AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4ನೇ ಟೆಸ್ಟ್​ಗೂ ಪ್ಯಾಟ್ ಕಮಿನ್ಸ್ ಅಲಭ್ಯ; ಸ್ಟೀವ್ ಸ್ಮಿತ್​ಗೆ ತಂಡದ ನಾಯಕತ್ವ

IND vs AUS: ಬಾರ್ಡರ್ ಗವಾಸ್ಕರ್ ಸರಣಿಯ ಮೊದಲ ಎರಡು ಪಂದ್ಯಗಳ ನಂತರ ಕಮಿನ್ಸ್ ತಮ್ಮ ತಾಯಿತ ಅನಾರೋಗ್ಯದ ಕಾರಣ ಮನೆಗೆ ಮರಳಿದ್ದರು. ಕಮಿನ್ಸ್ ಅವರ ತಾಯಿ ಸ್ತನ ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಸದ್ಯ ಅವರ ಸ್ಥಿತಿ ತುಂಬಾ ಗಂಭೀರವಾಗಿದೆ.

ಪೃಥ್ವಿಶಂಕರ
|

Updated on:Mar 06, 2023 | 2:08 PM

Share
ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಸತತ ಸೋಲುಗಳಿಂದ ಹೊರಬಂದಿರುವ ಆಸ್ಟ್ರೇಲಿಯಾ ತಂಡ ಇಂದೋರ್ ಟೆಸ್ಟ್ ಗೆದ್ದು ಸರಣಿಯನ್ನು ಜೀವಂತವಾಗಿರಿಸಿದೆ. ಅಲ್ಲದೆ ಕೊನೆಯ ಪಂದ್ಯ ಗೆದ್ದು ಸರಣಿಯನ್ನು ಡ್ರಾದೊಂದಿಗೆ ಅಂತ್ಯಗೊಳಿಸಲು ಶ್ರಮಿಸುತ್ತಿದೆ.

ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಸತತ ಸೋಲುಗಳಿಂದ ಹೊರಬಂದಿರುವ ಆಸ್ಟ್ರೇಲಿಯಾ ತಂಡ ಇಂದೋರ್ ಟೆಸ್ಟ್ ಗೆದ್ದು ಸರಣಿಯನ್ನು ಜೀವಂತವಾಗಿರಿಸಿದೆ. ಅಲ್ಲದೆ ಕೊನೆಯ ಪಂದ್ಯ ಗೆದ್ದು ಸರಣಿಯನ್ನು ಡ್ರಾದೊಂದಿಗೆ ಅಂತ್ಯಗೊಳಿಸಲು ಶ್ರಮಿಸುತ್ತಿದೆ.

1 / 5
ಆದರೆ ಈ ನಡುವೆ ಆಸೀಸ್ ಪಾಳಯಕ್ಕೆ ಆಘಾತ ಎದುರಾಗಿದ್ದು, ತಂಡದ ನಾಯಕ ಪ್ಯಾಟ್ ಕಮಿನ್ಸ್ ನಾಲ್ಕನೇ ಟೆಸ್ಟ್​ನಿಂದಲೂ ಹೊರಗುಳಿಯಲು ತೀರ್ಮಾನ ಮಾಡಿದ್ದಾರೆ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್​ಗೆ ನಾಯಕತ್ವ ಪಟ್ಟಕಟ್ಟಲಾಗಿದೆ.

ಆದರೆ ಈ ನಡುವೆ ಆಸೀಸ್ ಪಾಳಯಕ್ಕೆ ಆಘಾತ ಎದುರಾಗಿದ್ದು, ತಂಡದ ನಾಯಕ ಪ್ಯಾಟ್ ಕಮಿನ್ಸ್ ನಾಲ್ಕನೇ ಟೆಸ್ಟ್​ನಿಂದಲೂ ಹೊರಗುಳಿಯಲು ತೀರ್ಮಾನ ಮಾಡಿದ್ದಾರೆ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್​ಗೆ ನಾಯಕತ್ವ ಪಟ್ಟಕಟ್ಟಲಾಗಿದೆ.

2 / 5
ಬಾರ್ಡರ್ ಗವಾಸ್ಕರ್ ಸರಣಿಯ ಮೊದಲ ಎರಡು ಪಂದ್ಯಗಳ ನಂತರ ಕಮಿನ್ಸ್ ತಮ್ಮ ತಾಯಿತ ಅನಾರೋಗ್ಯದ ಕಾರಣ ಮನೆಗೆ ಮರಳಿದ್ದರು. ಕಮಿನ್ಸ್ ಅವರ ತಾಯಿ ಸ್ತನ ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಸದ್ಯ ಅವರ ಸ್ಥಿತಿ ತುಂಬಾ ಗಂಭೀರವಾಗಿದೆ.

ಬಾರ್ಡರ್ ಗವಾಸ್ಕರ್ ಸರಣಿಯ ಮೊದಲ ಎರಡು ಪಂದ್ಯಗಳ ನಂತರ ಕಮಿನ್ಸ್ ತಮ್ಮ ತಾಯಿತ ಅನಾರೋಗ್ಯದ ಕಾರಣ ಮನೆಗೆ ಮರಳಿದ್ದರು. ಕಮಿನ್ಸ್ ಅವರ ತಾಯಿ ಸ್ತನ ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಸದ್ಯ ಅವರ ಸ್ಥಿತಿ ತುಂಬಾ ಗಂಭೀರವಾಗಿದೆ.

3 / 5
ಕ್ರಿಕೆಟ್ ಆಸ್ಟ್ರೇಲಿಯಾ ಕಮಿನ್ಸ್ ಅಲಭ್ಯತೆಯ ಬಗ್ಗೆ ಮಾಹಿತಿ ನೀಡಿದ್ದು, ‘ ಆಸೀಸ್ ಖಾಯಂ ನಾಯಕ ಕಮಿನ್ಸ್ ನಾಲ್ಕನೇ ಟೆಸ್ಟ್​ನಿಂದಲೂ ಹೊರಗುಳಿಯಲಿದ್ದಾರೆ ಎಂದಿದೆ. ಕಮಿನ್ಸ್ ನಾಯಕತ್ವದಲ್ಲಿ ಆಸೀಸ್ ತಂಡ ಅಹಮದಾಬಾದ್ ಮತ್ತು ದೆಹಲಿಯಲ್ಲಿ ಆಡಿದ ಎರಡು ಟೆಸ್ಟ್ ಪಂದ್ಯಗಳಲ್ಲಿ ಸೋತಿತ್ತು.

ಕ್ರಿಕೆಟ್ ಆಸ್ಟ್ರೇಲಿಯಾ ಕಮಿನ್ಸ್ ಅಲಭ್ಯತೆಯ ಬಗ್ಗೆ ಮಾಹಿತಿ ನೀಡಿದ್ದು, ‘ ಆಸೀಸ್ ಖಾಯಂ ನಾಯಕ ಕಮಿನ್ಸ್ ನಾಲ್ಕನೇ ಟೆಸ್ಟ್​ನಿಂದಲೂ ಹೊರಗುಳಿಯಲಿದ್ದಾರೆ ಎಂದಿದೆ. ಕಮಿನ್ಸ್ ನಾಯಕತ್ವದಲ್ಲಿ ಆಸೀಸ್ ತಂಡ ಅಹಮದಾಬಾದ್ ಮತ್ತು ದೆಹಲಿಯಲ್ಲಿ ಆಡಿದ ಎರಡು ಟೆಸ್ಟ್ ಪಂದ್ಯಗಳಲ್ಲಿ ಸೋತಿತ್ತು.

4 / 5
ಟೆಸ್ಟ್ ಸರಣಿಯ ಬಳಿಕ ನಡೆಯಲ್ಲಿರುವ ಏಕದಿನ ಸರಣಿಗೆ ಕಮಿನ್ಸ್ ಲಭ್ಯರಿರುತ್ತಾರಾ ಎಂಬ ಪ್ರಶ್ನೆಗೂ ಯಾವುದೇ ಅಧಿಕೃತ ಉತ್ತರ ಸಿಕ್ಕಿಲ್ಲ. ಆದರೆ ಕಮಿನ್ಸ್ ಅವರನ್ನು ಏಕದಿನ ತಂಡದ ನಾಯಕನಾಗಿ ನೇಮಿಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿಕೆಯಲ್ಲಿ ತಿಳಿಸಿದೆ.

ಟೆಸ್ಟ್ ಸರಣಿಯ ಬಳಿಕ ನಡೆಯಲ್ಲಿರುವ ಏಕದಿನ ಸರಣಿಗೆ ಕಮಿನ್ಸ್ ಲಭ್ಯರಿರುತ್ತಾರಾ ಎಂಬ ಪ್ರಶ್ನೆಗೂ ಯಾವುದೇ ಅಧಿಕೃತ ಉತ್ತರ ಸಿಕ್ಕಿಲ್ಲ. ಆದರೆ ಕಮಿನ್ಸ್ ಅವರನ್ನು ಏಕದಿನ ತಂಡದ ನಾಯಕನಾಗಿ ನೇಮಿಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿಕೆಯಲ್ಲಿ ತಿಳಿಸಿದೆ.

5 / 5

Published On - 2:08 pm, Mon, 6 March 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ