AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4 ಎಸೆತಗಳಲ್ಲಿ ಸಿಕ್ಕ 2 ಜೀವದಾಗಳನ್ನು ಬಳಸಿಕೊಳ್ಳದ ರೋಹಿತ್; ಭಾರತದ ಪೆವಿಲಿಯನ್ ಪರೇಡ್

IND vs AUS: ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಪೃಥ್ವಿಶಂಕರ
|

Updated on:Mar 01, 2023 | 10:46 AM

Share
ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

1 / 6
ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

2 / 6
ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

3 / 6
ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

4 / 6
ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

5 / 6
ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

6 / 6

Published On - 10:46 am, Wed, 1 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ