IND vs AUS, World Cup Final: ಭಾರತ ವಿಶ್ವಕಪ್ ಗೆದ್ದರೆ, ಬಿಸಿಸಿಐಗೆ ಹಣದ ಸುರಿಮಳೆ: ಇದರಲ್ಲಿ ಆಟಗಾರರಿಗೆ ಎಷ್ಟು ಸಿಗುತ್ತದೆ?

Team India World Cup players Salary: ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಗೆಲ್ಲುವ ತಂಡಕ್ಕೆ ಐಸಿಸಿ 40 ಲಕ್ಷ ಡಾಲರ್ (33.25 ಕೋಟಿ ರೂ.) ಬಹುಮಾನವನ್ನು ಇರಿಸಿದೆ. ಆದರೆ, ಭಾರತೀಯ ಕ್ರಿಕೆಟ್ ತಂಡ ಬಿಸಿಸಿಐ ಅಡಿಯಲ್ಲಿ ಆಡುವುದರಿಂದ ಬಹುಮಾನದ ಮೊತ್ತ ಮೊದಲು ಬಿಸಿಸಿಐ ಖಾತೆಗೆ ಬೀಳಲಿದೆ.

|

Updated on:Nov 18, 2023 | 1:10 PM

ಐಸಿಸಿ ಏಕದಿನ ವಿಶ್ವಕಪ್ 2023 ರ ಅಂತಿಮ ಫೈನಲ್ ಪಂದ್ಯವು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ, ನವೆಂಬರ್ 19 ರಂದು ನಡೆಯಲಿದೆ. ಪಿಚ್ ಸಿದ್ಧಪಡಿಸುವುದರಿಂದ ಹಿಡಿದು ಹಲವು ವಿವಿಐಪಿಗಳು ಮತ್ತು ಸುಮಾರು 1 ಲಕ್ಷ ಪ್ರೇಕ್ಷಕರಿಗೆ ಮನೋರಂಜನೆ ನೀಡಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಐಸಿಸಿ ಏಕದಿನ ವಿಶ್ವಕಪ್ 2023 ರ ಅಂತಿಮ ಫೈನಲ್ ಪಂದ್ಯವು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ, ನವೆಂಬರ್ 19 ರಂದು ನಡೆಯಲಿದೆ. ಪಿಚ್ ಸಿದ್ಧಪಡಿಸುವುದರಿಂದ ಹಿಡಿದು ಹಲವು ವಿವಿಐಪಿಗಳು ಮತ್ತು ಸುಮಾರು 1 ಲಕ್ಷ ಪ್ರೇಕ್ಷಕರಿಗೆ ಮನೋರಂಜನೆ ನೀಡಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ.

1 / 6
ಟೀಮ್ ಇಂಡಿಯಾ 2003 ರ ಆಸ್ಟ್ರೇಲಿಯಾ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಕಾಂಗರೂ ಪಡೆಯನ್ನು ಮಣಿಸಿ ಫೈನಲ್​ನಲ್ಲಿ ಭಾರತ ಗೆದ್ದಿತು ಎಂದಾದರೆ ಬಿಸಿಸಿಐಗೆ ಕೋಟಿ ಕೋಟಿ ಹಣದ ಮಳೆ ಸುರಿಯಲಿದೆ. ಭಾರತ ತಂಡ ವಿಶ್ವಕಪ್ ಗೆದ್ದರೆ ಈ ಟೂರ್ನಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದ ಫೇವರಿಟ್ ತಂಡಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯಲಿದೆ. ಇದರಿಂದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಕೋಟ್ಯಂತರ ರೂ. ಹರಿದು ಬರಲಿದೆ.

ಟೀಮ್ ಇಂಡಿಯಾ 2003 ರ ಆಸ್ಟ್ರೇಲಿಯಾ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಕಾಂಗರೂ ಪಡೆಯನ್ನು ಮಣಿಸಿ ಫೈನಲ್​ನಲ್ಲಿ ಭಾರತ ಗೆದ್ದಿತು ಎಂದಾದರೆ ಬಿಸಿಸಿಐಗೆ ಕೋಟಿ ಕೋಟಿ ಹಣದ ಮಳೆ ಸುರಿಯಲಿದೆ. ಭಾರತ ತಂಡ ವಿಶ್ವಕಪ್ ಗೆದ್ದರೆ ಈ ಟೂರ್ನಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದ ಫೇವರಿಟ್ ತಂಡಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯಲಿದೆ. ಇದರಿಂದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಕೋಟ್ಯಂತರ ರೂ. ಹರಿದು ಬರಲಿದೆ.

2 / 6
ವಿಶ್ವಕಪ್ ಫೈನಲ್‌ನಲ್ಲಿ ಗೆಲ್ಲುವ ತಂಡಕ್ಕೆ ಐಸಿಸಿ 40 ಲಕ್ಷ ಡಾಲರ್ (33.25 ಕೋಟಿ ರೂ.) ಬಹುಮಾನವನ್ನು ಇರಿಸಿದೆ. ಆದರೆ, ಭಾರತೀಯ ಕ್ರಿಕೆಟ್ ತಂಡ ಬಿಸಿಸಿಐ ಅಡಿಯಲ್ಲಿ ಆಡುವುದರಿಂದ ಬಹುಮಾನದ ಮೊತ್ತ ಮೊದಲು ಬಿಸಿಸಿಐ ಖಾತೆಗೆ ಬೀಳಲಿದೆ. ನಂತರ ಬಿಸಿಸಿಐ ಈ ಬಹುಮಾನದ ಹಣವನ್ನು ವಿಶ್ವಕಪ್‌ನಲ್ಲಿ ಆಡಿದ ತಂಡದ ಆಟಗಾರರು ಮತ್ತು ಕೋಚ್‌ಗಳಿಗೆ ವಿತರಿಸುತ್ತದೆ.

ವಿಶ್ವಕಪ್ ಫೈನಲ್‌ನಲ್ಲಿ ಗೆಲ್ಲುವ ತಂಡಕ್ಕೆ ಐಸಿಸಿ 40 ಲಕ್ಷ ಡಾಲರ್ (33.25 ಕೋಟಿ ರೂ.) ಬಹುಮಾನವನ್ನು ಇರಿಸಿದೆ. ಆದರೆ, ಭಾರತೀಯ ಕ್ರಿಕೆಟ್ ತಂಡ ಬಿಸಿಸಿಐ ಅಡಿಯಲ್ಲಿ ಆಡುವುದರಿಂದ ಬಹುಮಾನದ ಮೊತ್ತ ಮೊದಲು ಬಿಸಿಸಿಐ ಖಾತೆಗೆ ಬೀಳಲಿದೆ. ನಂತರ ಬಿಸಿಸಿಐ ಈ ಬಹುಮಾನದ ಹಣವನ್ನು ವಿಶ್ವಕಪ್‌ನಲ್ಲಿ ಆಡಿದ ತಂಡದ ಆಟಗಾರರು ಮತ್ತು ಕೋಚ್‌ಗಳಿಗೆ ವಿತರಿಸುತ್ತದೆ.

3 / 6
ಇದಿಷ್ಟೆ ಅಲ್ಲ, ಭಾರತ ವಿಶ್ವಕಪ್ ಗೆದ್ದು ಬೀಗಿತು ಎಂದಾದರೆ, ಇಡೀ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಬೋನಸ್ ಕೂಡ ನೀಡುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ರೋಹಿತ್ ಶರ್ಮಾಗೆ ವಿಶೇಷ ಆಫರ್ ಬಿಸಿಸಿಐ ಕೊಡಬಹುದು.

ಇದಿಷ್ಟೆ ಅಲ್ಲ, ಭಾರತ ವಿಶ್ವಕಪ್ ಗೆದ್ದು ಬೀಗಿತು ಎಂದಾದರೆ, ಇಡೀ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಬೋನಸ್ ಕೂಡ ನೀಡುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ರೋಹಿತ್ ಶರ್ಮಾಗೆ ವಿಶೇಷ ಆಫರ್ ಬಿಸಿಸಿಐ ಕೊಡಬಹುದು.

4 / 6
ಈ ಬಾರಿ ಭಾರತವೇ ವಿಶ್ವಕಪ್‌ಗೆ ಆತಿಥ್ಯ ವಹಿಸಿದ ಕಾರಣ ಬಿಸಿಸಿಐಗೆ ಹಣ ಐಸಿಸಿ ವಿಶ್ವಕಪ್ ಪಂದ್ಯಾವಳಿಯನ್ನು ಗೆದ್ದ ಬಹುಮಾನದಿಂದ ಮಾತ್ರ ಬರುತ್ತದೆ. ನಂತರ ಪ್ರಾಯೋಜಕತ್ವದಿಂದ ಟಿಕೆಟ್ ಮಾರಾಟ ಮತ್ತು ಟಿವಿ-ಡಿಜಿಟಲ್ ಹಕ್ಕುಗಳು ಸೇರಿದಂತೆ ಇತರೆ ಮೂಲಗಳಿಂದ ಪಡೆದುಕೊಳ್ಳುತ್ತದೆ.

ಈ ಬಾರಿ ಭಾರತವೇ ವಿಶ್ವಕಪ್‌ಗೆ ಆತಿಥ್ಯ ವಹಿಸಿದ ಕಾರಣ ಬಿಸಿಸಿಐಗೆ ಹಣ ಐಸಿಸಿ ವಿಶ್ವಕಪ್ ಪಂದ್ಯಾವಳಿಯನ್ನು ಗೆದ್ದ ಬಹುಮಾನದಿಂದ ಮಾತ್ರ ಬರುತ್ತದೆ. ನಂತರ ಪ್ರಾಯೋಜಕತ್ವದಿಂದ ಟಿಕೆಟ್ ಮಾರಾಟ ಮತ್ತು ಟಿವಿ-ಡಿಜಿಟಲ್ ಹಕ್ಕುಗಳು ಸೇರಿದಂತೆ ಇತರೆ ಮೂಲಗಳಿಂದ ಪಡೆದುಕೊಳ್ಳುತ್ತದೆ.

5 / 6
ಐಸಿಸಿ ಪ್ರಕಟಣೆಯ ಪ್ರಕಾರ, ವಿಶ್ವಕಪ್ ಫೈನಲ್‌ನಲ್ಲಿ ಸೋತ ತಂಡಕ್ಕೂ 20 ಲಕ್ಷ ಡಾಲರ್ (16.62 ಕೋಟಿ ರೂ.) ಸಿಗಲಿದೆ. ಸೆಮಿಫೈನಲ್‌ನಲ್ಲಿ ಸೋತ ಎರಡೂ ತಂಡಗಳು 6.65 ಕೋಟಿ ರೂ., ಗುಂಪು ಹಂತದದಲ್ಲಿ ಹೊರಬಿದ್ದ ಪ್ರತಿ ತಂಡವು 83.12 ಲಕ್ಷ ರೂಪಾಯಿಗಳನ್ನು ಪಡೆಯುತ್ತದೆ. ಹಾಗೆಯೆ ಗುಂಪು ಮಟ್ಟದ ಪಂದ್ಯವನ್ನು ಗೆಲ್ಲುವ ಪ್ರತಿ ತಂಡವು 33.25 ಲಕ್ಷ ರೂಪಾಯಿಗಳ ಬಹುಮಾನವನ್ನು ಪಡೆಯುತ್ತದೆ.

ಐಸಿಸಿ ಪ್ರಕಟಣೆಯ ಪ್ರಕಾರ, ವಿಶ್ವಕಪ್ ಫೈನಲ್‌ನಲ್ಲಿ ಸೋತ ತಂಡಕ್ಕೂ 20 ಲಕ್ಷ ಡಾಲರ್ (16.62 ಕೋಟಿ ರೂ.) ಸಿಗಲಿದೆ. ಸೆಮಿಫೈನಲ್‌ನಲ್ಲಿ ಸೋತ ಎರಡೂ ತಂಡಗಳು 6.65 ಕೋಟಿ ರೂ., ಗುಂಪು ಹಂತದದಲ್ಲಿ ಹೊರಬಿದ್ದ ಪ್ರತಿ ತಂಡವು 83.12 ಲಕ್ಷ ರೂಪಾಯಿಗಳನ್ನು ಪಡೆಯುತ್ತದೆ. ಹಾಗೆಯೆ ಗುಂಪು ಮಟ್ಟದ ಪಂದ್ಯವನ್ನು ಗೆಲ್ಲುವ ಪ್ರತಿ ತಂಡವು 33.25 ಲಕ್ಷ ರೂಪಾಯಿಗಳ ಬಹುಮಾನವನ್ನು ಪಡೆಯುತ್ತದೆ.

6 / 6

Published On - 11:16 am, Sat, 18 November 23

Follow us
Telangana Assembly Polls: ಹೈದರಾಬಾದ್​ನಲ್ಲಿ ಮತ ಚಲಾಯಿಸಿದ ಚಿರಂಜೀವಿ
Telangana Assembly Polls: ಹೈದರಾಬಾದ್​ನಲ್ಲಿ ಮತ ಚಲಾಯಿಸಿದ ಚಿರಂಜೀವಿ
Telangana Assembly Polls 2023: ಮತಗಟ್ಟೆಗೆ ಆಗಮಿಸಿದ ಜ್ಯೂ. ಎನ್ ಟಿ ಆರ್
Telangana Assembly Polls 2023: ಮತಗಟ್ಟೆಗೆ ಆಗಮಿಸಿದ ಜ್ಯೂ. ಎನ್ ಟಿ ಆರ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್