AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 3rd Test: ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್​ಗೆ 6 ಆಟಗಾರರು ಅಲಭ್ಯ..!

India vs Australia 3rd Test: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಆಷ್ಟನ್ ಅಗರ್ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಅವರು ಕೂಡ ತವರಿಗೆ ಮರಳಿದ್ದಾರೆ.

TV9 Web
| Edited By: |

Updated on: Feb 25, 2023 | 8:29 PM

Share
ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಮಾರ್ಚ್ 1 ರಿಂದ ಶುರುವಾಗಲಿದೆ. ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ 6 ಆಟಗಾರರು ಅಲಭ್ಯರಾಗಿದ್ದಾರೆ ಎಂಬುದೇ ಅಚ್ಚರಿ. ಅದು ಕೂಡ ಆಸ್ಟ್ರೇಲಿಯಾ ತಂಡದ ಆಟಗಾರರು ಎಂಬುದು ಇಲ್ಲಿ ಮತ್ತೊಂದು ವಿಶೇಷ.

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಮಾರ್ಚ್ 1 ರಿಂದ ಶುರುವಾಗಲಿದೆ. ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ 6 ಆಟಗಾರರು ಅಲಭ್ಯರಾಗಿದ್ದಾರೆ ಎಂಬುದೇ ಅಚ್ಚರಿ. ಅದು ಕೂಡ ಆಸ್ಟ್ರೇಲಿಯಾ ತಂಡದ ಆಟಗಾರರು ಎಂಬುದು ಇಲ್ಲಿ ಮತ್ತೊಂದು ವಿಶೇಷ.

1 / 9
ಅಂದರೆ ದೆಹಲಿ ಟೆಸ್ಟ್ ಪಂದ್ಯದ ವೇಳೆ ತಂಡದಲ್ಲಿದ್ದ 6 ಆಟಗಾರರು ಈಗಾಗಲೇ ಆಸ್ಟ್ರೇಲಿಯಾಗೆ ಮರಳಿದ್ದಾರೆ. ಹೀಗಾಗಿ ಈ ಆಟಗಾರರು ಇಂದೋರ್​ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಆ ಆಟಗಾರರು ಯಾರೆಂದರೆ...

ಅಂದರೆ ದೆಹಲಿ ಟೆಸ್ಟ್ ಪಂದ್ಯದ ವೇಳೆ ತಂಡದಲ್ಲಿದ್ದ 6 ಆಟಗಾರರು ಈಗಾಗಲೇ ಆಸ್ಟ್ರೇಲಿಯಾಗೆ ಮರಳಿದ್ದಾರೆ. ಹೀಗಾಗಿ ಈ ಆಟಗಾರರು ಇಂದೋರ್​ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಆ ಆಟಗಾರರು ಯಾರೆಂದರೆ...

2 / 9
1- ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಈಗಾಗಲೇ ತವರಿಗೆ ತೆರಳಿದ್ದಾರೆ. ತಾಯಿಯ ಅನಾರೋಗ್ಯದ ನಿಮಿತ್ತ ಆಸ್ಟ್ರೇಲಿಯಾಗೆ ಮರಳಿರುವ ಕಮಿನ್ಸ್ ಮರಳುವುದು ಕೂಡ ಅನುಮಾನ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ಅವರನ್ನು ಆಯ್ಕೆ ಮಾಡಲಾಗಿದೆ.

1- ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಈಗಾಗಲೇ ತವರಿಗೆ ತೆರಳಿದ್ದಾರೆ. ತಾಯಿಯ ಅನಾರೋಗ್ಯದ ನಿಮಿತ್ತ ಆಸ್ಟ್ರೇಲಿಯಾಗೆ ಮರಳಿರುವ ಕಮಿನ್ಸ್ ಮರಳುವುದು ಕೂಡ ಅನುಮಾನ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ಅವರನ್ನು ಆಯ್ಕೆ ಮಾಡಲಾಗಿದೆ.

3 / 9
2- ಡೇವಿಡ್ ವಾರ್ನರ್: ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ದೆಹಲಿ ಟೆಸ್ಟ್ ಪಂದ್ಯದ ವೇಳೆ ಮೊಣಕೈಗೆ ಗಾಯ ಮಾಡಿಕೊಂಡಿದ್ದರು. ಗಂಭೀರ ಗಾಯವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ವಾರ್ನರ್ ಕೂಡ ತವರಿಗೆ ಮರಳಿದ್ದಾರೆ.

2- ಡೇವಿಡ್ ವಾರ್ನರ್: ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ದೆಹಲಿ ಟೆಸ್ಟ್ ಪಂದ್ಯದ ವೇಳೆ ಮೊಣಕೈಗೆ ಗಾಯ ಮಾಡಿಕೊಂಡಿದ್ದರು. ಗಂಭೀರ ಗಾಯವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ವಾರ್ನರ್ ಕೂಡ ತವರಿಗೆ ಮರಳಿದ್ದಾರೆ.

4 / 9
3- ಮ್ಯಾಟ್ ರೆನ್​ಶಾ: ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮ್ಯಾಟ್ ರೆನ್​ಶಾ ಕೂಡ 3ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತವಾಗಿದೆ.

3- ಮ್ಯಾಟ್ ರೆನ್​ಶಾ: ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮ್ಯಾಟ್ ರೆನ್​ಶಾ ಕೂಡ 3ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತವಾಗಿದೆ.

5 / 9
4- ಆಷ್ಟನ್ ಅಗರ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಆಷ್ಟನ್ ಅಗರ್ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಆಸ್ಟ್ರೇಲಿಯಾದಲ್ಲಿ ದೇಶೀಯ ಕ್ರಿಕೆಟ್​ ಆಡಲು ಅಗರ್ ಕೂಡ ತಂಡವನ್ನು ತೊರೆದಿದ್ದಾರೆ.

4- ಆಷ್ಟನ್ ಅಗರ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಆಷ್ಟನ್ ಅಗರ್ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಆಸ್ಟ್ರೇಲಿಯಾದಲ್ಲಿ ದೇಶೀಯ ಕ್ರಿಕೆಟ್​ ಆಡಲು ಅಗರ್ ಕೂಡ ತಂಡವನ್ನು ತೊರೆದಿದ್ದಾರೆ.

6 / 9
5- ಜೋಶ್ ಹ್ಯಾಝಲ್​ವುಡ್: ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ತವರಿಗೆ ಮರಳಿದ್ದಾರೆ. ಹೀಗಾಗಿ ಅವರು ಕೂಡ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ.

5- ಜೋಶ್ ಹ್ಯಾಝಲ್​ವುಡ್: ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ತವರಿಗೆ ಮರಳಿದ್ದಾರೆ. ಹೀಗಾಗಿ ಅವರು ಕೂಡ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ.

7 / 9
6- ಟಾಡ್ ಮರ್ಫಿ: ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿರುವ ಯುವ ಸ್ಪಿನ್ನರ್ ಟಾಡ್ ಮರ್ಫಿ ಕೂಡ ಚಿಕಿತ್ಸೆಗಾಗಿ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಹೀಗಾಗಿ ಇಂದೋರ್ ಟೆಸ್ಟ್ ಪಂದ್ಯದಲ್ಲಿ ಮರ್ಫಿ ಕಣಕ್ಕಿಳಿಯುವುದಿಲ್ಲ.

6- ಟಾಡ್ ಮರ್ಫಿ: ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿರುವ ಯುವ ಸ್ಪಿನ್ನರ್ ಟಾಡ್ ಮರ್ಫಿ ಕೂಡ ಚಿಕಿತ್ಸೆಗಾಗಿ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಹೀಗಾಗಿ ಇಂದೋರ್ ಟೆಸ್ಟ್ ಪಂದ್ಯದಲ್ಲಿ ಮರ್ಫಿ ಕಣಕ್ಕಿಳಿಯುವುದಿಲ್ಲ.

8 / 9
ಪ್ರಸ್ತುತ ಆಸ್ಟ್ರೇಲಿಯಾ ತಂಡ ಹೀಗಿದೆ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್ , ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್ , ಪೀಟರ್ ಹ್ಯಾಂಡ್ಸ್‌ಕಾಂಬ್ , ಟ್ರಾವಿಸ್ ಹೆಡ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್ , ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಮಿಚೆಲ್ ಸ್ಟಾರ್ಕ್​, ಮ್ಯಾಥ್ಯೂ ಕುಹ್ನೆಮನ್

ಪ್ರಸ್ತುತ ಆಸ್ಟ್ರೇಲಿಯಾ ತಂಡ ಹೀಗಿದೆ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್ , ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್ , ಪೀಟರ್ ಹ್ಯಾಂಡ್ಸ್‌ಕಾಂಬ್ , ಟ್ರಾವಿಸ್ ಹೆಡ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್ , ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಮಿಚೆಲ್ ಸ್ಟಾರ್ಕ್​, ಮ್ಯಾಥ್ಯೂ ಕುಹ್ನೆಮನ್

9 / 9
Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು