AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕನ್ನಡಿಗನನ್ನು ತಂಡದಿಂದ ಹೊರಗಿಟ್ಟರೂ ಬದಲಾಗಲಿಲ್ಲ ಭಾರತದ ಬ್ಯಾಟಿಂಗ್ ಹಣೆಬರಹ..!

IND vs AUS: ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು. ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ.

ಪೃಥ್ವಿಶಂಕರ
|

Updated on:Mar 01, 2023 | 12:01 PM

Share
ಇಂದೋರ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು.

ಇಂದೋರ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು.

1 / 9
ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್​ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್​ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

2 / 9
ನಾಯಕ ರೋಹಿತ್ ಶರ್ಮಾ- 12 ರನ್

ನಾಯಕ ರೋಹಿತ್ ಶರ್ಮಾ- 12 ರನ್

3 / 9
ಶುಭ್​ಮನ್ ಗಿಲ್- 21 ರನ್

ಶುಭ್​ಮನ್ ಗಿಲ್- 21 ರನ್

4 / 9
ಚೇತೇಶ್ವರ್ ಪೂಜಾರ್- 1 ರನ್

ಚೇತೇಶ್ವರ್ ಪೂಜಾರ್- 1 ರನ್

5 / 9
ವಿರಾಟ್ ಕೊಹ್ಲಿ- 22 ರನ್

ವಿರಾಟ್ ಕೊಹ್ಲಿ- 22 ರನ್

6 / 9
ರವಿಂದ್ರ ಜಡೇಜಾ- 4 ರನ್

ರವಿಂದ್ರ ಜಡೇಜಾ- 4 ರನ್

7 / 9
ಶ್ರೇಯಸ್ ಅಯ್ಯರ್- ಶೂನ್ಯ

ಶ್ರೇಯಸ್ ಅಯ್ಯರ್- ಶೂನ್ಯ

8 / 9
ಶ್ರೀಕರ್ ಭರತ್- 17 ರನ್

ಶ್ರೀಕರ್ ಭರತ್- 17 ರನ್

9 / 9

Published On - 12:00 pm, Wed, 1 March 23

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?