AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕನ್ನಡಿಗನನ್ನು ತಂಡದಿಂದ ಹೊರಗಿಟ್ಟರೂ ಬದಲಾಗಲಿಲ್ಲ ಭಾರತದ ಬ್ಯಾಟಿಂಗ್ ಹಣೆಬರಹ..!

IND vs AUS: ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು. ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ.

ಪೃಥ್ವಿಶಂಕರ
|

Updated on:Mar 01, 2023 | 12:01 PM

Share
ಇಂದೋರ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು.

ಇಂದೋರ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು.

1 / 9
ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್​ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್​ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

2 / 9
ನಾಯಕ ರೋಹಿತ್ ಶರ್ಮಾ- 12 ರನ್

ನಾಯಕ ರೋಹಿತ್ ಶರ್ಮಾ- 12 ರನ್

3 / 9
ಶುಭ್​ಮನ್ ಗಿಲ್- 21 ರನ್

ಶುಭ್​ಮನ್ ಗಿಲ್- 21 ರನ್

4 / 9
ಚೇತೇಶ್ವರ್ ಪೂಜಾರ್- 1 ರನ್

ಚೇತೇಶ್ವರ್ ಪೂಜಾರ್- 1 ರನ್

5 / 9
ವಿರಾಟ್ ಕೊಹ್ಲಿ- 22 ರನ್

ವಿರಾಟ್ ಕೊಹ್ಲಿ- 22 ರನ್

6 / 9
ರವಿಂದ್ರ ಜಡೇಜಾ- 4 ರನ್

ರವಿಂದ್ರ ಜಡೇಜಾ- 4 ರನ್

7 / 9
ಶ್ರೇಯಸ್ ಅಯ್ಯರ್- ಶೂನ್ಯ

ಶ್ರೇಯಸ್ ಅಯ್ಯರ್- ಶೂನ್ಯ

8 / 9
ಶ್ರೀಕರ್ ಭರತ್- 17 ರನ್

ಶ್ರೀಕರ್ ಭರತ್- 17 ರನ್

9 / 9

Published On - 12:00 pm, Wed, 1 March 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​