AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 2nd Test: 4 ಪ್ರಮುಖ ಬದಲಾವಣೆ: ಆಸ್ಟ್ರೇಲಿಯಾ ತಂಡದ ಮಾಸ್ಟರ್ ಪ್ಲ್ಯಾನ್

India vs Australia 2nd Test: ಈ ನಾಲ್ಕು ಪ್ರಮುಖ ಬದಲಾವಣೆಯೊಂದಿಗೆ ಆಸ್ಟ್ರೇಲಿಯಾ ತಂಡವು ದೆಹಲಿಯಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲು ಪ್ಲ್ಯಾನ್ ರೂಪಿಸಿದೆ. ಈ ಮೂಲಕ 2ನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು 1-1 ಅಂತರದಿಂದ ಸಮಗೊಳಿಸುವ ಇರಾದೆಯಲ್ಲಿದೆ.

TV9 Web
| Edited By: |

Updated on: Feb 13, 2023 | 3:29 PM

Share
ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 2ನೇ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 132 ರನ್​ಗಳಿಂದ ಹೀನಾಯವಾಗಿ ಸೋತಿರುವ ಆಸೀಸ್ ಬಳಗವು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 2ನೇ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 132 ರನ್​ಗಳಿಂದ ಹೀನಾಯವಾಗಿ ಸೋತಿರುವ ಆಸೀಸ್ ಬಳಗವು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

1 / 6
ನಾಲ್ಕು ಪಂದ್ಯಗಳ ಈ ಸರಣಿಯ 2ನೇ ಮ್ಯಾಚ್​ನಲ್ಲಿ ಪ್ಯಾಟ್ ಕಮಿನ್ಸ್ ಬಳಗವು ಗೆದ್ದರೆ ಸರಣಿಯಲ್ಲಿ ಸಮಬಲ ಸಾಧಿಸಬಹುದು. ಒಂದು ವೇಳೆ ಟೀಮ್ ಇಂಡಿಯಾ ಗೆದ್ದರೆ ಸರಣಿ ಗೆಲ್ಲುವ ಅವಕಾಶ ಭಾರತದ ಪಾಲಿಗೆ ಹೆಚ್ಚಾಗಲಿದೆ. ಹೀಗಾಗಿಯೇ 2ನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ   ಗಂಭೀರವಾಗಿ ಪರಿಗಣಿಸಿದೆ.

ನಾಲ್ಕು ಪಂದ್ಯಗಳ ಈ ಸರಣಿಯ 2ನೇ ಮ್ಯಾಚ್​ನಲ್ಲಿ ಪ್ಯಾಟ್ ಕಮಿನ್ಸ್ ಬಳಗವು ಗೆದ್ದರೆ ಸರಣಿಯಲ್ಲಿ ಸಮಬಲ ಸಾಧಿಸಬಹುದು. ಒಂದು ವೇಳೆ ಟೀಮ್ ಇಂಡಿಯಾ ಗೆದ್ದರೆ ಸರಣಿ ಗೆಲ್ಲುವ ಅವಕಾಶ ಭಾರತದ ಪಾಲಿಗೆ ಹೆಚ್ಚಾಗಲಿದೆ. ಹೀಗಾಗಿಯೇ 2ನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗಂಭೀರವಾಗಿ ಪರಿಗಣಿಸಿದೆ.

2 / 6
ಇದಕ್ಕಾಗಿ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಅಂದರೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದ 4 ಆಟಗಾರರನ್ನು 2ನೇ ಪಂದ್ಯದಿಂದ ಕೈ ಬಿಡುವ ಸಾಧ್ಯತೆಯಿದೆ. ಅದರಂತೆ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿಯನ್ನೂ ಕೂಡ ತಂಡದಿಂದ ಕೈ ಬಿಡುವ ಸಾಧ್ಯತೆಯಿದೆ. ಹಾಗೆಯೇ ರೆನ್​ಶಾ ಹಾಗೂ ಹ್ಯಾಂಡ್ಸ್​ಕಾಂಬ್ ಕೂಡ ಆಡುವ ಬಳಗದಿಂದ ಹೊರಬೀಳಲಿದ್ದಾರೆ. ಇದಲ್ಲದೆ ಬೋಲ್ಯಾಂಡ್​ಗೂ ದೆಹಲಿ ಟೆಸ್ಟ್​ನಲ್ಲಿ ಅವಕಾಶ ಸಿಗುವುದಿಲ್ಲ.

ಇದಕ್ಕಾಗಿ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಅಂದರೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದ 4 ಆಟಗಾರರನ್ನು 2ನೇ ಪಂದ್ಯದಿಂದ ಕೈ ಬಿಡುವ ಸಾಧ್ಯತೆಯಿದೆ. ಅದರಂತೆ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿಯನ್ನೂ ಕೂಡ ತಂಡದಿಂದ ಕೈ ಬಿಡುವ ಸಾಧ್ಯತೆಯಿದೆ. ಹಾಗೆಯೇ ರೆನ್​ಶಾ ಹಾಗೂ ಹ್ಯಾಂಡ್ಸ್​ಕಾಂಬ್ ಕೂಡ ಆಡುವ ಬಳಗದಿಂದ ಹೊರಬೀಳಲಿದ್ದಾರೆ. ಇದಲ್ಲದೆ ಬೋಲ್ಯಾಂಡ್​ಗೂ ದೆಹಲಿ ಟೆಸ್ಟ್​ನಲ್ಲಿ ಅವಕಾಶ ಸಿಗುವುದಿಲ್ಲ.

3 / 6
ಇಲ್ಲಿ ಅಲೆಕ್ಸ್ ಕ್ಯಾರಿ ಬದಲಿಗೆ ಟ್ರಾವಿಡ್ ಹೆಡ್​ ಅವರನ್ನು ಕಣಕ್ಕಿಳಿಸಲು ಆಸ್ಟ್ರೇಲಿಯಾ ಪ್ಲ್ಯಾನ್ ರೂಪಿಸಿದೆ. ಈ ಮೂಲಕ ಡೇವಿಡ್ ವಾರ್ನರ್​ಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಚಿಂತಿಸಿದೆ. ಇನ್ನು ಹ್ಯಾಂಡ್ಸ್‌ಕಾಂಬ್ ಬದಲಿಗೆ ಕ್ರಿಸ್ ಗ್ರೀನ್, ರೆನ್‌ಶಾ ಬದಲಿಗೆ ಕುಹ್ನೆಮನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಷ್ಟೇ ಅಲ್ಲದೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವೇಗಿ ಮಿಚೆಲ್ ಸ್ಟಾರ್ಕ್​ ಬೋಲ್ಯಾಂಡ್ ಬದಲಿಗೆ 2ನೇ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಇಲ್ಲಿ ಅಲೆಕ್ಸ್ ಕ್ಯಾರಿ ಬದಲಿಗೆ ಟ್ರಾವಿಡ್ ಹೆಡ್​ ಅವರನ್ನು ಕಣಕ್ಕಿಳಿಸಲು ಆಸ್ಟ್ರೇಲಿಯಾ ಪ್ಲ್ಯಾನ್ ರೂಪಿಸಿದೆ. ಈ ಮೂಲಕ ಡೇವಿಡ್ ವಾರ್ನರ್​ಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಚಿಂತಿಸಿದೆ. ಇನ್ನು ಹ್ಯಾಂಡ್ಸ್‌ಕಾಂಬ್ ಬದಲಿಗೆ ಕ್ರಿಸ್ ಗ್ರೀನ್, ರೆನ್‌ಶಾ ಬದಲಿಗೆ ಕುಹ್ನೆಮನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಷ್ಟೇ ಅಲ್ಲದೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವೇಗಿ ಮಿಚೆಲ್ ಸ್ಟಾರ್ಕ್​ ಬೋಲ್ಯಾಂಡ್ ಬದಲಿಗೆ 2ನೇ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

4 / 6
ಈ ನಾಲ್ಕು ಪ್ರಮುಖ ಬದಲಾವಣೆಯೊಂದಿಗೆ ಆಸ್ಟ್ರೇಲಿಯಾ ತಂಡವು ದೆಹಲಿಯಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲು ಪ್ಲ್ಯಾನ್ ರೂಪಿಸಿದೆ. ಈ ಮೂಲಕ 2ನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು 1-1 ಅಂತರದಿಂದ ಸಮಗೊಳಿಸುವ ಇರಾದೆಯಲ್ಲಿದೆ.

ಈ ನಾಲ್ಕು ಪ್ರಮುಖ ಬದಲಾವಣೆಯೊಂದಿಗೆ ಆಸ್ಟ್ರೇಲಿಯಾ ತಂಡವು ದೆಹಲಿಯಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲು ಪ್ಲ್ಯಾನ್ ರೂಪಿಸಿದೆ. ಈ ಮೂಲಕ 2ನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು 1-1 ಅಂತರದಿಂದ ಸಮಗೊಳಿಸುವ ಇರಾದೆಯಲ್ಲಿದೆ.

5 / 6
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್, ಮ್ಯಾಟ್‌ ಕುಹ್ನೆಮನ್‌.

ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್, ಮ್ಯಾಟ್‌ ಕುಹ್ನೆಮನ್‌.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ