AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 16 ವರ್ಷಗಳ ನಂತರ ಮೊದಲ ಬಾರಿಗೆ; ಮುಂಬೈನಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

IND vs AUS: 16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ.

ಪೃಥ್ವಿಶಂಕರ
|

Updated on:Mar 18, 2023 | 12:32 PM

Share
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

2 / 5
ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

3 / 5
16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

4 / 5
ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

5 / 5

Published On - 12:32 pm, Sat, 18 March 23

Follow Us
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ