AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕನ್ನಡಿಗನನ್ನು ತಂಡದಿಂದ ಹೊರಗಿಟ್ಟರೂ ಬದಲಾಗಲಿಲ್ಲ ಭಾರತದ ಬ್ಯಾಟಿಂಗ್ ಹಣೆಬರಹ..!

IND vs AUS: ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು. ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ.

ಪೃಥ್ವಿಶಂಕರ
|

Updated on:Mar 01, 2023 | 12:01 PM

Share
ಇಂದೋರ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು.

ಇಂದೋರ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್​ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್​ರನ್ನು ಕಣಕ್ಕಿಳಿಸಿತ್ತು.

1 / 9
ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್​ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

ಆದರೂ ಮೊದಲೆರಡು ಟೆಸ್ಟ್​ನಂತೆ ಈ ಟೆಸ್ಟ್​ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್​ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್​ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

2 / 9
ನಾಯಕ ರೋಹಿತ್ ಶರ್ಮಾ- 12 ರನ್

ನಾಯಕ ರೋಹಿತ್ ಶರ್ಮಾ- 12 ರನ್

3 / 9
ಶುಭ್​ಮನ್ ಗಿಲ್- 21 ರನ್

ಶುಭ್​ಮನ್ ಗಿಲ್- 21 ರನ್

4 / 9
ಚೇತೇಶ್ವರ್ ಪೂಜಾರ್- 1 ರನ್

ಚೇತೇಶ್ವರ್ ಪೂಜಾರ್- 1 ರನ್

5 / 9
ವಿರಾಟ್ ಕೊಹ್ಲಿ- 22 ರನ್

ವಿರಾಟ್ ಕೊಹ್ಲಿ- 22 ರನ್

6 / 9
ರವಿಂದ್ರ ಜಡೇಜಾ- 4 ರನ್

ರವಿಂದ್ರ ಜಡೇಜಾ- 4 ರನ್

7 / 9
ಶ್ರೇಯಸ್ ಅಯ್ಯರ್- ಶೂನ್ಯ

ಶ್ರೇಯಸ್ ಅಯ್ಯರ್- ಶೂನ್ಯ

8 / 9
ಶ್ರೀಕರ್ ಭರತ್- 17 ರನ್

ಶ್ರೀಕರ್ ಭರತ್- 17 ರನ್

9 / 9

Published On - 12:00 pm, Wed, 1 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ