- Kannada News Photo gallery Cricket photos IND vs AUS 2nd Test Australia extended their lead to 62 runs against India at the end of day 2 Cricket News in Kannada
IND vs AUS 2nd Test: ರೋಚಕತೆ ಸೃಷ್ಟಿಸಿದ ದ್ವಿತೀಯ ಟೆಸ್ಟ್: ಆಸೀಸ್ ಆಲೌಟ್ಗೆ ಭಾರತ ರಣತಂತ್ರ
India vs Australia 2nd Test: ಇಂದಿನ ಮೂರನೇ ದಿನದಾಟದ ಮೇಲೆ ಎಲ್ಲರ ಕಣ್ಣಿದೆ. ಕಾಂಗರೂ ಪಡೆಯನ್ನು ಆದಷ್ಟು ಬೇಗ ಆಲೌಟ್ ಮಾಡಿ ಅಲ್ಪ ಮೊತ್ತದ ಟಾರ್ಗೆಟ್ ಪಡೆಯುವ ಯೋಜನೆ ಭಾರತದ್ದು. ಟ್ರಾವಿಸ್ ಹೆಡ್ 40 ಎಸೆತಗಳಲ್ಲಿ 39 ರನ್ ಹಾಗೂ ಮಾರ್ನಸ್ ಲಾಬುಶೇನ್ 16 ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ.
Updated on:Feb 19, 2023 | 7:45 AM
![ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ದ್ವಿತೀಯ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ. 1 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಶುರು ಮಾಡಿರುವ ಆಸ್ಟ್ರೇಲಿಯಾ ಎರಡನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 61 ರನ್ ಗಳಿಸಿದ್ದು 62 ರನ್ಗಳ ಮುನ್ನಡೆಯಲ್ಲಿದೆ.](https://images.tv9kannada.com/wp-content/uploads/2023/02/1-62.jpg?w=1280&enlarge=true)
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ದ್ವಿತೀಯ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ. 1 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಶುರು ಮಾಡಿರುವ ಆಸ್ಟ್ರೇಲಿಯಾ ಎರಡನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 61 ರನ್ ಗಳಿಸಿದ್ದು 62 ರನ್ಗಳ ಮುನ್ನಡೆಯಲ್ಲಿದೆ.
![ಇಂದಿನ ಮೂರನೇ ದಿನದಾಟದ ಮೇಲೆ ಎಲ್ಲರ ಕಣ್ಣಿದೆ. ಕಾಂಗರೂ ಪಡೆಯನ್ನು ಆದಷ್ಟು ಬೇಗ ಆಲೌಟ್ ಮಾಡಿ ಅಲ್ಪ ಮೊತ್ತದ ಟಾರ್ಗೆಟ್ ಪಡೆಯುವ ಯೋಜನೆ ಭಾರತದ್ದು. ಟ್ರಾವಿಸ್ ಹೆಡ್ 40 ಎಸೆತಗಳಲ್ಲಿ 39 ರನ್ ಹಾಗೂ ಮಾರ್ನಸ್ ಲಾಬುಶೇನ್ 16 ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ.](https://images.tv9kannada.com/wp-content/uploads/2023/02/2-66.jpg)
ಇಂದಿನ ಮೂರನೇ ದಿನದಾಟದ ಮೇಲೆ ಎಲ್ಲರ ಕಣ್ಣಿದೆ. ಕಾಂಗರೂ ಪಡೆಯನ್ನು ಆದಷ್ಟು ಬೇಗ ಆಲೌಟ್ ಮಾಡಿ ಅಲ್ಪ ಮೊತ್ತದ ಟಾರ್ಗೆಟ್ ಪಡೆಯುವ ಯೋಜನೆ ಭಾರತದ್ದು. ಟ್ರಾವಿಸ್ ಹೆಡ್ 40 ಎಸೆತಗಳಲ್ಲಿ 39 ರನ್ ಹಾಗೂ ಮಾರ್ನಸ್ ಲಾಬುಶೇನ್ 16 ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ.
![ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 263 ರನ್ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಟೀಮ್ ಇಂಡಿಯಾಗೆ ಅತ್ಯಂತ ಕೆಟ್ಟ ಆರಂಭ ಸಿಕ್ಕಿತು. ರೋಹಿತ್ ಶರ್ಮಾ 32 ರನ್, ಉಪನಾಯಕ ಕೆಎಲ್ ರಾಹುಲ್ 17 ರನ್ಗೆ ನಿರ್ಗಮಿಸಿದರು.](https://images.tv9kannada.com/wp-content/uploads/2023/02/3-66.jpg)
ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 263 ರನ್ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಟೀಮ್ ಇಂಡಿಯಾಗೆ ಅತ್ಯಂತ ಕೆಟ್ಟ ಆರಂಭ ಸಿಕ್ಕಿತು. ರೋಹಿತ್ ಶರ್ಮಾ 32 ರನ್, ಉಪನಾಯಕ ಕೆಎಲ್ ರಾಹುಲ್ 17 ರನ್ಗೆ ನಿರ್ಗಮಿಸಿದರು.
![100 ನೇ ಟೆಸ್ಟ್ ಆಡುತ್ತಿರುವ ಚೇತೇಶ್ವರ್ ಪೂಜಾರ 7 ಎಸೆತ ಎದುರಿಸಿ ಸೊನ್ನೆಗೆ ಔಟಾಗಿ ಕೆಟ್ಟ ದಾಖಲೆ ಬರೆದರು. ಶ್ರೇಯಸ್ 4 ರನ್, ವಿರಾಟ್ ಕೊಹ್ಲಿ 44 ರನ್, ರವೀಂದ್ರ ಜಡೇಜಾ 26 ರನ್, ಶ್ರೀಕರ್ ಭಟ್ 6 ರನ್ಗೆ ವಿಕೆಟ್ ನೀಡಿದರು.](https://images.tv9kannada.com/wp-content/uploads/2023/02/4-63.jpg)
100 ನೇ ಟೆಸ್ಟ್ ಆಡುತ್ತಿರುವ ಚೇತೇಶ್ವರ್ ಪೂಜಾರ 7 ಎಸೆತ ಎದುರಿಸಿ ಸೊನ್ನೆಗೆ ಔಟಾಗಿ ಕೆಟ್ಟ ದಾಖಲೆ ಬರೆದರು. ಶ್ರೇಯಸ್ 4 ರನ್, ವಿರಾಟ್ ಕೊಹ್ಲಿ 44 ರನ್, ರವೀಂದ್ರ ಜಡೇಜಾ 26 ರನ್, ಶ್ರೀಕರ್ ಭಟ್ 6 ರನ್ಗೆ ವಿಕೆಟ್ ನೀಡಿದರು.
![ಭಾರತ 150 ರನ್ಗಳ ಒಳಗೆ ಏಳು ವಿಕೆಟ್ಗಳನ್ನು ಕಳೆದುಕೊಂಡಿತು. ನಂತರ ಆರ್. ಅಶ್ವಿನ್ ಮತ್ತು ಅಕ್ಷರ್ ಪಟೇಲ್ 114 ರನ್ ಜೊತೆಯಾಟ ಅಲ್ಪ ಮೊತ್ತಕ್ಕೆ ಕುಸಿಯುತ್ತಿದ್ದ ಭಾರತವನ್ನು ಮೇಲೆಳೆಯುವಂತೆ ಮಾಡಿತು. ಇದರಿಂದ ತಂಡ 250 ರನ್ ಗಡಿ ದಾಟಿತು.](https://images.tv9kannada.com/wp-content/uploads/2023/02/5-63.jpg)
ಭಾರತ 150 ರನ್ಗಳ ಒಳಗೆ ಏಳು ವಿಕೆಟ್ಗಳನ್ನು ಕಳೆದುಕೊಂಡಿತು. ನಂತರ ಆರ್. ಅಶ್ವಿನ್ ಮತ್ತು ಅಕ್ಷರ್ ಪಟೇಲ್ 114 ರನ್ ಜೊತೆಯಾಟ ಅಲ್ಪ ಮೊತ್ತಕ್ಕೆ ಕುಸಿಯುತ್ತಿದ್ದ ಭಾರತವನ್ನು ಮೇಲೆಳೆಯುವಂತೆ ಮಾಡಿತು. ಇದರಿಂದ ತಂಡ 250 ರನ್ ಗಡಿ ದಾಟಿತು.
![ಬಿರುಸಾಗಿ ಬ್ಯಾಟ್ ಮಾಡಿದ ಅಕ್ಷರ್ 115 ಎಸೆತಗಳಲ್ಲಿ 9 ಬೌಂಡರಿ 32 ಸಿಕ್ಸರ್ ಸಮೇತ 74 ರನ್ ಸಿಡಿಸಿದರು. ಅಶ್ವಿನ್ 37 ರನ್ ಮಾಡಿ ಸಾಥ್ ನೀಡಿದರು. ಭಾರತ 83.3 ಓವರ್ಗಳಲ್ಲಿ 262 ರನ್ಗೆ ಇನಿಂಗ್ಸ್ ಮುಗಿಸಿತು. 1 ರನ್ ಹಿನ್ನಡೆ ಅನುಭವಿಸಿತು.](https://images.tv9kannada.com/wp-content/uploads/2023/02/6-61.jpg)
ಬಿರುಸಾಗಿ ಬ್ಯಾಟ್ ಮಾಡಿದ ಅಕ್ಷರ್ 115 ಎಸೆತಗಳಲ್ಲಿ 9 ಬೌಂಡರಿ 32 ಸಿಕ್ಸರ್ ಸಮೇತ 74 ರನ್ ಸಿಡಿಸಿದರು. ಅಶ್ವಿನ್ 37 ರನ್ ಮಾಡಿ ಸಾಥ್ ನೀಡಿದರು. ಭಾರತ 83.3 ಓವರ್ಗಳಲ್ಲಿ 262 ರನ್ಗೆ ಇನಿಂಗ್ಸ್ ಮುಗಿಸಿತು. 1 ರನ್ ಹಿನ್ನಡೆ ಅನುಭವಿಸಿತು.
![ಮೊದಲ ಟೆಸ್ಟ್ನಲ್ಲಿ ಭಾರತದ ಸ್ಪಿನ್ ದಾಳಿಗೆ ನುಚ್ಚುನೂರಾಗಿದ್ದ ಆಸ್ಟ್ರೇಲಿಯಾ ಅದೇ ತಂತ್ರ ಬಳಸಿ ಭಾರತವನ್ನು ಕಾಡಿತು. ತಂಡದ ಹಿರಿಯ ಸ್ಪಿನ್ನರ್ ನೇಥನ್ ಲಿಯಾನ್ 5 ವಿಕೆಟ್ ಪಡೆದು ವಿಶೇಷ ಸಾಧನೆ ಮಾಡಿದರು.](https://images.tv9kannada.com/wp-content/uploads/2023/02/8-43.jpg)
ಮೊದಲ ಟೆಸ್ಟ್ನಲ್ಲಿ ಭಾರತದ ಸ್ಪಿನ್ ದಾಳಿಗೆ ನುಚ್ಚುನೂರಾಗಿದ್ದ ಆಸ್ಟ್ರೇಲಿಯಾ ಅದೇ ತಂತ್ರ ಬಳಸಿ ಭಾರತವನ್ನು ಕಾಡಿತು. ತಂಡದ ಹಿರಿಯ ಸ್ಪಿನ್ನರ್ ನೇಥನ್ ಲಿಯಾನ್ 5 ವಿಕೆಟ್ ಪಡೆದು ವಿಶೇಷ ಸಾಧನೆ ಮಾಡಿದರು.
Published On - 7:45 am, Sun, 19 February 23
![ಜಯಲಲಿತಾ ಬಳಿ ಇದ್ದ ಸಾವಿರಾರು ಕೋಟಿ ರೂ. ಚಿನ್ನ-ವಜ್ರಾಭರಣಗಳ ಫೋಟೋಗಳು ಜಯಲಲಿತಾ ಬಳಿ ಇದ್ದ ಸಾವಿರಾರು ಕೋಟಿ ರೂ. ಚಿನ್ನ-ವಜ್ರಾಭರಣಗಳ ಫೋಟೋಗಳು](https://images.tv9kannada.com/wp-content/uploads/2025/02/jayalalitha-1.jpg?w=280&ar=16:9)
![ಧನಂಜಯ್-ಧನ್ಯತಾ ಮದುವೆ ಶಾಸ್ತ್ರದ ನಡುವೆ ಮೊದಲ ಮುತ್ತು ಧನಂಜಯ್-ಧನ್ಯತಾ ಮದುವೆ ಶಾಸ್ತ್ರದ ನಡುವೆ ಮೊದಲ ಮುತ್ತು](https://images.tv9kannada.com/wp-content/uploads/2025/02/daali-dhananjay-wedding-dis.jpg?w=280&ar=16:9)
![ಮೊದಲ ಪಂದ್ಯದಲ್ಲೇ 2 ಹೀನಾಯ ದಾಖಲೆಗಳಿಗೆ ಕೊರೊಳೊಡ್ಡಿದ RCB ಮೊದಲ ಪಂದ್ಯದಲ್ಲೇ 2 ಹೀನಾಯ ದಾಖಲೆಗಳಿಗೆ ಕೊರೊಳೊಡ್ಡಿದ RCB](https://images.tv9kannada.com/wp-content/uploads/2025/02/rcb-20-1.jpg?w=280&ar=16:9)
![WPL 2025: RCB ತಂಡದಿಂದ ಕನ್ನಡತಿ ಔಟ್ WPL 2025: RCB ತಂಡದಿಂದ ಕನ್ನಡತಿ ಔಟ್](https://images.tv9kannada.com/wp-content/uploads/2025/02/rcb-womens-1.jpg?w=280&ar=16:9)
![IPL 2025: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್ IPL 2025: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್](https://images.tv9kannada.com/wp-content/uploads/2025/02/ipl-2025-3.jpg?w=280&ar=16:9)
![ಬಾಬರ್ ಆಝಂ ಆರ್ಭಟಕ್ಕೆ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಉಡೀಸ್ ಬಾಬರ್ ಆಝಂ ಆರ್ಭಟಕ್ಕೆ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಉಡೀಸ್](https://images.tv9kannada.com/wp-content/uploads/2025/02/babar-azam-virat-kohli.jpg?w=280&ar=16:9)
![6,6,6,6: RCB ಪರ ಭರ್ಜರಿ ದಾಖಲೆ ಬರೆದ ರಿಚಾ ಘೋಷ್ 6,6,6,6: RCB ಪರ ಭರ್ಜರಿ ದಾಖಲೆ ಬರೆದ ರಿಚಾ ಘೋಷ್](https://images.tv9kannada.com/wp-content/uploads/2025/02/richa-ghosh-rcb.jpg?w=280&ar=16:9)
![WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಇತಿಹಾಸ ನಿರ್ಮಿಸಿದ RCB WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಇತಿಹಾಸ ನಿರ್ಮಿಸಿದ RCB](https://images.tv9kannada.com/wp-content/uploads/2025/02/rcb-32.jpg?w=280&ar=16:9)
![ಧನಂಜಯ-ಧನ್ಯತಾ ಹಳದಿ ಶಾಸ್ತ್ರದ ಫೋಟೋ ಗ್ಯಾಲರಿ; ಇಲ್ಲಿವೆ ಸಂಭ್ರಮದ ಕ್ಷಣಗಳು ಧನಂಜಯ-ಧನ್ಯತಾ ಹಳದಿ ಶಾಸ್ತ್ರದ ಫೋಟೋ ಗ್ಯಾಲರಿ; ಇಲ್ಲಿವೆ ಸಂಭ್ರಮದ ಕ್ಷಣಗಳು](https://images.tv9kannada.com/wp-content/uploads/2025/02/daali-dhananjaya-marriage-6.jpg?w=280&ar=16:9)
![ಶ್ರೀಗಳು ಸನ್ನೆ ಮಾಡಿದ್ರೆ ಸಾಗುತ್ತೆ ರಥ: ಬೂದಿ ಬಸವೇಶ್ವರ ರಥೋತ್ಸವದ ವಿಶೇಷ ಶ್ರೀಗಳು ಸನ್ನೆ ಮಾಡಿದ್ರೆ ಸಾಗುತ್ತೆ ರಥ: ಬೂದಿ ಬಸವೇಶ್ವರ ರಥೋತ್ಸವದ ವಿಶೇಷ](https://images.tv9kannada.com/wp-content/uploads/2025/02/boodibasaveshwara.jpg?w=280&ar=16:9)
![Weekly Horoscope: ವಾರ ಭವಿಷ್ಯ: ಫೆ 16 ರಿಂದ 22 ರವರೆಗೆ ವಾರ ಭವಿಷ್ಯ Weekly Horoscope: ವಾರ ಭವಿಷ್ಯ: ಫೆ 16 ರಿಂದ 22 ರವರೆಗೆ ವಾರ ಭವಿಷ್ಯ](https://images.tv9kannada.com/wp-content/uploads/2025/02/astrology-5.jpg?w=280&ar=16:9)
![Horoscope: ಕೌಟುಂಬಿಕ ಜೀವನದಲ್ಲಿ ಅಹಂಕಾರಕ್ಕೆ ಅವಕಾಶ ನೀಡಬೇಡಿ Horoscope: ಕೌಟುಂಬಿಕ ಜೀವನದಲ್ಲಿ ಅಹಂಕಾರಕ್ಕೆ ಅವಕಾಶ ನೀಡಬೇಡಿ](https://images.tv9kannada.com/wp-content/uploads/2025/02/zodiac-3.jpg?w=280&ar=16:9)
![Daily Horoscope: ಆರ್ಥಿಕವಾಗಿ ಸ್ಥಿರತೆ ಪಡೆಯಲು ಹೊಸ ಮಾರ್ಗಗಳ ಹುಡುಕಾಟ Daily Horoscope: ಆರ್ಥಿಕವಾಗಿ ಸ್ಥಿರತೆ ಪಡೆಯಲು ಹೊಸ ಮಾರ್ಗಗಳ ಹುಡುಕಾಟ](https://images.tv9kannada.com/wp-content/uploads/2025/02/kannada-horoscope-1.jpg?w=280&ar=16:9)
![Horoscope Today 16 February: ಉದ್ಯೋಗದಲ್ಲಿ ಪ್ರೇಮಾಂಕುರ, ಮನೆಯವರ ಭೀತಿ Horoscope Today 16 February: ಉದ್ಯೋಗದಲ್ಲಿ ಪ್ರೇಮಾಂಕುರ, ಮನೆಯವರ ಭೀತಿ](https://images.tv9kannada.com/wp-content/uploads/2025/02/astrologytoday.jpg?w=280&ar=16:9)
![ಕೊಲೆ ಬೆದರಿಕೆ ಬರುತ್ತಿದೆ, ಭಯವಾಗುತ್ತಿದೆ; ರಣವೀರ್ ಅಲ್ಲಾಹಬಾಡಿಯಾ ಕೊಲೆ ಬೆದರಿಕೆ ಬರುತ್ತಿದೆ, ಭಯವಾಗುತ್ತಿದೆ; ರಣವೀರ್ ಅಲ್ಲಾಹಬಾಡಿಯಾ](https://images.tv9kannada.com/wp-content/uploads/2025/02/ranveer-allahbadia.jpg?w=280&ar=16:9)
![ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ](https://images.tv9kannada.com/wp-content/uploads/2025/02/shivalinge-gowda-1.jpg?w=280&ar=16:9)
![ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ](https://images.tv9kannada.com/wp-content/uploads/2025/02/dhananjay-satish.jpg?w=280&ar=16:9)
![ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್ಪಿಪಿ ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್ಪಿಪಿ](https://images.tv9kannada.com/wp-content/uploads/2025/02/jayalalitha-and-spp-kiran.jpg?w=280&ar=16:9)
![LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ](https://images.tv9kannada.com/wp-content/uploads/2025/02/dhanyatha-dhananjay-live.jpg?w=280&ar=16:9)
![ಮದುವೆ ಆರತಕ್ಷತೆ ಸೆಟ್ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ ಮದುವೆ ಆರತಕ್ಷತೆ ಸೆಟ್ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ](https://images.tv9kannada.com/wp-content/uploads/2025/02/reception-set.jpg?w=280&ar=16:9)
![ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ](https://images.tv9kannada.com/wp-content/uploads/2025/02/hd-devegowda-13.jpg?w=280&ar=16:9)
![ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ](https://images.tv9kannada.com/wp-content/uploads/2025/02/dhanyatha-dhananjay-food.jpg?w=280&ar=16:9)
![2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್ಎನ್ಎಲ್;ಜ್ಯೋತಿರಾದಿತ್ಯ ಸಿಂಧಿಯಾ 2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್ಎನ್ಎಲ್;ಜ್ಯೋತಿರಾದಿತ್ಯ ಸಿಂಧಿಯಾ](https://images.tv9kannada.com/wp-content/uploads/2025/02/jyotiraditya-scindia-2.jpg?w=280&ar=16:9)
![ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ](https://images.tv9kannada.com/wp-content/uploads/2025/02/rudrappa-lamani.jpg?w=280&ar=16:9)
![ಕಾಂಗ್ರೆಸ್ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ ಕಾಂಗ್ರೆಸ್ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ](https://images.tv9kannada.com/wp-content/uploads/2025/02/kn-rajanna-15.jpg?w=280&ar=16:9)