AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 16 ವರ್ಷಗಳ ನಂತರ ಮೊದಲ ಬಾರಿಗೆ; ಮುಂಬೈನಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

IND vs AUS: 16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ.

ಪೃಥ್ವಿಶಂಕರ
|

Updated on:Mar 18, 2023 | 12:32 PM

Share
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

2 / 5
ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

3 / 5
16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

4 / 5
ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

5 / 5

Published On - 12:32 pm, Sat, 18 March 23

ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ