AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4 ಎಸೆತಗಳಲ್ಲಿ ಸಿಕ್ಕ 2 ಜೀವದಾಗಳನ್ನು ಬಳಸಿಕೊಳ್ಳದ ರೋಹಿತ್; ಭಾರತದ ಪೆವಿಲಿಯನ್ ಪರೇಡ್

IND vs AUS: ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಪೃಥ್ವಿಶಂಕರ
|

Updated on:Mar 01, 2023 | 10:46 AM

Share
ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

1 / 6
ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

2 / 6
ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

3 / 6
ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

4 / 6
ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

5 / 6
ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

6 / 6

Published On - 10:46 am, Wed, 1 March 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು