AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 4th Test: ಆಸ್ಟ್ರೇಲಿಯಾ ವಿರುದ್ಧದ ಸೋಲಿನ ಬಳಿಕ ಟೀಮ್ ಇಂಡಿಯಾಗೆ ಸ್ಟಾರ್ ವೇಗಿ ಎಂಟ್ರಿ..!

India vs Australia 4th Test: ಟೀಮ್ ಇಂಡಿಯಾಗೆ ಸರಣಿ ಗೆಲ್ಲಲು ಕೊನೆಯ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು ಅಥವಾ ಡ್ರಾ ಮಾಡಿಕೊಳ್ಳಬೇಕು. ಮತ್ತೊಂದೆಡೆ ಸರಣಿ ಸೋಲಿನಿಂದ ಪಾರಾಗಲು ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಆಸ್ಟ್ರೇಲಿಯಾ.

TV9 Web
| Edited By: |

Updated on: Mar 04, 2023 | 10:30 PM

Share
ಭಾರತ-ಆಸ್ಟ್ರೇಲಿಯಾ ನಡುವಣ 4 ಪಂದ್ಯಗಳ ಟೆಸ್ಟ್ ಸರಣಿಯು ಕುತೂಹಲಘಟ್ಟಕ್ಕೆ ಬಂದು ನಿಂತಿದೆ. ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ, ಇಂದೋರ್​ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿದೆ. ಇದರೊಂದಿಗೆ ಸರಣಿಯು 2-1 ಅಂತರಕ್ಕೆ ಬಂದು ನಿಂತಿದೆ.

ಭಾರತ-ಆಸ್ಟ್ರೇಲಿಯಾ ನಡುವಣ 4 ಪಂದ್ಯಗಳ ಟೆಸ್ಟ್ ಸರಣಿಯು ಕುತೂಹಲಘಟ್ಟಕ್ಕೆ ಬಂದು ನಿಂತಿದೆ. ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ, ಇಂದೋರ್​ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿದೆ. ಇದರೊಂದಿಗೆ ಸರಣಿಯು 2-1 ಅಂತರಕ್ಕೆ ಬಂದು ನಿಂತಿದೆ.

1 / 5
ಇದೀಗ ಟೀಮ್ ಇಂಡಿಯಾಗೆ ಸರಣಿ ಗೆಲ್ಲಲು ಕೊನೆಯ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು ಅಥವಾ ಡ್ರಾ ಮಾಡಿಕೊಳ್ಳಬೇಕು. ಮತ್ತೊಂದೆಡೆ ಸರಣಿ ಸೋಲಿನಿಂದ ಪಾರಾಗಲು ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಆಸ್ಟ್ರೇಲಿಯಾ. ಹೀಗಾಗಿ ಅಹಮದಾಬಾದ್​ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.

ಇದೀಗ ಟೀಮ್ ಇಂಡಿಯಾಗೆ ಸರಣಿ ಗೆಲ್ಲಲು ಕೊನೆಯ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು ಅಥವಾ ಡ್ರಾ ಮಾಡಿಕೊಳ್ಳಬೇಕು. ಮತ್ತೊಂದೆಡೆ ಸರಣಿ ಸೋಲಿನಿಂದ ಪಾರಾಗಲು ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಆಸ್ಟ್ರೇಲಿಯಾ. ಹೀಗಾಗಿ ಅಹಮದಾಬಾದ್​ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.

2 / 5
ವಿಶೇಷ ಎಂದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಲಭ್ಯರಿರಲಿದ್ದಾರೆ. ದೆಹಲಿ ಹಾಗೂ ನಾಗ್ಪುರ ಟೆಸ್ಟ್ ಪಂದ್ಯಗಳಲ್ಲಿ ಶಮಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿದ್ದರು. ಆದರೆ 3ನೇ ಟೆಸ್ಟ್ ಪಂದ್ಯದ ವೇಳೆ ಶಮಿಗೆ ವಿಶ್ರಾಂತಿ ನೀಡಲಾಗಿತ್ತು.

ವಿಶೇಷ ಎಂದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಲಭ್ಯರಿರಲಿದ್ದಾರೆ. ದೆಹಲಿ ಹಾಗೂ ನಾಗ್ಪುರ ಟೆಸ್ಟ್ ಪಂದ್ಯಗಳಲ್ಲಿ ಶಮಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿದ್ದರು. ಆದರೆ 3ನೇ ಟೆಸ್ಟ್ ಪಂದ್ಯದ ವೇಳೆ ಶಮಿಗೆ ವಿಶ್ರಾಂತಿ ನೀಡಲಾಗಿತ್ತು.

3 / 5
ಇದೀಗ ನಿರ್ಣಾಯಕ ಪಂದ್ಯವಾಗಿರುವ ಕಾರಣ ಮೊಹಮ್ಮದ್ ಶಮಿ ಅವರನ್ನು ಮತ್ತೆ ಕಣಕ್ಕಿಳಿಸಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಹೀಗಾಗಿ ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ ಎನ್ನಬಹುದು.

ಇದೀಗ ನಿರ್ಣಾಯಕ ಪಂದ್ಯವಾಗಿರುವ ಕಾರಣ ಮೊಹಮ್ಮದ್ ಶಮಿ ಅವರನ್ನು ಮತ್ತೆ ಕಣಕ್ಕಿಳಿಸಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಹೀಗಾಗಿ ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ ಎನ್ನಬಹುದು.

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ