AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಜಡೇಜಾ 1, ಅಶ್ವಿನ್ 2, ಸಿರಾಜ್ 4! ಇಂದೋರ್​ ಟೆಸ್ಟ್​ನಲ್ಲಿ ವಿಶ್ವ ದಾಖಲೆ ನಿರ್ಮಾಣ?

IND vs AUS: ತಂಡದಲ್ಲಿ ಆಲ್​ರೌಂಡರ್​ ಆಗಿ ಸ್ಥಾನ ಪಡೆದಿರುವ ಅಶ್ವಿನ್ ಹಾಗೂ ಜಡೇಜಾಗೆ ಈ ಪಂದ್ಯದಲ್ಲಿ ವಿಶ್ವ ದಾಖಲೆ ಸೃಷ್ಟಿಸುವ ಅವಕಾಶವಿದ್ದು, ಅವರೊಂದಿಗೆ ಸಿರಾಜ್​ ಕೂಡ ಮಹತ್ವದ ಮೈಲಿಗಲ್ಲು ಸ್ಥಾಪಿಸಲಿದ್ದಾರೆ.

ಪೃಥ್ವಿಶಂಕರ
|

Updated on: Mar 01, 2023 | 10:19 AM

ಇಂದೋರ್ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಭಾರತ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆಗಳನ್ನು ಮಾಡಿದೆ. ಆರಂಭಿಕ ಕೆಎಲ್ ರಾಹುಲ್ ಬದಲು ಶುಭ್​ಮನ್ ಗಿಲ್ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ವೇಗಿ ಮೊಹಮ್ಮದ್ ಶಮಿ ಬದಲು ಉಮೇಶ್ ಯಾದವ್ ಆಡುತ್ತಿದ್ದಾರೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

ಇಂದೋರ್ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಭಾರತ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆಗಳನ್ನು ಮಾಡಿದೆ. ಆರಂಭಿಕ ಕೆಎಲ್ ರಾಹುಲ್ ಬದಲು ಶುಭ್​ಮನ್ ಗಿಲ್ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ವೇಗಿ ಮೊಹಮ್ಮದ್ ಶಮಿ ಬದಲು ಉಮೇಶ್ ಯಾದವ್ ಆಡುತ್ತಿದ್ದಾರೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

1 / 6
ಇನ್ನು ತಂಡದಲ್ಲಿ ಆಲ್​ರೌಂಡರ್​ ಆಗಿ ಸ್ಥಾನ ಪಡೆದಿರುವ ಅಶ್ವಿನ್ ಹಾಗೂ ಜಡೇಜಾಗೆ ಈ ಪಂದ್ಯದಲ್ಲಿ ವಿಶ್ವ ದಾಖಲೆ ಸೃಷ್ಟಿಸುವ ಅವಕಾಶವಿದ್ದು, ಅವರೊಂದಿಗೆ ಸಿರಾಜ್​ ಕೂಡ ಮಹತ್ವದ ಮೈಲಿಗಲ್ಲು ಸ್ಥಾಪಿಸಲಿದ್ದಾರೆ. ಹಾಗಿದ್ದರೆ ಈ ಮೂವರು ಆಟಗಾರರು ಸೃಷ್ಟಿಸುವ ಆ ದಾಖಲೆಗಳೇನು ಎಂಬುದರ ವಿವರ ಇಲ್ಲಿದೆ.

ಇನ್ನು ತಂಡದಲ್ಲಿ ಆಲ್​ರೌಂಡರ್​ ಆಗಿ ಸ್ಥಾನ ಪಡೆದಿರುವ ಅಶ್ವಿನ್ ಹಾಗೂ ಜಡೇಜಾಗೆ ಈ ಪಂದ್ಯದಲ್ಲಿ ವಿಶ್ವ ದಾಖಲೆ ಸೃಷ್ಟಿಸುವ ಅವಕಾಶವಿದ್ದು, ಅವರೊಂದಿಗೆ ಸಿರಾಜ್​ ಕೂಡ ಮಹತ್ವದ ಮೈಲಿಗಲ್ಲು ಸ್ಥಾಪಿಸಲಿದ್ದಾರೆ. ಹಾಗಿದ್ದರೆ ಈ ಮೂವರು ಆಟಗಾರರು ಸೃಷ್ಟಿಸುವ ಆ ದಾಖಲೆಗಳೇನು ಎಂಬುದರ ವಿವರ ಇಲ್ಲಿದೆ.

2 / 6
ಇಂದೋರ್ ಟೆಸ್ಟ್‌ನಲ್ಲಿ ರವೀಂದ್ರ ಜಡೇಜಾ 1 ವಿಕೆಟ್ ಪಡೆದರೆ, ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 5000 ರನ್ ಮತ್ತು 500 ವಿಕೆಟ್‌ಗಳನ್ನು ಗಳಿಸಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅವರಿಗಿಂತ ಮೊದಲು ಭಾರತದ ಪರ ಕಪಿಲ್ ದೇವ್ ಈ ಸಾಧನೆ ಮಾಡಿದ್ದರು. ಸದ್ಯ ಜಡೇಜಾ 297 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 499 ವಿಕೆಟ್ ಪಡೆದಿದ್ದು, ಇದಲ್ಲದೆ ಬ್ಯಾಟಿಂಗ್‌ನಲ್ಲಿ 240 ಅಂತಾರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ 5523 ರನ್ ಗಳಿಸಿದ್ದಾರೆ.

ಇಂದೋರ್ ಟೆಸ್ಟ್‌ನಲ್ಲಿ ರವೀಂದ್ರ ಜಡೇಜಾ 1 ವಿಕೆಟ್ ಪಡೆದರೆ, ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 5000 ರನ್ ಮತ್ತು 500 ವಿಕೆಟ್‌ಗಳನ್ನು ಗಳಿಸಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅವರಿಗಿಂತ ಮೊದಲು ಭಾರತದ ಪರ ಕಪಿಲ್ ದೇವ್ ಈ ಸಾಧನೆ ಮಾಡಿದ್ದರು. ಸದ್ಯ ಜಡೇಜಾ 297 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 499 ವಿಕೆಟ್ ಪಡೆದಿದ್ದು, ಇದಲ್ಲದೆ ಬ್ಯಾಟಿಂಗ್‌ನಲ್ಲಿ 240 ಅಂತಾರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ 5523 ರನ್ ಗಳಿಸಿದ್ದಾರೆ.

3 / 6
ಹಾಗೆಯೇ ಅಶ್ವಿನ್ ಕೂಡ ಈ ಟೆಸ್ಟ್​ನಲ್ಲಿ 2 ವಿಕೆಟ್ ಪಡೆದ ತಕ್ಷಣ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಜೊತೆಗೆ 687 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಹೊಂದಿರುವ ಕಪಿಲ್ ದೇವ್ ಅವರನ್ನು ಹಿಂದಿಕ್ಕಲಿದ್ದಾರೆ.

ಹಾಗೆಯೇ ಅಶ್ವಿನ್ ಕೂಡ ಈ ಟೆಸ್ಟ್​ನಲ್ಲಿ 2 ವಿಕೆಟ್ ಪಡೆದ ತಕ್ಷಣ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಜೊತೆಗೆ 687 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಹೊಂದಿರುವ ಕಪಿಲ್ ದೇವ್ ಅವರನ್ನು ಹಿಂದಿಕ್ಕಲಿದ್ದಾರೆ.

4 / 6
ಪ್ರಸ್ತುತ 686 ಅಂತರಾಷ್ಟ್ರೀಯ ವಿಕೆಟ್ಗಳನ್ನು ಪಡೆದಿರುವ ಅಶ್ವಿನ್ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ವಿಚಾರದಲ್ಲಿ 3ನೇ ಸ್ಥಾನದಲ್ಲಿದ್ದರೆ, ಅನಿಲ್ ಕುಂಬ್ಳೆ ಗರಿಷ್ಠ 953 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಅವರ ನಂತರ 707 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ.

ಪ್ರಸ್ತುತ 686 ಅಂತರಾಷ್ಟ್ರೀಯ ವಿಕೆಟ್ಗಳನ್ನು ಪಡೆದಿರುವ ಅಶ್ವಿನ್ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ವಿಚಾರದಲ್ಲಿ 3ನೇ ಸ್ಥಾನದಲ್ಲಿದ್ದರೆ, ಅನಿಲ್ ಕುಂಬ್ಳೆ ಗರಿಷ್ಠ 953 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಅವರ ನಂತರ 707 ವಿಕೆಟ್ ಪಡೆದಿರುವ ಹರ್ಭಜನ್ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ.

5 / 6
ಇಂದೋರ್ ಟೆಸ್ಟ್​ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ 100 ವಿಕೆಟ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ 49ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ.

ಇಂದೋರ್ ಟೆಸ್ಟ್​ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ 100 ವಿಕೆಟ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ 49ನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ.

6 / 6
Follow us
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ