- Kannada News Photo gallery Cricket photos IND vs AUS Final If India wins the World Cup, BCCI will get crores of money: how much will the players get?
IND vs AUS, World Cup Final: ಭಾರತ ವಿಶ್ವಕಪ್ ಗೆದ್ದರೆ, ಬಿಸಿಸಿಐಗೆ ಹಣದ ಸುರಿಮಳೆ: ಇದರಲ್ಲಿ ಆಟಗಾರರಿಗೆ ಎಷ್ಟು ಸಿಗುತ್ತದೆ?
Team India World Cup players Salary: ಐಸಿಸಿ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಗೆಲ್ಲುವ ತಂಡಕ್ಕೆ ಐಸಿಸಿ 40 ಲಕ್ಷ ಡಾಲರ್ (33.25 ಕೋಟಿ ರೂ.) ಬಹುಮಾನವನ್ನು ಇರಿಸಿದೆ. ಆದರೆ, ಭಾರತೀಯ ಕ್ರಿಕೆಟ್ ತಂಡ ಬಿಸಿಸಿಐ ಅಡಿಯಲ್ಲಿ ಆಡುವುದರಿಂದ ಬಹುಮಾನದ ಮೊತ್ತ ಮೊದಲು ಬಿಸಿಸಿಐ ಖಾತೆಗೆ ಬೀಳಲಿದೆ.
Updated on:Nov 18, 2023 | 1:10 PM
![ಐಸಿಸಿ ಏಕದಿನ ವಿಶ್ವಕಪ್ 2023 ರ ಅಂತಿಮ ಫೈನಲ್ ಪಂದ್ಯವು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ, ನವೆಂಬರ್ 19 ರಂದು ನಡೆಯಲಿದೆ. ಪಿಚ್ ಸಿದ್ಧಪಡಿಸುವುದರಿಂದ ಹಿಡಿದು ಹಲವು ವಿವಿಐಪಿಗಳು ಮತ್ತು ಸುಮಾರು 1 ಲಕ್ಷ ಪ್ರೇಕ್ಷಕರಿಗೆ ಮನೋರಂಜನೆ ನೀಡಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ.](https://images.tv9kannada.com/wp-content/uploads/2023/11/ind-vs-aus-2-2.jpg?w=1280&enlarge=true)
ಐಸಿಸಿ ಏಕದಿನ ವಿಶ್ವಕಪ್ 2023 ರ ಅಂತಿಮ ಫೈನಲ್ ಪಂದ್ಯವು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ, ನವೆಂಬರ್ 19 ರಂದು ನಡೆಯಲಿದೆ. ಪಿಚ್ ಸಿದ್ಧಪಡಿಸುವುದರಿಂದ ಹಿಡಿದು ಹಲವು ವಿವಿಐಪಿಗಳು ಮತ್ತು ಸುಮಾರು 1 ಲಕ್ಷ ಪ್ರೇಕ್ಷಕರಿಗೆ ಮನೋರಂಜನೆ ನೀಡಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ.
![ಟೀಮ್ ಇಂಡಿಯಾ 2003 ರ ಆಸ್ಟ್ರೇಲಿಯಾ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಕಾಂಗರೂ ಪಡೆಯನ್ನು ಮಣಿಸಿ ಫೈನಲ್ನಲ್ಲಿ ಭಾರತ ಗೆದ್ದಿತು ಎಂದಾದರೆ ಬಿಸಿಸಿಐಗೆ ಕೋಟಿ ಕೋಟಿ ಹಣದ ಮಳೆ ಸುರಿಯಲಿದೆ. ಭಾರತ ತಂಡ ವಿಶ್ವಕಪ್ ಗೆದ್ದರೆ ಈ ಟೂರ್ನಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದ ಫೇವರಿಟ್ ತಂಡಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯಲಿದೆ. ಇದರಿಂದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಕೋಟ್ಯಂತರ ರೂ. ಹರಿದು ಬರಲಿದೆ.](https://images.tv9kannada.com/wp-content/uploads/2023/11/ind-vs-aus-1-2.jpg)
ಟೀಮ್ ಇಂಡಿಯಾ 2003 ರ ಆಸ್ಟ್ರೇಲಿಯಾ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಕಾಂಗರೂ ಪಡೆಯನ್ನು ಮಣಿಸಿ ಫೈನಲ್ನಲ್ಲಿ ಭಾರತ ಗೆದ್ದಿತು ಎಂದಾದರೆ ಬಿಸಿಸಿಐಗೆ ಕೋಟಿ ಕೋಟಿ ಹಣದ ಮಳೆ ಸುರಿಯಲಿದೆ. ಭಾರತ ತಂಡ ವಿಶ್ವಕಪ್ ಗೆದ್ದರೆ ಈ ಟೂರ್ನಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದ ಫೇವರಿಟ್ ತಂಡಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯಲಿದೆ. ಇದರಿಂದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಕೋಟ್ಯಂತರ ರೂ. ಹರಿದು ಬರಲಿದೆ.
![ವಿಶ್ವಕಪ್ ಫೈನಲ್ನಲ್ಲಿ ಗೆಲ್ಲುವ ತಂಡಕ್ಕೆ ಐಸಿಸಿ 40 ಲಕ್ಷ ಡಾಲರ್ (33.25 ಕೋಟಿ ರೂ.) ಬಹುಮಾನವನ್ನು ಇರಿಸಿದೆ. ಆದರೆ, ಭಾರತೀಯ ಕ್ರಿಕೆಟ್ ತಂಡ ಬಿಸಿಸಿಐ ಅಡಿಯಲ್ಲಿ ಆಡುವುದರಿಂದ ಬಹುಮಾನದ ಮೊತ್ತ ಮೊದಲು ಬಿಸಿಸಿಐ ಖಾತೆಗೆ ಬೀಳಲಿದೆ. ನಂತರ ಬಿಸಿಸಿಐ ಈ ಬಹುಮಾನದ ಹಣವನ್ನು ವಿಶ್ವಕಪ್ನಲ್ಲಿ ಆಡಿದ ತಂಡದ ಆಟಗಾರರು ಮತ್ತು ಕೋಚ್ಗಳಿಗೆ ವಿತರಿಸುತ್ತದೆ.](https://images.tv9kannada.com/wp-content/uploads/2023/11/bcci-2.jpg)
ವಿಶ್ವಕಪ್ ಫೈನಲ್ನಲ್ಲಿ ಗೆಲ್ಲುವ ತಂಡಕ್ಕೆ ಐಸಿಸಿ 40 ಲಕ್ಷ ಡಾಲರ್ (33.25 ಕೋಟಿ ರೂ.) ಬಹುಮಾನವನ್ನು ಇರಿಸಿದೆ. ಆದರೆ, ಭಾರತೀಯ ಕ್ರಿಕೆಟ್ ತಂಡ ಬಿಸಿಸಿಐ ಅಡಿಯಲ್ಲಿ ಆಡುವುದರಿಂದ ಬಹುಮಾನದ ಮೊತ್ತ ಮೊದಲು ಬಿಸಿಸಿಐ ಖಾತೆಗೆ ಬೀಳಲಿದೆ. ನಂತರ ಬಿಸಿಸಿಐ ಈ ಬಹುಮಾನದ ಹಣವನ್ನು ವಿಶ್ವಕಪ್ನಲ್ಲಿ ಆಡಿದ ತಂಡದ ಆಟಗಾರರು ಮತ್ತು ಕೋಚ್ಗಳಿಗೆ ವಿತರಿಸುತ್ತದೆ.
![ಇದಿಷ್ಟೆ ಅಲ್ಲ, ಭಾರತ ವಿಶ್ವಕಪ್ ಗೆದ್ದು ಬೀಗಿತು ಎಂದಾದರೆ, ಇಡೀ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಬೋನಸ್ ಕೂಡ ನೀಡುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ರೋಹಿತ್ ಶರ್ಮಾಗೆ ವಿಶೇಷ ಆಫರ್ ಬಿಸಿಸಿಐ ಕೊಡಬಹುದು.](https://images.tv9kannada.com/wp-content/uploads/2023/11/virat-kohli-33.jpg)
ಇದಿಷ್ಟೆ ಅಲ್ಲ, ಭಾರತ ವಿಶ್ವಕಪ್ ಗೆದ್ದು ಬೀಗಿತು ಎಂದಾದರೆ, ಇಡೀ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಬೋನಸ್ ಕೂಡ ನೀಡುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ರೋಹಿತ್ ಶರ್ಮಾಗೆ ವಿಶೇಷ ಆಫರ್ ಬಿಸಿಸಿಐ ಕೊಡಬಹುದು.
![ಈ ಬಾರಿ ಭಾರತವೇ ವಿಶ್ವಕಪ್ಗೆ ಆತಿಥ್ಯ ವಹಿಸಿದ ಕಾರಣ ಬಿಸಿಸಿಐಗೆ ಹಣ ಐಸಿಸಿ ವಿಶ್ವಕಪ್ ಪಂದ್ಯಾವಳಿಯನ್ನು ಗೆದ್ದ ಬಹುಮಾನದಿಂದ ಮಾತ್ರ ಬರುತ್ತದೆ. ನಂತರ ಪ್ರಾಯೋಜಕತ್ವದಿಂದ ಟಿಕೆಟ್ ಮಾರಾಟ ಮತ್ತು ಟಿವಿ-ಡಿಜಿಟಲ್ ಹಕ್ಕುಗಳು ಸೇರಿದಂತೆ ಇತರೆ ಮೂಲಗಳಿಂದ ಪಡೆದುಕೊಳ್ಳುತ್ತದೆ.](https://images.tv9kannada.com/wp-content/uploads/2023/11/bcci-1-1.jpg)
ಈ ಬಾರಿ ಭಾರತವೇ ವಿಶ್ವಕಪ್ಗೆ ಆತಿಥ್ಯ ವಹಿಸಿದ ಕಾರಣ ಬಿಸಿಸಿಐಗೆ ಹಣ ಐಸಿಸಿ ವಿಶ್ವಕಪ್ ಪಂದ್ಯಾವಳಿಯನ್ನು ಗೆದ್ದ ಬಹುಮಾನದಿಂದ ಮಾತ್ರ ಬರುತ್ತದೆ. ನಂತರ ಪ್ರಾಯೋಜಕತ್ವದಿಂದ ಟಿಕೆಟ್ ಮಾರಾಟ ಮತ್ತು ಟಿವಿ-ಡಿಜಿಟಲ್ ಹಕ್ಕುಗಳು ಸೇರಿದಂತೆ ಇತರೆ ಮೂಲಗಳಿಂದ ಪಡೆದುಕೊಳ್ಳುತ್ತದೆ.
![ಐಸಿಸಿ ಪ್ರಕಟಣೆಯ ಪ್ರಕಾರ, ವಿಶ್ವಕಪ್ ಫೈನಲ್ನಲ್ಲಿ ಸೋತ ತಂಡಕ್ಕೂ 20 ಲಕ್ಷ ಡಾಲರ್ (16.62 ಕೋಟಿ ರೂ.) ಸಿಗಲಿದೆ. ಸೆಮಿಫೈನಲ್ನಲ್ಲಿ ಸೋತ ಎರಡೂ ತಂಡಗಳು 6.65 ಕೋಟಿ ರೂ., ಗುಂಪು ಹಂತದದಲ್ಲಿ ಹೊರಬಿದ್ದ ಪ್ರತಿ ತಂಡವು 83.12 ಲಕ್ಷ ರೂಪಾಯಿಗಳನ್ನು ಪಡೆಯುತ್ತದೆ. ಹಾಗೆಯೆ ಗುಂಪು ಮಟ್ಟದ ಪಂದ್ಯವನ್ನು ಗೆಲ್ಲುವ ಪ್ರತಿ ತಂಡವು 33.25 ಲಕ್ಷ ರೂಪಾಯಿಗಳ ಬಹುಮಾನವನ್ನು ಪಡೆಯುತ್ತದೆ.](https://images.tv9kannada.com/wp-content/uploads/2023/11/icc-odi-world-cup.jpg)
ಐಸಿಸಿ ಪ್ರಕಟಣೆಯ ಪ್ರಕಾರ, ವಿಶ್ವಕಪ್ ಫೈನಲ್ನಲ್ಲಿ ಸೋತ ತಂಡಕ್ಕೂ 20 ಲಕ್ಷ ಡಾಲರ್ (16.62 ಕೋಟಿ ರೂ.) ಸಿಗಲಿದೆ. ಸೆಮಿಫೈನಲ್ನಲ್ಲಿ ಸೋತ ಎರಡೂ ತಂಡಗಳು 6.65 ಕೋಟಿ ರೂ., ಗುಂಪು ಹಂತದದಲ್ಲಿ ಹೊರಬಿದ್ದ ಪ್ರತಿ ತಂಡವು 83.12 ಲಕ್ಷ ರೂಪಾಯಿಗಳನ್ನು ಪಡೆಯುತ್ತದೆ. ಹಾಗೆಯೆ ಗುಂಪು ಮಟ್ಟದ ಪಂದ್ಯವನ್ನು ಗೆಲ್ಲುವ ಪ್ರತಿ ತಂಡವು 33.25 ಲಕ್ಷ ರೂಪಾಯಿಗಳ ಬಹುಮಾನವನ್ನು ಪಡೆಯುತ್ತದೆ.
Published On - 11:16 am, Sat, 18 November 23
![ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು](https://images.tv9kannada.com/wp-content/uploads/2024/07/sri-lanka-team.jpg?w=280&ar=16:9)
![ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ](https://images.tv9kannada.com/wp-content/uploads/2024/07/hampi-4.jpg?w=280&ar=16:9)
![ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ? ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ?](https://images.tv9kannada.com/wp-content/uploads/2024/07/rules-for-egg-eating-how-many-eggs-should-be-consumed-safely-for-good-healt-2.jpg?w=280&ar=16:9)
![ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ](https://images.tv9kannada.com/wp-content/uploads/2024/07/kolaramma-temple-3-1.jpg?w=280&ar=16:9)
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಹರಿಹರದಲ್ಲಿ ಮುಸ್ಲಿಮರ ಪ್ರಾರ್ಥನಾ ಸ್ಥಳಕ್ಕೆ ಅನ್ಯ ಧರ್ಮಿಯರಿಗೂ ಪ್ರವೇಶ! ಹರಿಹರದಲ್ಲಿ ಮುಸ್ಲಿಮರ ಪ್ರಾರ್ಥನಾ ಸ್ಥಳಕ್ಕೆ ಅನ್ಯ ಧರ್ಮಿಯರಿಗೂ ಪ್ರವೇಶ!](https://images.tv9kannada.com/wp-content/uploads/2024/07/harihar-mosque.jpg?w=280&ar=16:9)
![ಅಬ್ದುಲ್ ರಜಾಕ್ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ ಅಬ್ದುಲ್ ರಜಾಕ್ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ](https://images.tv9kannada.com/wp-content/uploads/2024/07/food-department-commissioner-srinivas-said-abdul-razak-doesnt-have-a-license-to-sell-meat.jpg?w=280&ar=16:9)
![ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿಯ ಆಹಾರ ಸೇವನೆ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿಯ ಆಹಾರ ಸೇವನೆ ಮಾಡಿ](https://images.tv9kannada.com/wp-content/uploads/2024/07/lifestyle-news-in-kannada-2024-07-27t160054.944.jpg?w=280&ar=16:9)
![ಮನೆಗೆ ನುಗ್ಗಿದ ಮಳೆ ನೀರು; ವಿಷಯ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವು ಮನೆಗೆ ನುಗ್ಗಿದ ಮಳೆ ನೀರು; ವಿಷಯ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವು](https://images.tv9kannada.com/wp-content/uploads/2024/07/in-gokak-the-owner-of-the-house-died-of-a-heart-attack-after-hearing-about-rain-water-entering-the-house.jpg?w=280&ar=16:9)
![ನಾಯಿ ಮಾಂಸ ಮಾರಾಟ ಆರೋಪ: ಅಬ್ದುಲ್ ರಜಾಕ್ಗೆ ಯಾವುದೇ ನೋಟಿಸ್ ಕೊಟ್ಟಿಲ್ಲ ನಾಯಿ ಮಾಂಸ ಮಾರಾಟ ಆರೋಪ: ಅಬ್ದುಲ್ ರಜಾಕ್ಗೆ ಯಾವುದೇ ನೋಟಿಸ್ ಕೊಟ್ಟಿಲ್ಲ](https://images.tv9kannada.com/wp-content/uploads/2024/07/rajak.jpg?w=280&ar=16:9)
![ದರ್ಶನ್ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ ದರ್ಶನ್ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ](https://images.tv9kannada.com/wp-content/uploads/2024/07/darshan-83.jpg?w=280&ar=16:9)
![MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್ MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್](https://images.tv9kannada.com/wp-content/uploads/2024/07/corey-anderson-catch.jpg?w=280&ar=16:9)
![ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್ ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್](https://images.tv9kannada.com/wp-content/uploads/2024/07/thumbnail.jpeg?w=280&ar=16:9)
![ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು](https://images.tv9kannada.com/wp-content/uploads/2024/07/video_-people-celebrate-rain-with-sweet-treats-for-donkeys-in-madhya-pradesh.jpg?w=280&ar=16:9)
![ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ! ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!](https://images.tv9kannada.com/wp-content/uploads/2024/07/ash-gourd-immunity-power-and-health-benefits-watch-video.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)