AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4 ಎಸೆತಗಳಲ್ಲಿ ಸಿಕ್ಕ 2 ಜೀವದಾಗಳನ್ನು ಬಳಸಿಕೊಳ್ಳದ ರೋಹಿತ್; ಭಾರತದ ಪೆವಿಲಿಯನ್ ಪರೇಡ್

IND vs AUS: ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಪೃಥ್ವಿಶಂಕರ
|

Updated on:Mar 01, 2023 | 10:46 AM

Share
ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

1 / 6
ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

2 / 6
ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

3 / 6
ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

4 / 6
ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

5 / 6
ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

6 / 6

Published On - 10:46 am, Wed, 1 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ