AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 1st ODI: ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

India vs Australia 1st ODI: ಬಾರ್ಡರ್- ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡ ನಂತರ ಇದೀಗ ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ ಭಾರತ ಭರ್ಜರಿ ಜಯ ಸಾಧಿಸಿದೆ.

Vinay Bhat
|

Updated on: Mar 18, 2023 | 10:41 AM

ಟೆಸ್ಟ್ ಸರಣಿ ಬಳಿಕ ಇದೀಗ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲೂ ಭಾರತ (India vs Australia) ಭರ್ಜರಿ ಆರಂಭ ಪಡೆದುಕೊಂಡಿದೆ.

ಟೆಸ್ಟ್ ಸರಣಿ ಬಳಿಕ ಇದೀಗ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲೂ ಭಾರತ (India vs Australia) ಭರ್ಜರಿ ಆರಂಭ ಪಡೆದುಕೊಂಡಿದೆ.

1 / 8
ಶುಕ್ರವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪ್ರಥಮ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಶುಕ್ರವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪ್ರಥಮ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

2 / 8
ಕೆಎಲ್ ರಾಹುಲ್ (KL Rahul) ಅವರ ಅಜೇಯ 75 ರನ್ ಮತ್ತು ರವೀಂದ್ರ ಜಡೇಜಾ ಆಲ್ರೌಂಡ್ ಪ್ರದರ್ಶನದಿಂದ ಭಾರತ 39.5 ಓವರ್​ನಲ್ಲೇ 189 ರನ್​ಗಳ ಟಾರ್ಗೆಟ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿತು.

ಕೆಎಲ್ ರಾಹುಲ್ (KL Rahul) ಅವರ ಅಜೇಯ 75 ರನ್ ಮತ್ತು ರವೀಂದ್ರ ಜಡೇಜಾ ಆಲ್ರೌಂಡ್ ಪ್ರದರ್ಶನದಿಂದ ಭಾರತ 39.5 ಓವರ್​ನಲ್ಲೇ 189 ರನ್​ಗಳ ಟಾರ್ಗೆಟ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿತು.

3 / 8
ಈ ಪಂದ್ಯದಲ್ಲಿ ಟಾಸ್ ಸೊತ ಆಸ್ಟ್ರೇಲಿಯಾ ಬ್ಯಾಟಿಂಗ್​ಗೆ ಇಳಿಯಿತು. ಆದರೆ, ಮಿಚೆಲ್ ಮಾರ್ಶ್ ಬಿಟ್ಟರೆ ಉಳಿದ ಎಲ್ಲ ಬ್ಯಾಟರ್​ಗಳು ಭಾರತೀಯ ಬೌಲಿಂಗ್ ದಾಳಿಗೆ ಪೆವಿಲಿಯನ್ ಸೇರಿಕೊಂಡರು. ಮಾರ್ಶ್ 65 ಎಸೆತಗಳಲ್ಲಿ 10 ಫೋರ್, 5 ಸಿಕ್ಸರ್​ನೊಂದಿಗೆ 81 ರನ್ ಕಲೆಹಾಕಿದರು.

ಈ ಪಂದ್ಯದಲ್ಲಿ ಟಾಸ್ ಸೊತ ಆಸ್ಟ್ರೇಲಿಯಾ ಬ್ಯಾಟಿಂಗ್​ಗೆ ಇಳಿಯಿತು. ಆದರೆ, ಮಿಚೆಲ್ ಮಾರ್ಶ್ ಬಿಟ್ಟರೆ ಉಳಿದ ಎಲ್ಲ ಬ್ಯಾಟರ್​ಗಳು ಭಾರತೀಯ ಬೌಲಿಂಗ್ ದಾಳಿಗೆ ಪೆವಿಲಿಯನ್ ಸೇರಿಕೊಂಡರು. ಮಾರ್ಶ್ 65 ಎಸೆತಗಳಲ್ಲಿ 10 ಫೋರ್, 5 ಸಿಕ್ಸರ್​ನೊಂದಿಗೆ 81 ರನ್ ಕಲೆಹಾಕಿದರು.

4 / 8
ಆಸ್ಟ್ರೇಲಿಯಾ 35.4 ಓವರ್​ನಲ್ಲಿ 188 ರನ್​ಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಲಾ 3 ವಿಕೆಟ್ ಪಡೆದರೆ ಜಡೇಜಾ 2 ವಿಕೆಟ್ ಕಿತ್ತರು.

ಆಸ್ಟ್ರೇಲಿಯಾ 35.4 ಓವರ್​ನಲ್ಲಿ 188 ರನ್​ಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಲಾ 3 ವಿಕೆಟ್ ಪಡೆದರೆ ಜಡೇಜಾ 2 ವಿಕೆಟ್ ಕಿತ್ತರು.

5 / 8
ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತ ಕೂಡ ಕಳಪೆ ಆರಂಭ ಪಡೆದುಕೊಂಡಿತು. ಇಶಾನ್ ಕಿಶನ್ 3 ರನ್ , ಶುಭ್​ಮನ್ ಗಿಲ್ 20, ವಿರಾಟ್ ಕೊಹ್ಲಿ 4 ಹಾಗೂ ಸೂರ್ಯಕುಮಾರ್ ಯಾದವ್ ಶೂನ್ಯಕ್ಕೆ ನಿರ್ಗಮಿಸಿದರು. ಹಾರ್ದಿಕ್ 25 ರನ್​ಗಳ ಕಾಣಿಕೆ ನೀಡಿದರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತ ಕೂಡ ಕಳಪೆ ಆರಂಭ ಪಡೆದುಕೊಂಡಿತು. ಇಶಾನ್ ಕಿಶನ್ 3 ರನ್ , ಶುಭ್​ಮನ್ ಗಿಲ್ 20, ವಿರಾಟ್ ಕೊಹ್ಲಿ 4 ಹಾಗೂ ಸೂರ್ಯಕುಮಾರ್ ಯಾದವ್ ಶೂನ್ಯಕ್ಕೆ ನಿರ್ಗಮಿಸಿದರು. ಹಾರ್ದಿಕ್ 25 ರನ್​ಗಳ ಕಾಣಿಕೆ ನೀಡಿದರು.

6 / 8
ನಂತರ 6ನೇ ವಿಕೆಟ್​ಗೆ ಜೊತೆಯಾದ ಕೆಎಲ್ ರಾಹುಲ್ (ಅಜೇಯ 75) ಹಾಗೂ ರವೀಂದ್ರ ಜಡೇಜಾ (ಅಜೇಯ 45) ಬೊಂಬಾಟ್ ಬ್ಯಾಟಿಂಗ್ ನಡೆಸಿ ಶತಕದ ಜೊತೆಯಾಟ ಆಡಿ ತಂಡಕ್ಕೆ ಗೆಲುವು ತಂದುಕೊಟ್ಟರು. ಭಾರತ 39.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಬಾರಿಸಿ ಜಯ ಸಾಧಿಸುವಂತೆ ಮಾಡಿದರು.

ನಂತರ 6ನೇ ವಿಕೆಟ್​ಗೆ ಜೊತೆಯಾದ ಕೆಎಲ್ ರಾಹುಲ್ (ಅಜೇಯ 75) ಹಾಗೂ ರವೀಂದ್ರ ಜಡೇಜಾ (ಅಜೇಯ 45) ಬೊಂಬಾಟ್ ಬ್ಯಾಟಿಂಗ್ ನಡೆಸಿ ಶತಕದ ಜೊತೆಯಾಟ ಆಡಿ ತಂಡಕ್ಕೆ ಗೆಲುವು ತಂದುಕೊಟ್ಟರು. ಭಾರತ 39.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಬಾರಿಸಿ ಜಯ ಸಾಧಿಸುವಂತೆ ಮಾಡಿದರು.

7 / 8
ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಕಿತ್ತು ಮಿಂಚಿದರೆ, ಮಾರ್ಕಸ್ ಸ್ಟೋಯಿನಿಸ್ 2 ವಿಕೆಟ್ ಪಡೆದರು.

ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಕಿತ್ತು ಮಿಂಚಿದರೆ, ಮಾರ್ಕಸ್ ಸ್ಟೋಯಿನಿಸ್ 2 ವಿಕೆಟ್ ಪಡೆದರು.

8 / 8
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ