AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ತಂಡದಲ್ಲಿ 2 ಬದಲಾವಣೆ; ಯಾರು ಇನ್, ಯಾರು ಔಟ್? ಸಂಭಾವ್ಯ ಭಾರತ ತಂಡ ಹೀಗಿದೆ

IND vs AUS: ಆಸೀಸ್ ವಿರುದ್ಧ ನಾಗ್ಪುರ ಟೆಸ್ಟ್ ಗೆದ್ದು ಬೀಗಿರುವ ಭಾರತ ತಂಡ ಇದೀಗ ದೆಹಲಿ ಮೇಲೆ ಕಣ್ಣಿಟ್ಟಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಹೋಲಿಸದರೆ, ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಗಳಿವೆ

TV9 Web
| Edited By: |

Updated on:Feb 16, 2023 | 4:40 PM

Share
ಆಸೀಸ್ ವಿರುದ್ಧ ನಾಗ್ಪುರ ಟೆಸ್ಟ್ ಗೆದ್ದು ಬೀಗಿರುವ ಭಾರತ ತಂಡ ಇದೀಗ ದೆಹಲಿ ಮೇಲೆ ಕಣ್ಣಿಟ್ಟಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಹೋಲಿಸದರೆ, ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಮೊದಲ ಟೆಸ್ಟ್​ನಲ್ಲಿ ಅಟ್ಟರ್ ಫ್ಲಾಪ್ ಆಗಿದ್ದ ಉಪನಾಯಕ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ತಂಡದಿಂದ ಕೋಕ್ ಪಡೆಯುವ ಸಾಧ್ಯತೆ ಇದೆ. ಈಗ ಅವರ ಸ್ಥಾನದಲ್ಲಿ ಶುಭ್​ಮನ್ ಗಿಲ್ ಹಾಗೂ ಶ್ರೇಯಸ್ ಆಡಲಿದ್ದಾರೆ. ಒಟ್ಟಾರೆಯಾಗಿ ಎರಡನೇ ಟೆಸ್ಟ್​ಗೆ ಟೀಂ ಇಂಡಿಯಾ ಸಂಭಾವ್ಯ ತಂಡ ಹೀಗಿರಲಿದೆ.

ಆಸೀಸ್ ವಿರುದ್ಧ ನಾಗ್ಪುರ ಟೆಸ್ಟ್ ಗೆದ್ದು ಬೀಗಿರುವ ಭಾರತ ತಂಡ ಇದೀಗ ದೆಹಲಿ ಮೇಲೆ ಕಣ್ಣಿಟ್ಟಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಹೋಲಿಸದರೆ, ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಮೊದಲ ಟೆಸ್ಟ್​ನಲ್ಲಿ ಅಟ್ಟರ್ ಫ್ಲಾಪ್ ಆಗಿದ್ದ ಉಪನಾಯಕ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ತಂಡದಿಂದ ಕೋಕ್ ಪಡೆಯುವ ಸಾಧ್ಯತೆ ಇದೆ. ಈಗ ಅವರ ಸ್ಥಾನದಲ್ಲಿ ಶುಭ್​ಮನ್ ಗಿಲ್ ಹಾಗೂ ಶ್ರೇಯಸ್ ಆಡಲಿದ್ದಾರೆ. ಒಟ್ಟಾರೆಯಾಗಿ ಎರಡನೇ ಟೆಸ್ಟ್​ಗೆ ಟೀಂ ಇಂಡಿಯಾ ಸಂಭಾವ್ಯ ತಂಡ ಹೀಗಿರಲಿದೆ.

1 / 12
ರೋಹಿತ್ ಶರ್ಮಾ

ರೋಹಿತ್ ಶರ್ಮಾ

2 / 12
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

3 / 12
ಚೇತೇಶ್ವರ್ ಪೂಜಾರ

ಚೇತೇಶ್ವರ್ ಪೂಜಾರ

4 / 12
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

5 / 12
ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್

6 / 12
ಕೆಎಸ್ ಭರತ್

ಕೆಎಸ್ ಭರತ್

7 / 12
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

8 / 12
ಆರ್​. ಅಶ್ವಿನ್

ಆರ್​. ಅಶ್ವಿನ್

9 / 12
ಅಕ್ಷರ್ ಪಟೇಲ್

ಅಕ್ಷರ್ ಪಟೇಲ್

10 / 12
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

11 / 12
ಮೊಹಮ್ಮದ್ ಶಮಿ

ಮೊಹಮ್ಮದ್ ಶಮಿ

12 / 12

Published On - 4:40 pm, Thu, 16 February 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ