IND vs AUS: ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಯಲು ಸೂರ್ಯ ಒಂದು ಹೆಜ್ಜೆ ದೂರ

IND vs AUS, Suryakumar Yadav: ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್‌ಗೆ ಈ ಪಂದ್ಯ ವಿಶೇಷವಾಗಿದ್ದು, ಈ ಪಂದ್ಯದಲ್ಲಿ ಅವರ ಬ್ಯಾಟ್‌ನಿಂದ ದೊಡ್ಡ ಇನ್ನಿಂಗ್ಸ್ ಬಂದರೆ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆ.

|

Updated on: Nov 25, 2023 | 5:32 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಕೇರಳದ ತಿರುವನಂತಪುರಂನಲ್ಲಿ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ನವೆಂಬರ್ 26 ರಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಕೇರಳದ ತಿರುವನಂತಪುರಂನಲ್ಲಿ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ನವೆಂಬರ್ 26 ರಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ.

1 / 7
ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್‌ಗೆ ಈ ಪಂದ್ಯ ವಿಶೇಷವಾಗಿದ್ದು, ಈ ಪಂದ್ಯದಲ್ಲಿ ಅವರ ಬ್ಯಾಟ್‌ನಿಂದ ದೊಡ್ಡ ಇನ್ನಿಂಗ್ಸ್ ಬಂದರೆ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆ.

ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್‌ಗೆ ಈ ಪಂದ್ಯ ವಿಶೇಷವಾಗಿದ್ದು, ಈ ಪಂದ್ಯದಲ್ಲಿ ಅವರ ಬ್ಯಾಟ್‌ನಿಂದ ದೊಡ್ಡ ಇನ್ನಿಂಗ್ಸ್ ಬಂದರೆ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆ.

2 / 7
ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಟಿ20ಯಲ್ಲಿ 2000 ರನ್ ಪೂರೈಸಲು ಕೇವಲ 79 ರನ್‌ಗಳ ಅಂತರದಲ್ಲಿದ್ದಾರೆ. ಸೂರ್ಯಕುಮಾರ್ ಯಾದವ್ ಇದುವರೆಗೆ 51 ಇನ್ನಿಂಗ್ಸ್‌ಗಳಲ್ಲಿ 46.85 ಸರಾಸರಿ ಮತ್ತು 173.37 ಸ್ಟ್ರೈಕ್ ರೇಟ್‌ನಲ್ಲಿ 1921 ರನ್ ಗಳಿಸಿದ್ದಾರೆ.

ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಟಿ20ಯಲ್ಲಿ 2000 ರನ್ ಪೂರೈಸಲು ಕೇವಲ 79 ರನ್‌ಗಳ ಅಂತರದಲ್ಲಿದ್ದಾರೆ. ಸೂರ್ಯಕುಮಾರ್ ಯಾದವ್ ಇದುವರೆಗೆ 51 ಇನ್ನಿಂಗ್ಸ್‌ಗಳಲ್ಲಿ 46.85 ಸರಾಸರಿ ಮತ್ತು 173.37 ಸ್ಟ್ರೈಕ್ ರೇಟ್‌ನಲ್ಲಿ 1921 ರನ್ ಗಳಿಸಿದ್ದಾರೆ.

3 / 7
ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಈ ಅಂಕಿ-ಅಂಶವನ್ನು ದಾಟಿದರೆ, ಅವರು ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 2000 ಸಾವಿರ ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಸದ್ಯ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.

ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಈ ಅಂಕಿ-ಅಂಶವನ್ನು ದಾಟಿದರೆ, ಅವರು ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 2000 ಸಾವಿರ ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಸದ್ಯ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.

4 / 7
ಅಂತಾರಾಷ್ಟ್ರೀಯ ಟಿ20ಯಲ್ಲಿ 2000 ರನ್ ಗಳಿಸಲು ಕೊಹ್ಲಿ 56 ಇನ್ನಿಂಗ್ಸ್‌ಗಳನ್ನು ಆಡಿದ್ದರು. ಅಂದರೆ 2000 ಟಿ20 ರನ್‌ಗಳನ್ನು ವೇಗವಾಗಿ ಗಳಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಸೂರ್ಯ ಇನ್ನೂ 4 ಇನ್ನಿಂಗ್ಸ್‌ಗಳನ್ನು ಹೊಂದಿದ್ದಾರೆ.

ಅಂತಾರಾಷ್ಟ್ರೀಯ ಟಿ20ಯಲ್ಲಿ 2000 ರನ್ ಗಳಿಸಲು ಕೊಹ್ಲಿ 56 ಇನ್ನಿಂಗ್ಸ್‌ಗಳನ್ನು ಆಡಿದ್ದರು. ಅಂದರೆ 2000 ಟಿ20 ರನ್‌ಗಳನ್ನು ವೇಗವಾಗಿ ಗಳಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಸೂರ್ಯ ಇನ್ನೂ 4 ಇನ್ನಿಂಗ್ಸ್‌ಗಳನ್ನು ಹೊಂದಿದ್ದಾರೆ.

5 / 7
ಅಂತಾರಾಷ್ಟ್ರೀಯ ಟಿ20ಯಲ್ಲಿ ವೇಗವಾಗಿ 2000 ಸಾವಿರ ರನ್ ಗಳಿಸಿದ ದಾಖಲೆ ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್ ಹೆಸರಿನಲ್ಲಿದೆ. ಇಬ್ಬರೂ ಆಟಗಾರರು ತಲಾ 52 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಈ ಇಬ್ಬರು ಆಟಗಾರರ ಪಟ್ಟಿ ತಲುಪಲು ಮುಂದಿನ ಇನ್ನಿಂಗ್ಸ್​ನಲ್ಲಿ 79 ರನ್ ಗಳಿಸಬೇಕಿದೆ.

ಅಂತಾರಾಷ್ಟ್ರೀಯ ಟಿ20ಯಲ್ಲಿ ವೇಗವಾಗಿ 2000 ಸಾವಿರ ರನ್ ಗಳಿಸಿದ ದಾಖಲೆ ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್ ಹೆಸರಿನಲ್ಲಿದೆ. ಇಬ್ಬರೂ ಆಟಗಾರರು ತಲಾ 52 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಈ ಇಬ್ಬರು ಆಟಗಾರರ ಪಟ್ಟಿ ತಲುಪಲು ಮುಂದಿನ ಇನ್ನಿಂಗ್ಸ್​ನಲ್ಲಿ 79 ರನ್ ಗಳಿಸಬೇಕಿದೆ.

6 / 7
ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 42 ಎಸೆತಗಳಲ್ಲಿ 9 ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ನೆರವಿನಿಂದ 80 ರನ್ ಬಾರಿಸಿದ್ದರು.

ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 42 ಎಸೆತಗಳಲ್ಲಿ 9 ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ನೆರವಿನಿಂದ 80 ರನ್ ಬಾರಿಸಿದ್ದರು.

7 / 7
Follow us
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!