AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Test: ಡೆಲ್ಲಿ ಬಿಟ್ಟು ತೆರಳದ ಆಸ್ಟ್ರೇಲಿಯಾ ತಂಡ: 2ನೇ ಟೆಸ್ಟ್ ನಡೆದ ಮೈದಾನದಲ್ಲೇ ಅಭ್ಯಾಸ

India vs Australia 3rd Test: ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ. ಆದರೆ, ಆಸೀಸ್ ತಂಡದ ಆಟಗಾರರು ಇನ್ನೂ ಡೆಲ್ಲಿಯಲ್ಲೇ ನೆಲೆಸಿದ್ದಾರೆ. ದ್ವಿತೀಯ ಟೆಸ್ಟ್ ನಡೆದ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಬ್ಯಾಟಿಂಗ್-ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದಾರೆ.

Vinay Bhat
|

Updated on: Feb 25, 2023 | 9:25 AM

Share
ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗಾಗಿ ಭಾರತಕ್ಕೆ ಬಂದ ಆಸ್ಟ್ರೇಲಿಯಾ ತಂಡಕ್ಕೆ ಇದುವರೆಗೆ ಒಂದೂ ಶುಭಸುದ್ದಿ ಸಿಕ್ಕಿಲ್ಲ. ನಾಗ್ಪುರ ಹಾಗೂ ದೆಹಲಿಯಲ್ಲಿ ನಡೆದ ಮೊದಲ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗರೂ ಪಡೆ ಟ್ರೋಫಿಯನ್ನು ವಶಪಡಿಸಿಕೊಳ್ಳುವಲ್ಲಿ ವಿಫಲವಾಗಿದೆ. ಇನ್ನೇನಿದ್ದರು ಕನಿಷ್ಠ ಸಮಬಲಕ್ಕೆ ಹೋರಾಟ ನಡೆಸಬೇಕಿದೆ.

ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗಾಗಿ ಭಾರತಕ್ಕೆ ಬಂದ ಆಸ್ಟ್ರೇಲಿಯಾ ತಂಡಕ್ಕೆ ಇದುವರೆಗೆ ಒಂದೂ ಶುಭಸುದ್ದಿ ಸಿಕ್ಕಿಲ್ಲ. ನಾಗ್ಪುರ ಹಾಗೂ ದೆಹಲಿಯಲ್ಲಿ ನಡೆದ ಮೊದಲ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗರೂ ಪಡೆ ಟ್ರೋಫಿಯನ್ನು ವಶಪಡಿಸಿಕೊಳ್ಳುವಲ್ಲಿ ವಿಫಲವಾಗಿದೆ. ಇನ್ನೇನಿದ್ದರು ಕನಿಷ್ಠ ಸಮಬಲಕ್ಕೆ ಹೋರಾಟ ನಡೆಸಬೇಕಿದೆ.

1 / 7
ಆಸ್ಟ್ರೇಲಿಯಾ ಟೆಸ್ಟ್ ಸರಣಿಯನ್ನು ಸಮಬಲ ಸಾಧಿಸಬೇಕು ಎಂದರೆ ಉಳಿದಿರುವ ಎರಡೂ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸ ಕೂಡ ಶುರು ಮಾಡಿದೆ.

ಆಸ್ಟ್ರೇಲಿಯಾ ಟೆಸ್ಟ್ ಸರಣಿಯನ್ನು ಸಮಬಲ ಸಾಧಿಸಬೇಕು ಎಂದರೆ ಉಳಿದಿರುವ ಎರಡೂ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸ ಕೂಡ ಶುರು ಮಾಡಿದೆ.

2 / 7
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ. ಆದರೆ, ಆಸೀಸ್ ತಂಡದ ಆಟಗಾರರು ಇನ್ನೂ ಡೆಲ್ಲಿಯಲ್ಲೇ ನೆಲೆಸಿದ್ದಾರೆ. ದ್ವಿತೀಯ ಟೆಸ್ಟ್ ನಡೆದ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಬ್ಯಾಟಿಂಗ್-ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ. ಆದರೆ, ಆಸೀಸ್ ತಂಡದ ಆಟಗಾರರು ಇನ್ನೂ ಡೆಲ್ಲಿಯಲ್ಲೇ ನೆಲೆಸಿದ್ದಾರೆ. ದ್ವಿತೀಯ ಟೆಸ್ಟ್ ನಡೆದ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಬ್ಯಾಟಿಂಗ್-ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದಾರೆ.

3 / 7
ನಾಲ್ಕರಿಂದ ಐದು ಗಂಟೆಗಳ ಕಾಲ ಆಸೀಸ್ ಪ್ಲೇಯರ್ಸ್ ನೆಟ್​ನಲ್ಲಿ ಪ್ರ್ಯಾಕ್ಟೀಸ್ ನಡೆಸುತ್ತಿದ್ದು ಭಾನುವಾರ ಇಂದೋರ್​ಗೆ ಹೊರಡಲಿದ್ದಾರೆ.

ನಾಲ್ಕರಿಂದ ಐದು ಗಂಟೆಗಳ ಕಾಲ ಆಸೀಸ್ ಪ್ಲೇಯರ್ಸ್ ನೆಟ್​ನಲ್ಲಿ ಪ್ರ್ಯಾಕ್ಟೀಸ್ ನಡೆಸುತ್ತಿದ್ದು ಭಾನುವಾರ ಇಂದೋರ್​ಗೆ ಹೊರಡಲಿದ್ದಾರೆ.

4 / 7
ಇತ್ತ ಟೀಮ್ ಇಂಡಿಯಾ ಪ್ಲೇಯರ್ಸ್ ಎರಡನೇ ಟೆಸ್ಟ್ ಮುಕ್ತಾಯವಾದ ಬೆನ್ನಲ್ಲೇ ಮನೆಗೆ ತೆರಳಿದ್ದರು. ಇವರು ಇಂದು ಇಂದೋರ್​​ಗೆ ತಲುಪಿ ನಾಳೆಯಿಂದ ಅಭ್ಯಾಸ ಶುರು ಮಾಡಲಿದ್ದಾರೆ.

ಇತ್ತ ಟೀಮ್ ಇಂಡಿಯಾ ಪ್ಲೇಯರ್ಸ್ ಎರಡನೇ ಟೆಸ್ಟ್ ಮುಕ್ತಾಯವಾದ ಬೆನ್ನಲ್ಲೇ ಮನೆಗೆ ತೆರಳಿದ್ದರು. ಇವರು ಇಂದು ಇಂದೋರ್​​ಗೆ ತಲುಪಿ ನಾಳೆಯಿಂದ ಅಭ್ಯಾಸ ಶುರು ಮಾಡಲಿದ್ದಾರೆ.

5 / 7
ಮೂರನೇ ಹಾಗೂ ನಾಲ್ಕನೇ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸ್ಟೀವ್ ಸ್ಮಿತ್ ನಾಯಕನಾಗಿ ಮುನ್ನಡೆಸಲಿದ್ದಾರೆ. ಪ್ಯಾಟ್ ಕಮಿನ್ಸ್ ಇಡೀ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದು ತಾಯಿಯ ಆರೋಗ್ಯ ಹದಗೆಟ್ಟಿರುವುದರಿಂದ ಭಾರತಕ್ಕೆ ಮರಳಿ ಬರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಮೂರನೇ ಹಾಗೂ ನಾಲ್ಕನೇ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸ್ಟೀವ್ ಸ್ಮಿತ್ ನಾಯಕನಾಗಿ ಮುನ್ನಡೆಸಲಿದ್ದಾರೆ. ಪ್ಯಾಟ್ ಕಮಿನ್ಸ್ ಇಡೀ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದು ತಾಯಿಯ ಆರೋಗ್ಯ ಹದಗೆಟ್ಟಿರುವುದರಿಂದ ಭಾರತಕ್ಕೆ ಮರಳಿ ಬರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

6 / 7
ಇನ್ನು ಮೊಣಕೈ ಸಮಸ್ಯೆಯಿಂದಾಗಿ ಈಗಾಗಲೇ ಡೇವಿಡ್ ವಾರ್ನರ್ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಇವರೊಂದಿಗೆ ಹ್ಯಾಜಲ್‌ವುಡ್ ಕೂಡ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಮ್ಯಾಥ್ಯೂ ರೆನ್ಶಾ ಕೂಡ ಗಾಯದ ಸಮಸ್ಯೆಯಿಂದ ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ. ಆಷ್ಟನ್ ಅಗರ್ ಕೂಡ ಅಲಭ್ಯರಾಗಿದ್ದಾರೆ.

ಇನ್ನು ಮೊಣಕೈ ಸಮಸ್ಯೆಯಿಂದಾಗಿ ಈಗಾಗಲೇ ಡೇವಿಡ್ ವಾರ್ನರ್ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಇವರೊಂದಿಗೆ ಹ್ಯಾಜಲ್‌ವುಡ್ ಕೂಡ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಮ್ಯಾಥ್ಯೂ ರೆನ್ಶಾ ಕೂಡ ಗಾಯದ ಸಮಸ್ಯೆಯಿಂದ ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ. ಆಷ್ಟನ್ ಅಗರ್ ಕೂಡ ಅಲಭ್ಯರಾಗಿದ್ದಾರೆ.

7 / 7
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!