AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 16 ವರ್ಷಗಳ ನಂತರ ಮೊದಲ ಬಾರಿಗೆ; ಮುಂಬೈನಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

IND vs AUS: 16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ.

ಪೃಥ್ವಿಶಂಕರ
|

Updated on:Mar 18, 2023 | 12:32 PM

Share
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

2 / 5
ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

3 / 5
16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

4 / 5
ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

5 / 5

Published On - 12:32 pm, Sat, 18 March 23

Follow Us
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ