AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 16 ವರ್ಷಗಳ ನಂತರ ಮೊದಲ ಬಾರಿಗೆ; ಮುಂಬೈನಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

IND vs AUS: 16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ.

ಪೃಥ್ವಿಶಂಕರ
|

Updated on:Mar 18, 2023 | 12:32 PM

Share
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

2 / 5
ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

3 / 5
16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

4 / 5
ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

5 / 5

Published On - 12:32 pm, Sat, 18 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ