AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 16 ವರ್ಷಗಳ ನಂತರ ಮೊದಲ ಬಾರಿಗೆ; ಮುಂಬೈನಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

IND vs AUS: 16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ.

ಪೃಥ್ವಿಶಂಕರ
|

Updated on:Mar 18, 2023 | 12:32 PM

Share
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

2 / 5
ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

3 / 5
16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

4 / 5
ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

5 / 5

Published On - 12:32 pm, Sat, 18 March 23

ಬಿಗ್ ಬಾಸ್​ಗೆ ಮರಳಿದ ಮಲ್ಲಮ್ಮ; ಅಟ್ಯಾಟ್​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ
ಬಿಗ್ ಬಾಸ್​ಗೆ ಮರಳಿದ ಮಲ್ಲಮ್ಮ; ಅಟ್ಯಾಟ್​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ