AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 2nd Test: 2ನೇ ಟೆಸ್ಟ್​ನಲ್ಲಿ ಸೂರ್ಯಕುಮಾರ್​ಗೆ ಚಾನ್ಸ್​ ಸಿಗೋದು ಡೌಟ್

India vs Australia 2nd Test: ಭಾರತ ಟೆಸ್ಟ್​ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್.

TV9 Web
| Edited By: |

Updated on: Feb 15, 2023 | 7:23 PM

Share
ಫೆಬ್ರವರಿ 17 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಫೆಬ್ರವರಿ 17 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

1 / 6
ಏಕೆಂದರೆ ತಂಡಕ್ಕೆ ಪ್ರಮುಖ ಆಟಗಾರ ಶ್ರೇಯಸ್ ಅಯ್ಯರ್ ಮರಳಿದ್ದಾರೆ. ಬೆನ್ನು ನೋವಿನ ಕಾರಣ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಅಯ್ಯರ್, ತಂಡವನ್ನು ಕೂಡಿಕೊಂಡಿರುವುದರಿಂದ ಆಡುವ ಬಳಗದಿಂದ ಓರ್ವ ಆಟಗಾರ ಹೊರಬೀಳಬಹುದು.

ಏಕೆಂದರೆ ತಂಡಕ್ಕೆ ಪ್ರಮುಖ ಆಟಗಾರ ಶ್ರೇಯಸ್ ಅಯ್ಯರ್ ಮರಳಿದ್ದಾರೆ. ಬೆನ್ನು ನೋವಿನ ಕಾರಣ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಅಯ್ಯರ್, ತಂಡವನ್ನು ಕೂಡಿಕೊಂಡಿರುವುದರಿಂದ ಆಡುವ ಬಳಗದಿಂದ ಓರ್ವ ಆಟಗಾರ ಹೊರಬೀಳಬಹುದು.

2 / 6
ಅದರಂತೆ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಸೂರ್ಯಕುಮಾರ್ ಯಾದವ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಅಂದರೆ ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ನಾಗ್ಪುರ ಟೆಸ್ಟ್​ನಲ್ಲಿ ಸೂರ್ಯಕುಮಾರ್ ಅವಕಾಶ ಪಡೆದಿದ್ದರು. ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ್ದ ಸೂರ್ಯ ಕೇವಲ 8 ರನ್​ಗಳಿಸಿ ಕ್ಲೀನ್ ಬೌಲ್ಡ್ ಆಗಿದ್ದರು.

ಅದರಂತೆ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಸೂರ್ಯಕುಮಾರ್ ಯಾದವ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಅಂದರೆ ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ನಾಗ್ಪುರ ಟೆಸ್ಟ್​ನಲ್ಲಿ ಸೂರ್ಯಕುಮಾರ್ ಅವಕಾಶ ಪಡೆದಿದ್ದರು. ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ್ದ ಸೂರ್ಯ ಕೇವಲ 8 ರನ್​ಗಳಿಸಿ ಕ್ಲೀನ್ ಬೌಲ್ಡ್ ಆಗಿದ್ದರು.

3 / 6
ಹೀಗಾಗಿ ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಪಡಿಸಲು ಶ್ರೇಯಸ್ ಅಯ್ಯರ್​ಗೆ ಪ್ಲೇಯಿಂಗ್ ಇಲೆವೆನ್​​ನಲ್ಲಿ ಚಾನ್ಸ್ ನೀಡಬಹುದು. ಈಗಾಗಲೇ ಟೀಮ್ ಇಂಡಿಯಾ ಪರ 7 ಟೆಸ್ಟ್ ಪಂದ್ಯಗಳನ್ನು ಆಡಿರುವ ಶ್ರೇಯಸ್ ಅಯ್ಯರ್ 65ರ ಸರಾಸರಿಯಲ್ಲಿ ಒಟ್ಟು 624 ರನ್ ಕಲೆಹಾಕಿದ್ದಾರೆ.

ಹೀಗಾಗಿ ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಪಡಿಸಲು ಶ್ರೇಯಸ್ ಅಯ್ಯರ್​ಗೆ ಪ್ಲೇಯಿಂಗ್ ಇಲೆವೆನ್​​ನಲ್ಲಿ ಚಾನ್ಸ್ ನೀಡಬಹುದು. ಈಗಾಗಲೇ ಟೀಮ್ ಇಂಡಿಯಾ ಪರ 7 ಟೆಸ್ಟ್ ಪಂದ್ಯಗಳನ್ನು ಆಡಿರುವ ಶ್ರೇಯಸ್ ಅಯ್ಯರ್ 65ರ ಸರಾಸರಿಯಲ್ಲಿ ಒಟ್ಟು 624 ರನ್ ಕಲೆಹಾಕಿದ್ದಾರೆ.

4 / 6
ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ದೆಹಲಿ ಟೆಸ್ಟ್​ನಲ್ಲಿ ಅಯ್ಯರ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ದೆಹಲಿ ಟೆಸ್ಟ್​ನಲ್ಲಿ ಅಯ್ಯರ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

5 / 6
ಭಾರತ ಟೆಸ್ಟ್​ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್.

ಭಾರತ ಟೆಸ್ಟ್​ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ