AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ರಾಹುಲ್​ ಔಟ್, ಗಿಲ್ ಇನ್..! ಭಾರತ ತಂಡದಲ್ಲಿ 2 ಬದಲಾವಣೆ

IND vs AUS: ನಿರೀಕ್ಷೆಯಂತೆ ಕಳಪೆ ಫಾರ್ಮ್​ನಲ್ಲಿರುವ ರಾಹುಲ್​ರನ್ನು ತಂಡದಿಂದ ಕೈಬಿಡಲಾಗಿದೆ. ಹಾಗೆಯೇ ಮತ್ತೊಂದು ಬದಲಾವಣೆ ಎಂಬಂತೆ ವೇಗಿ ಮೊಹಮ್ಮದ್ ಶಮಿ ಬದಲು ಉಮೇಶ್ ಯಾದವ್​ಗೆ ಅವಕಾಶ ನೀಡಲಾಗಿದೆ.

ಪೃಥ್ವಿಶಂಕರ
|

Updated on:Mar 01, 2023 | 9:44 AM

ಇಂದಿನಿಂದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯ ಇಂದೋರ್​ನಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಟಾಸ್ ಬಳಿಕ ಉಭಯ ತಂಡಗಳು ತಮ್ಮ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದು, ಕೆಎಲ್ ರಾಹುಲ್ ಅವರನ್ನು ಕೈಬಿಡುವ ಮೂಲಕ ಭಾರತ ಶುಭಮನ್ ಗಿಲ್‌ಗೆ ಅವಕಾಶ ನೀಡಿದೆ.

ಇಂದಿನಿಂದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯ ಇಂದೋರ್​ನಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಟಾಸ್ ಬಳಿಕ ಉಭಯ ತಂಡಗಳು ತಮ್ಮ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದು, ಕೆಎಲ್ ರಾಹುಲ್ ಅವರನ್ನು ಕೈಬಿಡುವ ಮೂಲಕ ಭಾರತ ಶುಭಮನ್ ಗಿಲ್‌ಗೆ ಅವಕಾಶ ನೀಡಿದೆ.

1 / 14
ನಿರೀಕ್ಷೆಯಂತೆ ಕಳಪೆ ಫಾರ್ಮ್​ನಲ್ಲಿರುವ ರಾಹುಲ್​ರನ್ನು ತಂಡದಿಂದ ಕೈಬಿಡಲಾಗಿದೆ. ಹಾಗೆಯೇ ಮತ್ತೊಂದು ಬದಲಾವಣೆ ಎಂಬಂತೆ ವೇಗಿ ಮೊಹಮ್ಮದ್ ಶಮಿ ಬದಲು ಉಮೇಶ್ ಯಾದವ್​ಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಟೀಂ ಇಂಡಿಯಾ ಹೀಗಿದೆ.

ನಿರೀಕ್ಷೆಯಂತೆ ಕಳಪೆ ಫಾರ್ಮ್​ನಲ್ಲಿರುವ ರಾಹುಲ್​ರನ್ನು ತಂಡದಿಂದ ಕೈಬಿಡಲಾಗಿದೆ. ಹಾಗೆಯೇ ಮತ್ತೊಂದು ಬದಲಾವಣೆ ಎಂಬಂತೆ ವೇಗಿ ಮೊಹಮ್ಮದ್ ಶಮಿ ಬದಲು ಉಮೇಶ್ ಯಾದವ್​ಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಟೀಂ ಇಂಡಿಯಾ ಹೀಗಿದೆ.

2 / 14
ರೋಹಿತ್ ಶರ್ಮಾ

ರೋಹಿತ್ ಶರ್ಮಾ

3 / 14
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

4 / 14
ಚೇತೇಶ್ವರ್ ಪೂಜಾರ

ಚೇತೇಶ್ವರ್ ಪೂಜಾರ

5 / 14
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

6 / 14
ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್

7 / 14
ಕೆಎಸ್ ಭರತ್

ಕೆಎಸ್ ಭರತ್

8 / 14
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

9 / 14
ರವಿಚಂದ್ರನ್ ಅಶ್ವಿನ್

ರವಿಚಂದ್ರನ್ ಅಶ್ವಿನ್

10 / 14
ಅಕ್ಷರ್ ಪಟೇಲ್

ಅಕ್ಷರ್ ಪಟೇಲ್

11 / 14
ಉಮೇಶ್ ಯಾದವ್

ಉಮೇಶ್ ಯಾದವ್

12 / 14
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

13 / 14
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೂರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ನಾಥನ್ ಲಿಯಾನ್, ಮ್ಯಾಥ್ಯೂ ಕುಹ್ನೆಮನ್

ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೂರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ನಾಥನ್ ಲಿಯಾನ್, ಮ್ಯಾಥ್ಯೂ ಕುಹ್ನೆಮನ್

14 / 14

Published On - 9:19 am, Wed, 1 March 23

Follow us
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ