AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4 ಎಸೆತಗಳಲ್ಲಿ ಸಿಕ್ಕ 2 ಜೀವದಾಗಳನ್ನು ಬಳಸಿಕೊಳ್ಳದ ರೋಹಿತ್; ಭಾರತದ ಪೆವಿಲಿಯನ್ ಪರೇಡ್

IND vs AUS: ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಪೃಥ್ವಿಶಂಕರ
|

Updated on:Mar 01, 2023 | 10:46 AM

Share
ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

1 / 6
ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

2 / 6
ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

3 / 6
ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

4 / 6
ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

5 / 6
ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

6 / 6

Published On - 10:46 am, Wed, 1 March 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​