AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021 ಟು 2024: ಗಾಬಾ ಟೆಸ್ಟ್​ನಿಂದ 7 ಆಟಗಾರರು ಔಟ್..!

Australia vs India Test: 2021ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರು ಪಂದ್ಯಗಳಿಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದರು. ಇನ್ನು ಗಾಯದ ಕಾರಣ ಜಸ್​​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅಶ್ವಿನ್ ಕೂಡ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 2-1 ಅಂತರದಿಂದ ಸರಣಿ ಗೆದ್ದುಕೊಂಡಿದ್ದು ಇತಿಹಾಸ.

ಝಾಹಿರ್ ಯೂಸುಫ್
|

Updated on: Dec 14, 2024 | 8:03 AM

Share
ಅದು 2021, ಜನವರಿ 15... ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ನಿರ್ಣಾಯಕ ಪಂದ್ಯ. ಈ ಪಂದ್ಯದ ಕೊನೆಯ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ರಿಷಭ್ ಪಂತ್ ತನ್ನ ಪಂಟರ್ ಆಟ ಪ್ರದರ್ಶಿಸಿದ್ದರು.

ಅದು 2021, ಜನವರಿ 15... ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ನಿರ್ಣಾಯಕ ಪಂದ್ಯ. ಈ ಪಂದ್ಯದ ಕೊನೆಯ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ರಿಷಭ್ ಪಂತ್ ತನ್ನ ಪಂಟರ್ ಆಟ ಪ್ರದರ್ಶಿಸಿದ್ದರು.

1 / 5
ಈ ಭರ್ಜರಿ ಪ್ರದರ್ಶನದೊಂದಿಗೆ ಟೀಮ್ ಇಂಡಿಯಾ 3 ವಿಕೆಟ್‌ಗಳ ಐತಿಹಾಸಿಕ ಜಯ ಸಾಧಿಸಿತು. ಇದೀಗ ಎರಡು ವರ್ಷಗಳ ಬಳಿಕ ಅದೇ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು  ಮುಖಾಮುಖಿಯಾಗಿವೆ. ಆದರೆ ಈ ಬಾರಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಅಂದು ಸ್ಮರಣೀಯ ಗೆಲುವು ತಂದುಕೊಟ್ಟ 7 ಆಟಗಾರರಿಲ್ಲ ಎಂಬುದು ವಿಶೇಷ.

ಈ ಭರ್ಜರಿ ಪ್ರದರ್ಶನದೊಂದಿಗೆ ಟೀಮ್ ಇಂಡಿಯಾ 3 ವಿಕೆಟ್‌ಗಳ ಐತಿಹಾಸಿಕ ಜಯ ಸಾಧಿಸಿತು. ಇದೀಗ ಎರಡು ವರ್ಷಗಳ ಬಳಿಕ ಅದೇ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಆದರೆ ಈ ಬಾರಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಅಂದು ಸ್ಮರಣೀಯ ಗೆಲುವು ತಂದುಕೊಟ್ಟ 7 ಆಟಗಾರರಿಲ್ಲ ಎಂಬುದು ವಿಶೇಷ.

2 / 5
2021ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ. ನಟರಾಜನ್.

2021ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ. ನಟರಾಜನ್.

3 / 5
2024ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

2024ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

4 / 5
2021ರಲ್ಲಿ ಕಣಕ್ಕಿಳಿದ ಆಟಗಾರರಲ್ಲಿ ಆರು ಮಂದಿಗೆ, ಅಂದರೆ ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಮಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ ಹಾಗೂ ಟಿ ನಟರಾಜನ್ ಗೆ ಈ ಬಾರಿ ಭಾರತ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಇನ್ನು ವಾಷಿಂಗ್ಟನ್ ಸುಂದರ್ ತಂಡದಲ್ಲಿದ್ದರೂ ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆಯಾಗಿಲ್ಲ.

2021ರಲ್ಲಿ ಕಣಕ್ಕಿಳಿದ ಆಟಗಾರರಲ್ಲಿ ಆರು ಮಂದಿಗೆ, ಅಂದರೆ ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಮಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ ಹಾಗೂ ಟಿ ನಟರಾಜನ್ ಗೆ ಈ ಬಾರಿ ಭಾರತ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಇನ್ನು ವಾಷಿಂಗ್ಟನ್ ಸುಂದರ್ ತಂಡದಲ್ಲಿದ್ದರೂ ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆಯಾಗಿಲ್ಲ.

5 / 5
Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು