾಗಿ, ಹಾರ್ದಿಕ್ ಪಾಂಡ್ಯ ಉರುಳಿಸಿದ ಆ ಒಂದು ವಿಕೆಟ್ ವಿಶೇಷವೇನೆಂದರೆ, 9 ವರ್ಷಗಳ ನಂತರ, ಟೀಂ ಇಂಡಿಯಾದ ನಾಯಕನೊಬ್ಬ ಏಕದಿನ ಕ್ರಿಕೆಟ್​ನಲ್ಲಿ ವಿಕೆಟ್ ಪಡೆದಿದ್ದಾರೆ.

ವಾಸ್ತವವಾಗಿ, ಹಾರ್ದಿಕ್ ಪಾಂಡ್ಯ ಉರುಳಿಸಿದ ಆ ಒಂದು ವಿಕೆಟ್ ವಿಶೇಷವೇನೆಂದರೆ, 9 ವರ್ಷಗಳ ನಂತರ, ಟೀಂ ಇಂಡಿಯಾದ ನಾಯಕನೊಬ್ಬ ಏಕದಿನ ಕ್ರಿಕೆಟ್​ನಲ್ಲಿ ವಿಕೆಟ್ ಪಡೆದಿದ್ದಾರೆ.

2 / 6
ಈ ಹಿಂದೆ 2014ರಲ್ಲಿ ಸುರೇಶ್ ರೈನಾ ಈ ಕೆಲಸ ಮಾಡಿದ್ದರು. ಈ ನಡುವೆ ಧೋನಿ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ತಂಡದ ನಾಯಕತ್ವವಹಿಸಿದರಾದರೂ, ಇವರ್ಯಾರು ಬೌಲಿಂಗ್ ಮಾಡಿ ವಿಕೆಟ್ ಪಡೆದಿರಲಿಲ್ಲ.

ಈ ಹಿಂದೆ 2014ರಲ್ಲಿ ಸುರೇಶ್ ರೈನಾ ಈ ಕೆಲಸ ಮಾಡಿದ್ದರು. ಈ ನಡುವೆ ಧೋನಿ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ತಂಡದ ನಾಯಕತ್ವವಹಿಸಿದರಾದರೂ, ಇವರ್ಯಾರು ಬೌಲಿಂಗ್ ಮಾಡಿ ವಿಕೆಟ್ ಪಡೆದಿರಲಿಲ್ಲ.

3 / 6
ಈಗ ರೋಹಿತ್ ಬದಲಿಗೆ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗುವ ಅವಕಾಶ ಪಡೆದುಕೊಂಡಿದ್ದ ಪಾಂಡ್ಯ, 13ನೇ ಓವರ್​ನಲ್ಲಿ ಸ್ಟೀವ್ ಸ್ಮಿತ್ ವಿಕೆಟ್ ಪಡೆಯುವ ಮೂಲಕ ಈ ಬರವನ್ನು ಕೊನೆಗೊಳಿಸಿದ್ದಾರೆ.

ಈಗ ರೋಹಿತ್ ಬದಲಿಗೆ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗುವ ಅವಕಾಶ ಪಡೆದುಕೊಂಡಿದ್ದ ಪಾಂಡ್ಯ, 13ನೇ ಓವರ್​ನಲ್ಲಿ ಸ್ಟೀವ್ ಸ್ಮಿತ್ ವಿಕೆಟ್ ಪಡೆಯುವ ಮೂಲಕ ಈ ಬರವನ್ನು ಕೊನೆಗೊಳಿಸಿದ್ದಾರೆ.

4 / 6
ವಾಸ್ತವವಾಗಿ ಸ್ಮಿತ್ ಅವರ ಈ ವಿಕೆಟ್ ಬಹಳ ಮುಖ್ಯವಾಗಿತ್ತು. ಏಕೆಂದರೆ ಸ್ಮಿತ್ ಮತ್ತು ಮಾರ್ಷ್ 72 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡಿದ್ದರು. ಅಲ್ಲದೆ ಈ ಇಬ್ಬರ ಜೊತೆಯಾಟ ಆಸ್ಟ್ರೇಲಿಯಾ ಬಿಗ್ ಟಾರ್ಗೆಟ್ ಸೆಟ್ ಮಾಡುವ ಸೂಚನೆಯನ್ನೂ ನೀಡಿತ್ತು.

ವಾಸ್ತವವಾಗಿ ಸ್ಮಿತ್ ಅವರ ಈ ವಿಕೆಟ್ ಬಹಳ ಮುಖ್ಯವಾಗಿತ್ತು. ಏಕೆಂದರೆ ಸ್ಮಿತ್ ಮತ್ತು ಮಾರ್ಷ್ 72 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡಿದ್ದರು. ಅಲ್ಲದೆ ಈ ಇಬ್ಬರ ಜೊತೆಯಾಟ ಆಸ್ಟ್ರೇಲಿಯಾ ಬಿಗ್ ಟಾರ್ಗೆಟ್ ಸೆಟ್ ಮಾಡುವ ಸೂಚನೆಯನ್ನೂ ನೀಡಿತ್ತು.

5 / 6
ಬಾಲ್ ಮಾತ್ರವಲ್ಲದೆ ಬ್ಯಾಟ್‌ನಲ್ಲೂ ಉತ್ತಮ ಕೊಡುಗೆ ನೀಡಿದ ಪಾಂಡ್ಯ, ಕಠಿಣ ಪಿಚ್‌ನಲ್ಲಿ 31 ಎಸೆತಗಳಲ್ಲಿ 25 ರನ್ ಬಾರಿಸಿದರು. ಪಾಂಡ್ಯ ಅವರ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ ಕೂಡ ಸೇರಿತ್ತು. ಅಲ್ಪ ಮೊತ್ತದ ಈ ಪಂದ್ಯದಲ್ಲಿ ಪಾಂಡ್ಯ ಕೊಡುಗೆ ಪ್ರಮುಖವಾಗಿತ್ತು.

ಬಾಲ್ ಮಾತ್ರವಲ್ಲದೆ ಬ್ಯಾಟ್‌ನಲ್ಲೂ ಉತ್ತಮ ಕೊಡುಗೆ ನೀಡಿದ ಪಾಂಡ್ಯ, ಕಠಿಣ ಪಿಚ್‌ನಲ್ಲಿ 31 ಎಸೆತಗಳಲ್ಲಿ 25 ರನ್ ಬಾರಿಸಿದರು. ಪಾಂಡ್ಯ ಅವರ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ ಕೂಡ ಸೇರಿತ್ತು. ಅಲ್ಪ ಮೊತ್ತದ ಈ ಪಂದ್ಯದಲ್ಲಿ ಪಾಂಡ್ಯ ಕೊಡುಗೆ ಪ್ರಮುಖವಾಗಿತ್ತು.

6 / 6
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ