AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021 ಟು 2024: ಗಾಬಾ ಟೆಸ್ಟ್​ನಿಂದ 7 ಆಟಗಾರರು ಔಟ್..!

Australia vs India Test: 2021ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರು ಪಂದ್ಯಗಳಿಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದರು. ಇನ್ನು ಗಾಯದ ಕಾರಣ ಜಸ್​​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅಶ್ವಿನ್ ಕೂಡ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 2-1 ಅಂತರದಿಂದ ಸರಣಿ ಗೆದ್ದುಕೊಂಡಿದ್ದು ಇತಿಹಾಸ.

ಝಾಹಿರ್ ಯೂಸುಫ್
|

Updated on: Dec 14, 2024 | 8:03 AM

Share
ಅದು 2021, ಜನವರಿ 15... ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ನಿರ್ಣಾಯಕ ಪಂದ್ಯ. ಈ ಪಂದ್ಯದ ಕೊನೆಯ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ರಿಷಭ್ ಪಂತ್ ತನ್ನ ಪಂಟರ್ ಆಟ ಪ್ರದರ್ಶಿಸಿದ್ದರು.

ಅದು 2021, ಜನವರಿ 15... ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ನಿರ್ಣಾಯಕ ಪಂದ್ಯ. ಈ ಪಂದ್ಯದ ಕೊನೆಯ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ರಿಷಭ್ ಪಂತ್ ತನ್ನ ಪಂಟರ್ ಆಟ ಪ್ರದರ್ಶಿಸಿದ್ದರು.

1 / 5
ಈ ಭರ್ಜರಿ ಪ್ರದರ್ಶನದೊಂದಿಗೆ ಟೀಮ್ ಇಂಡಿಯಾ 3 ವಿಕೆಟ್‌ಗಳ ಐತಿಹಾಸಿಕ ಜಯ ಸಾಧಿಸಿತು. ಇದೀಗ ಎರಡು ವರ್ಷಗಳ ಬಳಿಕ ಅದೇ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು  ಮುಖಾಮುಖಿಯಾಗಿವೆ. ಆದರೆ ಈ ಬಾರಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಅಂದು ಸ್ಮರಣೀಯ ಗೆಲುವು ತಂದುಕೊಟ್ಟ 7 ಆಟಗಾರರಿಲ್ಲ ಎಂಬುದು ವಿಶೇಷ.

ಈ ಭರ್ಜರಿ ಪ್ರದರ್ಶನದೊಂದಿಗೆ ಟೀಮ್ ಇಂಡಿಯಾ 3 ವಿಕೆಟ್‌ಗಳ ಐತಿಹಾಸಿಕ ಜಯ ಸಾಧಿಸಿತು. ಇದೀಗ ಎರಡು ವರ್ಷಗಳ ಬಳಿಕ ಅದೇ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಆದರೆ ಈ ಬಾರಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಅಂದು ಸ್ಮರಣೀಯ ಗೆಲುವು ತಂದುಕೊಟ್ಟ 7 ಆಟಗಾರರಿಲ್ಲ ಎಂಬುದು ವಿಶೇಷ.

2 / 5
2021ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ. ನಟರಾಜನ್.

2021ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ. ನಟರಾಜನ್.

3 / 5
2024ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

2024ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

4 / 5
2021ರಲ್ಲಿ ಕಣಕ್ಕಿಳಿದ ಆಟಗಾರರಲ್ಲಿ ಆರು ಮಂದಿಗೆ, ಅಂದರೆ ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಮಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ ಹಾಗೂ ಟಿ ನಟರಾಜನ್ ಗೆ ಈ ಬಾರಿ ಭಾರತ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಇನ್ನು ವಾಷಿಂಗ್ಟನ್ ಸುಂದರ್ ತಂಡದಲ್ಲಿದ್ದರೂ ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆಯಾಗಿಲ್ಲ.

2021ರಲ್ಲಿ ಕಣಕ್ಕಿಳಿದ ಆಟಗಾರರಲ್ಲಿ ಆರು ಮಂದಿಗೆ, ಅಂದರೆ ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಮಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ ಹಾಗೂ ಟಿ ನಟರಾಜನ್ ಗೆ ಈ ಬಾರಿ ಭಾರತ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಇನ್ನು ವಾಷಿಂಗ್ಟನ್ ಸುಂದರ್ ತಂಡದಲ್ಲಿದ್ದರೂ ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆಯಾಗಿಲ್ಲ.

5 / 5
Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ