AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4 ಎಸೆತಗಳಲ್ಲಿ ಸಿಕ್ಕ 2 ಜೀವದಾಗಳನ್ನು ಬಳಸಿಕೊಳ್ಳದ ರೋಹಿತ್; ಭಾರತದ ಪೆವಿಲಿಯನ್ ಪರೇಡ್

IND vs AUS: ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಪೃಥ್ವಿಶಂಕರ
|

Updated on:Mar 01, 2023 | 10:46 AM

Share
ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

1 / 6
ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

2 / 6
ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

3 / 6
ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

4 / 6
ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

5 / 6
ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

6 / 6

Published On - 10:46 am, Wed, 1 March 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ