AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 16 ವರ್ಷಗಳ ನಂತರ ಮೊದಲ ಬಾರಿಗೆ; ಮುಂಬೈನಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

IND vs AUS: 16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ.

ಪೃಥ್ವಿಶಂಕರ
|

Updated on:Mar 18, 2023 | 12:32 PM

Share
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು. 189 ರನ್‌ಗಳ ಗುರಿಯೊಂದಿಗೆ ಅಖಾಡಕ್ಕಿಳಿದ ಹಾರ್ದಿಕ್ ಸೇನಾ 5 ವಿಕೆಟ್‌ಗಳ ಜಯ ಸಾಧಿಸಿತು.

2 / 5
ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸುಮಾರು 16 ವರ್ಷಗಳ ನಂತರ ಅಪರೂಪದ ಸಾಧನೆಯೊಂದನ್ನು ಮಾಡಿದೆ.

3 / 5
16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

16 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೊದಲ ಗೆಲುವು ಇದಾಗಿದೆ. ಇದುವರೆಗೆ ಉಭಯ ತಂಡಗಳು ಈ ಮೈದಾನದಲ್ಲಿ 5 ಪಂದ್ಯಗಳನ್ನು ಆಡಿದ್ದು, ಈ 5 ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಗೆಲುವಾಗಿದೆ.

4 / 5
ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

ಏಕದಿನ ಮಾದರಿಯಲ್ಲಿ 17 ಅಕ್ಟೋಬರ್ 2007 ರಂದು ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

5 / 5

Published On - 12:32 pm, Sat, 18 March 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ