AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ತಂಡದಲ್ಲಿ 2 ಬದಲಾವಣೆ; ಯಾರು ಇನ್, ಯಾರು ಔಟ್? ಸಂಭಾವ್ಯ ಭಾರತ ತಂಡ ಹೀಗಿದೆ

IND vs AUS: ಆಸೀಸ್ ವಿರುದ್ಧ ನಾಗ್ಪುರ ಟೆಸ್ಟ್ ಗೆದ್ದು ಬೀಗಿರುವ ಭಾರತ ತಂಡ ಇದೀಗ ದೆಹಲಿ ಮೇಲೆ ಕಣ್ಣಿಟ್ಟಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಹೋಲಿಸದರೆ, ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಗಳಿವೆ

TV9 Web
| Edited By: |

Updated on:Feb 16, 2023 | 4:40 PM

Share
ಆಸೀಸ್ ವಿರುದ್ಧ ನಾಗ್ಪುರ ಟೆಸ್ಟ್ ಗೆದ್ದು ಬೀಗಿರುವ ಭಾರತ ತಂಡ ಇದೀಗ ದೆಹಲಿ ಮೇಲೆ ಕಣ್ಣಿಟ್ಟಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಹೋಲಿಸದರೆ, ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಮೊದಲ ಟೆಸ್ಟ್​ನಲ್ಲಿ ಅಟ್ಟರ್ ಫ್ಲಾಪ್ ಆಗಿದ್ದ ಉಪನಾಯಕ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ತಂಡದಿಂದ ಕೋಕ್ ಪಡೆಯುವ ಸಾಧ್ಯತೆ ಇದೆ. ಈಗ ಅವರ ಸ್ಥಾನದಲ್ಲಿ ಶುಭ್​ಮನ್ ಗಿಲ್ ಹಾಗೂ ಶ್ರೇಯಸ್ ಆಡಲಿದ್ದಾರೆ. ಒಟ್ಟಾರೆಯಾಗಿ ಎರಡನೇ ಟೆಸ್ಟ್​ಗೆ ಟೀಂ ಇಂಡಿಯಾ ಸಂಭಾವ್ಯ ತಂಡ ಹೀಗಿರಲಿದೆ.

ಆಸೀಸ್ ವಿರುದ್ಧ ನಾಗ್ಪುರ ಟೆಸ್ಟ್ ಗೆದ್ದು ಬೀಗಿರುವ ಭಾರತ ತಂಡ ಇದೀಗ ದೆಹಲಿ ಮೇಲೆ ಕಣ್ಣಿಟ್ಟಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಹೋಲಿಸದರೆ, ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಮೊದಲ ಟೆಸ್ಟ್​ನಲ್ಲಿ ಅಟ್ಟರ್ ಫ್ಲಾಪ್ ಆಗಿದ್ದ ಉಪನಾಯಕ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ತಂಡದಿಂದ ಕೋಕ್ ಪಡೆಯುವ ಸಾಧ್ಯತೆ ಇದೆ. ಈಗ ಅವರ ಸ್ಥಾನದಲ್ಲಿ ಶುಭ್​ಮನ್ ಗಿಲ್ ಹಾಗೂ ಶ್ರೇಯಸ್ ಆಡಲಿದ್ದಾರೆ. ಒಟ್ಟಾರೆಯಾಗಿ ಎರಡನೇ ಟೆಸ್ಟ್​ಗೆ ಟೀಂ ಇಂಡಿಯಾ ಸಂಭಾವ್ಯ ತಂಡ ಹೀಗಿರಲಿದೆ.

1 / 12
ರೋಹಿತ್ ಶರ್ಮಾ

ರೋಹಿತ್ ಶರ್ಮಾ

2 / 12
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

3 / 12
ಚೇತೇಶ್ವರ್ ಪೂಜಾರ

ಚೇತೇಶ್ವರ್ ಪೂಜಾರ

4 / 12
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

5 / 12
ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್

6 / 12
ಕೆಎಸ್ ಭರತ್

ಕೆಎಸ್ ಭರತ್

7 / 12
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

8 / 12
ಆರ್​. ಅಶ್ವಿನ್

ಆರ್​. ಅಶ್ವಿನ್

9 / 12
ಅಕ್ಷರ್ ಪಟೇಲ್

ಅಕ್ಷರ್ ಪಟೇಲ್

10 / 12
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

11 / 12
ಮೊಹಮ್ಮದ್ ಶಮಿ

ಮೊಹಮ್ಮದ್ ಶಮಿ

12 / 12

Published On - 4:40 pm, Thu, 16 February 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ