AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕನ್ನಡಿಗನನ್ನು ತಂಡದಿಂದ ಹೊರಗಿಟ್ಟರೂ ಬದಲಾಗಲಿಲ್ಲ ಭಾರತದ ಬ್ಯಾಟಿಂಗ್ ಹಣೆಬರಹ..!

IND vs AUS: ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು. ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ.

ಪೃಥ್ವಿಶಂಕರ
|

Updated on:Mar 01, 2023 | 12:01 PM

Share
ಇಂದೋರ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು.

ಇಂದೋರ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು.

1 / 9
ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್​ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್​ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

2 / 9
ನಾಯಕ ರೋಹಿತ್ ಶರ್ಮಾ- 12 ರನ್

ನಾಯಕ ರೋಹಿತ್ ಶರ್ಮಾ- 12 ರನ್

3 / 9
ಶುಭ್​ಮನ್ ಗಿಲ್- 21 ರನ್

ಶುಭ್​ಮನ್ ಗಿಲ್- 21 ರನ್

4 / 9
ಚೇತೇಶ್ವರ್ ಪೂಜಾರ್- 1 ರನ್

ಚೇತೇಶ್ವರ್ ಪೂಜಾರ್- 1 ರನ್

5 / 9
ವಿರಾಟ್ ಕೊಹ್ಲಿ- 22 ರನ್

ವಿರಾಟ್ ಕೊಹ್ಲಿ- 22 ರನ್

6 / 9
ರವಿಂದ್ರ ಜಡೇಜಾ- 4 ರನ್

ರವಿಂದ್ರ ಜಡೇಜಾ- 4 ರನ್

7 / 9
ಶ್ರೇಯಸ್ ಅಯ್ಯರ್- ಶೂನ್ಯ

ಶ್ರೇಯಸ್ ಅಯ್ಯರ್- ಶೂನ್ಯ

8 / 9
ಶ್ರೀಕರ್ ಭರತ್- 17 ರನ್

ಶ್ರೀಕರ್ ಭರತ್- 17 ರನ್

9 / 9

Published On - 12:00 pm, Wed, 1 March 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ