AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಜಡೇಜಾ 1, ಅಶ್ವಿನ್ 2, ಸಿರಾಜ್ 4! ಇಂದೋರ್​ ಟೆಸ್ಟ್​ನಲ್ಲಿ ವಿಶ್ವ ದಾಖಲೆ ನಿರ್ಮಾಣ?

IND vs AUS: ತಂಡದಲ್ಲಿ ಆಲ್​ರೌಂಡರ್​ ಆಗಿ ಸ್ಥಾನ ಪಡೆದಿರುವ ಅಶ್ವಿನ್ ಹಾಗೂ ಜಡೇಜಾಗೆ ಈ ಪಂದ್ಯದಲ್ಲಿ ವಿಶ್ವ ದಾಖಲೆ ಸೃಷ್ಟಿಸುವ ಅವಕಾಶವಿದ್ದು, ಅವರೊಂದಿಗೆ ಸಿರಾಜ್​ ಕೂಡ ಮಹತ್ವದ ಮೈಲಿಗಲ್ಲು ಸ್ಥಾಪಿಸಲಿದ್ದಾರೆ.

ಪೃಥ್ವಿಶಂಕರ
|

Updated on: Mar 01, 2023 | 10:19 AM

Share
ಇಂದೋರ್ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಭಾರತ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆಗಳನ್ನು ಮಾಡಿದೆ. ಆರಂಭಿಕ ಕೆಎಲ್ ರಾಹುಲ್ ಬದಲು ಶುಭ್​ಮನ್ ಗಿಲ್ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ವೇಗಿ ಮೊಹಮ್ಮದ್ ಶಮಿ ಬದಲು ಉಮೇಶ್ ಯಾದವ್ ಆಡುತ್ತಿದ್ದಾರೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

ಇಂದೋರ್ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಭಾರತ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆಗಳನ್ನು ಮಾಡಿದೆ. ಆರಂಭಿಕ ಕೆಎಲ್ ರಾಹುಲ್ ಬದಲು ಶುಭ್​ಮನ್ ಗಿಲ್ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ವೇಗಿ ಮೊಹಮ್ಮದ್ ಶಮಿ ಬದಲು ಉಮೇಶ್ ಯಾದವ್ ಆಡುತ್ತಿದ್ದಾರೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

1 / 6
ಇನ್ನು ತಂಡದಲ್ಲಿ ಆಲ್​ರೌಂಡರ್​ ಆಗಿ ಸ್ಥಾನ ಪಡೆದಿರುವ ಅಶ್ವಿನ್ ಹಾಗೂ ಜಡೇಜಾಗೆ ಈ ಪಂದ್ಯದಲ್ಲಿ ವಿಶ್ವ ದಾಖಲೆ ಸೃಷ್ಟಿಸುವ ಅವಕಾಶವಿದ್ದು, ಅವರೊಂದಿಗೆ ಸಿರಾಜ್​ ಕೂಡ ಮಹತ್ವದ ಮೈಲಿಗಲ್ಲು ಸ್ಥಾಪಿಸಲಿದ್ದಾರೆ. ಹಾಗಿದ್ದರೆ ಈ ಮೂವರು ಆಟಗಾರರು ಸೃಷ್ಟಿಸುವ ಆ ದಾಖಲೆಗಳೇನು ಎಂಬುದರ ವಿವರ ಇಲ್ಲಿದೆ.

ಇನ್ನು ತಂಡದಲ್ಲಿ ಆಲ್​ರೌಂಡರ್​ ಆಗಿ ಸ್ಥಾನ ಪಡೆದಿರುವ ಅಶ್ವಿನ್ ಹಾಗೂ ಜಡೇಜಾಗೆ ಈ ಪಂದ್ಯದಲ್ಲಿ ವಿಶ್ವ ದಾಖಲೆ ಸೃಷ್ಟಿಸುವ ಅವಕಾಶವಿದ್ದು, ಅವರೊಂದಿಗೆ ಸಿರಾಜ್​ ಕೂಡ ಮಹತ್ವದ ಮೈಲಿಗಲ್ಲು ಸ್ಥಾಪಿಸಲಿದ್ದಾರೆ. ಹಾಗಿದ್ದರೆ ಈ ಮೂವರು ಆಟಗಾರರು ಸೃಷ್ಟಿಸುವ ಆ ದಾಖಲೆಗಳೇನು ಎಂಬುದರ ವಿವರ ಇಲ್ಲಿದೆ.

2 / 6
ಇಂದೋರ್ ಟೆಸ್ಟ್‌ನಲ್ಲಿ ರವೀಂದ್ರ ಜಡೇಜಾ 1 ವಿಕೆಟ್ ಪಡೆದರೆ, ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 5000 ರನ್ ಮತ್ತು 500 ವಿಕೆಟ್‌ಗಳನ್ನು ಗಳಿಸಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅವರಿಗಿಂತ ಮೊದಲು ಭಾರತದ ಪರ ಕಪಿಲ್ ದೇವ್ ಈ ಸಾಧನೆ ಮಾಡಿದ್ದರು. ಸದ್ಯ ಜಡೇಜಾ 297 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 499 ವಿಕೆಟ್ ಪಡೆದಿದ್ದು, ಇದಲ್ಲದೆ ಬ್ಯಾಟಿಂಗ್‌ನಲ್ಲಿ 240 ಅಂತಾರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ 5523 ರನ್ ಗಳಿಸಿದ್ದಾರೆ.

ಇಂದೋರ್ ಟೆಸ್ಟ್‌ನಲ್ಲಿ ರವೀಂದ್ರ ಜಡೇಜಾ 1 ವಿಕೆಟ್ ಪಡೆದರೆ, ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 5000 ರನ್ ಮತ್ತು 500 ವಿಕೆಟ್‌ಗಳನ್ನು ಗಳಿಸಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅವರಿಗಿಂತ ಮೊದಲು ಭಾರತದ ಪರ ಕಪಿಲ್ ದೇವ್ ಈ ಸಾಧನೆ ಮಾಡಿದ್ದರು. ಸದ್ಯ ಜಡೇಜಾ 297 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 499 ವಿಕೆಟ್ ಪಡೆದಿದ್ದು, ಇದಲ್ಲದೆ ಬ್ಯಾಟಿಂಗ್‌ನಲ್ಲಿ 240 ಅಂತಾರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ 5523 ರನ್ ಗಳಿಸಿದ್ದಾರೆ.

3 / 6
ಹಾಗೆಯೇ ಅಶ್ವಿನ್ ಕೂಡ ಈ ಟೆಸ್ಟ್​ನಲ್ಲಿ 2 ವಿಕೆಟ್ ಪಡೆದ ತಕ್ಷಣ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಜೊತೆಗೆ 687 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಹೊಂದಿರುವ ಕಪಿಲ್ ದೇವ್ ಅವರನ್ನು ಹಿಂದಿಕ್ಕಲಿದ್ದಾರೆ.

ಹಾಗೆಯೇ ಅಶ್ವಿನ್ ಕೂಡ ಈ ಟೆಸ್ಟ್​ನಲ್ಲಿ 2 ವಿಕೆಟ್ ಪಡೆದ ತಕ್ಷಣ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಜೊತೆಗೆ 687 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಹೊಂದಿರುವ ಕಪಿಲ್ ದೇವ್ ಅವರನ್ನು ಹಿಂದಿಕ್ಕಲಿದ್ದಾರೆ.

4 / 6
ಪ್ರಸ್ತುತ 686 ಅಂತರಾಷ್ಟ್ರೀಯ ವಿಕೆಟ್ಗಳನ್ನು ಪಡೆದಿರುವ ಅಶ್ವಿನ್ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ವಿಚಾರದಲ್ಲಿ 3ನೇ ಸ್ಥಾನದಲ್ಲಿದ್ದರೆ, ಅನಿಲ್ ಕುಂಬ್ಳೆ ಗರಿಷ್ಠ 953 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಅವರ ನಂತರ 707 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ.

ಪ್ರಸ್ತುತ 686 ಅಂತರಾಷ್ಟ್ರೀಯ ವಿಕೆಟ್ಗಳನ್ನು ಪಡೆದಿರುವ ಅಶ್ವಿನ್ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ವಿಚಾರದಲ್ಲಿ 3ನೇ ಸ್ಥಾನದಲ್ಲಿದ್ದರೆ, ಅನಿಲ್ ಕುಂಬ್ಳೆ ಗರಿಷ್ಠ 953 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಅವರ ನಂತರ 707 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ.

5 / 6
ಇಂದೋರ್ ಟೆಸ್ಟ್​ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ 100 ವಿಕೆಟ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ 49ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ.

ಇಂದೋರ್ ಟೆಸ್ಟ್​ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ 100 ವಿಕೆಟ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ 49ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ.

6 / 6
Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ