AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 2nd Test: 2ನೇ ಟೆಸ್ಟ್​ನಲ್ಲಿ ಸೂರ್ಯಕುಮಾರ್​ಗೆ ಚಾನ್ಸ್​ ಸಿಗೋದು ಡೌಟ್

India vs Australia 2nd Test: ಭಾರತ ಟೆಸ್ಟ್​ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್.

TV9 Web
| Edited By: |

Updated on: Feb 15, 2023 | 7:23 PM

Share
ಫೆಬ್ರವರಿ 17 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಫೆಬ್ರವರಿ 17 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

1 / 6
ಏಕೆಂದರೆ ತಂಡಕ್ಕೆ ಪ್ರಮುಖ ಆಟಗಾರ ಶ್ರೇಯಸ್ ಅಯ್ಯರ್ ಮರಳಿದ್ದಾರೆ. ಬೆನ್ನು ನೋವಿನ ಕಾರಣ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಅಯ್ಯರ್, ತಂಡವನ್ನು ಕೂಡಿಕೊಂಡಿರುವುದರಿಂದ ಆಡುವ ಬಳಗದಿಂದ ಓರ್ವ ಆಟಗಾರ ಹೊರಬೀಳಬಹುದು.

ಏಕೆಂದರೆ ತಂಡಕ್ಕೆ ಪ್ರಮುಖ ಆಟಗಾರ ಶ್ರೇಯಸ್ ಅಯ್ಯರ್ ಮರಳಿದ್ದಾರೆ. ಬೆನ್ನು ನೋವಿನ ಕಾರಣ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಅಯ್ಯರ್, ತಂಡವನ್ನು ಕೂಡಿಕೊಂಡಿರುವುದರಿಂದ ಆಡುವ ಬಳಗದಿಂದ ಓರ್ವ ಆಟಗಾರ ಹೊರಬೀಳಬಹುದು.

2 / 6
ಅದರಂತೆ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಸೂರ್ಯಕುಮಾರ್ ಯಾದವ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಅಂದರೆ ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ನಾಗ್ಪುರ ಟೆಸ್ಟ್​ನಲ್ಲಿ ಸೂರ್ಯಕುಮಾರ್ ಅವಕಾಶ ಪಡೆದಿದ್ದರು. ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ್ದ ಸೂರ್ಯ ಕೇವಲ 8 ರನ್​ಗಳಿಸಿ ಕ್ಲೀನ್ ಬೌಲ್ಡ್ ಆಗಿದ್ದರು.

ಅದರಂತೆ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಸೂರ್ಯಕುಮಾರ್ ಯಾದವ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಅಂದರೆ ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ನಾಗ್ಪುರ ಟೆಸ್ಟ್​ನಲ್ಲಿ ಸೂರ್ಯಕುಮಾರ್ ಅವಕಾಶ ಪಡೆದಿದ್ದರು. ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ್ದ ಸೂರ್ಯ ಕೇವಲ 8 ರನ್​ಗಳಿಸಿ ಕ್ಲೀನ್ ಬೌಲ್ಡ್ ಆಗಿದ್ದರು.

3 / 6
ಹೀಗಾಗಿ ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಪಡಿಸಲು ಶ್ರೇಯಸ್ ಅಯ್ಯರ್​ಗೆ ಪ್ಲೇಯಿಂಗ್ ಇಲೆವೆನ್​​ನಲ್ಲಿ ಚಾನ್ಸ್ ನೀಡಬಹುದು. ಈಗಾಗಲೇ ಟೀಮ್ ಇಂಡಿಯಾ ಪರ 7 ಟೆಸ್ಟ್ ಪಂದ್ಯಗಳನ್ನು ಆಡಿರುವ ಶ್ರೇಯಸ್ ಅಯ್ಯರ್ 65ರ ಸರಾಸರಿಯಲ್ಲಿ ಒಟ್ಟು 624 ರನ್ ಕಲೆಹಾಕಿದ್ದಾರೆ.

ಹೀಗಾಗಿ ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಪಡಿಸಲು ಶ್ರೇಯಸ್ ಅಯ್ಯರ್​ಗೆ ಪ್ಲೇಯಿಂಗ್ ಇಲೆವೆನ್​​ನಲ್ಲಿ ಚಾನ್ಸ್ ನೀಡಬಹುದು. ಈಗಾಗಲೇ ಟೀಮ್ ಇಂಡಿಯಾ ಪರ 7 ಟೆಸ್ಟ್ ಪಂದ್ಯಗಳನ್ನು ಆಡಿರುವ ಶ್ರೇಯಸ್ ಅಯ್ಯರ್ 65ರ ಸರಾಸರಿಯಲ್ಲಿ ಒಟ್ಟು 624 ರನ್ ಕಲೆಹಾಕಿದ್ದಾರೆ.

4 / 6
ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ದೆಹಲಿ ಟೆಸ್ಟ್​ನಲ್ಲಿ ಅಯ್ಯರ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ದೆಹಲಿ ಟೆಸ್ಟ್​ನಲ್ಲಿ ಅಯ್ಯರ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

5 / 6
ಭಾರತ ಟೆಸ್ಟ್​ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್.

ಭಾರತ ಟೆಸ್ಟ್​ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್.

6 / 6
Web contact
Web contact

TV9 Kannada

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ