AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕನ್ನಡಿಗನನ್ನು ತಂಡದಿಂದ ಹೊರಗಿಟ್ಟರೂ ಬದಲಾಗಲಿಲ್ಲ ಭಾರತದ ಬ್ಯಾಟಿಂಗ್ ಹಣೆಬರಹ..!

IND vs AUS: ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು. ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ.

ಪೃಥ್ವಿಶಂಕರ
|

Updated on:Mar 01, 2023 | 12:01 PM

Share
ಇಂದೋರ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು.

ಇಂದೋರ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು.

1 / 9
ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್​ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್​ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

2 / 9
ನಾಯಕ ರೋಹಿತ್ ಶರ್ಮಾ- 12 ರನ್

ನಾಯಕ ರೋಹಿತ್ ಶರ್ಮಾ- 12 ರನ್

3 / 9
ಶುಭ್​ಮನ್ ಗಿಲ್- 21 ರನ್

ಶುಭ್​ಮನ್ ಗಿಲ್- 21 ರನ್

4 / 9
ಚೇತೇಶ್ವರ್ ಪೂಜಾರ್- 1 ರನ್

ಚೇತೇಶ್ವರ್ ಪೂಜಾರ್- 1 ರನ್

5 / 9
ವಿರಾಟ್ ಕೊಹ್ಲಿ- 22 ರನ್

ವಿರಾಟ್ ಕೊಹ್ಲಿ- 22 ರನ್

6 / 9
ರವಿಂದ್ರ ಜಡೇಜಾ- 4 ರನ್

ರವಿಂದ್ರ ಜಡೇಜಾ- 4 ರನ್

7 / 9
ಶ್ರೇಯಸ್ ಅಯ್ಯರ್- ಶೂನ್ಯ

ಶ್ರೇಯಸ್ ಅಯ್ಯರ್- ಶೂನ್ಯ

8 / 9
ಶ್ರೀಕರ್ ಭರತ್- 17 ರನ್

ಶ್ರೀಕರ್ ಭರತ್- 17 ರನ್

9 / 9

Published On - 12:00 pm, Wed, 1 March 23

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ