AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕನ್ನಡಿಗನನ್ನು ತಂಡದಿಂದ ಹೊರಗಿಟ್ಟರೂ ಬದಲಾಗಲಿಲ್ಲ ಭಾರತದ ಬ್ಯಾಟಿಂಗ್ ಹಣೆಬರಹ..!

IND vs AUS: ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು. ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ.

ಪೃಥ್ವಿಶಂಕರ
|

Updated on:Mar 01, 2023 | 12:01 PM

Share
ಇಂದೋರ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು.

ಇಂದೋರ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು.

1 / 9
ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್​ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್​ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

2 / 9
ನಾಯಕ ರೋಹಿತ್ ಶರ್ಮಾ- 12 ರನ್

ನಾಯಕ ರೋಹಿತ್ ಶರ್ಮಾ- 12 ರನ್

3 / 9
ಶುಭ್​ಮನ್ ಗಿಲ್- 21 ರನ್

ಶುಭ್​ಮನ್ ಗಿಲ್- 21 ರನ್

4 / 9
ಚೇತೇಶ್ವರ್ ಪೂಜಾರ್- 1 ರನ್

ಚೇತೇಶ್ವರ್ ಪೂಜಾರ್- 1 ರನ್

5 / 9
ವಿರಾಟ್ ಕೊಹ್ಲಿ- 22 ರನ್

ವಿರಾಟ್ ಕೊಹ್ಲಿ- 22 ರನ್

6 / 9
ರವಿಂದ್ರ ಜಡೇಜಾ- 4 ರನ್

ರವಿಂದ್ರ ಜಡೇಜಾ- 4 ರನ್

7 / 9
ಶ್ರೇಯಸ್ ಅಯ್ಯರ್- ಶೂನ್ಯ

ಶ್ರೇಯಸ್ ಅಯ್ಯರ್- ಶೂನ್ಯ

8 / 9
ಶ್ರೀಕರ್ ಭರತ್- 17 ರನ್

ಶ್ರೀಕರ್ ಭರತ್- 17 ರನ್

9 / 9

Published On - 12:00 pm, Wed, 1 March 23

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ