AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4 ಎಸೆತಗಳಲ್ಲಿ ಸಿಕ್ಕ 2 ಜೀವದಾಗಳನ್ನು ಬಳಸಿಕೊಳ್ಳದ ರೋಹಿತ್; ಭಾರತದ ಪೆವಿಲಿಯನ್ ಪರೇಡ್

IND vs AUS: ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಪೃಥ್ವಿಶಂಕರ
|

Updated on:Mar 01, 2023 | 10:46 AM

Share
ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

1 / 6
ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

2 / 6
ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

3 / 6
ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

4 / 6
ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

5 / 6
ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

6 / 6

Published On - 10:46 am, Wed, 1 March 23

Follow Us
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ