AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021 ಟು 2024: ಗಾಬಾ ಟೆಸ್ಟ್​ನಿಂದ 7 ಆಟಗಾರರು ಔಟ್..!

Australia vs India Test: 2021ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರು ಪಂದ್ಯಗಳಿಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದರು. ಇನ್ನು ಗಾಯದ ಕಾರಣ ಜಸ್​​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅಶ್ವಿನ್ ಕೂಡ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 2-1 ಅಂತರದಿಂದ ಸರಣಿ ಗೆದ್ದುಕೊಂಡಿದ್ದು ಇತಿಹಾಸ.

ಝಾಹಿರ್ ಯೂಸುಫ್
|

Updated on: Dec 14, 2024 | 8:03 AM

Share
ಅದು 2021, ಜನವರಿ 15... ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ನಿರ್ಣಾಯಕ ಪಂದ್ಯ. ಈ ಪಂದ್ಯದ ಕೊನೆಯ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ರಿಷಭ್ ಪಂತ್ ತನ್ನ ಪಂಟರ್ ಆಟ ಪ್ರದರ್ಶಿಸಿದ್ದರು.

ಅದು 2021, ಜನವರಿ 15... ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ನಿರ್ಣಾಯಕ ಪಂದ್ಯ. ಈ ಪಂದ್ಯದ ಕೊನೆಯ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ರಿಷಭ್ ಪಂತ್ ತನ್ನ ಪಂಟರ್ ಆಟ ಪ್ರದರ್ಶಿಸಿದ್ದರು.

1 / 5
ಈ ಭರ್ಜರಿ ಪ್ರದರ್ಶನದೊಂದಿಗೆ ಟೀಮ್ ಇಂಡಿಯಾ 3 ವಿಕೆಟ್‌ಗಳ ಐತಿಹಾಸಿಕ ಜಯ ಸಾಧಿಸಿತು. ಇದೀಗ ಎರಡು ವರ್ಷಗಳ ಬಳಿಕ ಅದೇ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು  ಮುಖಾಮುಖಿಯಾಗಿವೆ. ಆದರೆ ಈ ಬಾರಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಅಂದು ಸ್ಮರಣೀಯ ಗೆಲುವು ತಂದುಕೊಟ್ಟ 7 ಆಟಗಾರರಿಲ್ಲ ಎಂಬುದು ವಿಶೇಷ.

ಈ ಭರ್ಜರಿ ಪ್ರದರ್ಶನದೊಂದಿಗೆ ಟೀಮ್ ಇಂಡಿಯಾ 3 ವಿಕೆಟ್‌ಗಳ ಐತಿಹಾಸಿಕ ಜಯ ಸಾಧಿಸಿತು. ಇದೀಗ ಎರಡು ವರ್ಷಗಳ ಬಳಿಕ ಅದೇ ಗಾಬಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಆದರೆ ಈ ಬಾರಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಅಂದು ಸ್ಮರಣೀಯ ಗೆಲುವು ತಂದುಕೊಟ್ಟ 7 ಆಟಗಾರರಿಲ್ಲ ಎಂಬುದು ವಿಶೇಷ.

2 / 5
2021ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ. ನಟರಾಜನ್.

2021ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ. ನಟರಾಜನ್.

3 / 5
2024ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

2024ರ ಗಾಬಾ ಟೆಸ್ಟ್ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

4 / 5
2021ರಲ್ಲಿ ಕಣಕ್ಕಿಳಿದ ಆಟಗಾರರಲ್ಲಿ ಆರು ಮಂದಿಗೆ, ಅಂದರೆ ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಮಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ ಹಾಗೂ ಟಿ ನಟರಾಜನ್ ಗೆ ಈ ಬಾರಿ ಭಾರತ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಇನ್ನು ವಾಷಿಂಗ್ಟನ್ ಸುಂದರ್ ತಂಡದಲ್ಲಿದ್ದರೂ ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆಯಾಗಿಲ್ಲ.

2021ರಲ್ಲಿ ಕಣಕ್ಕಿಳಿದ ಆಟಗಾರರಲ್ಲಿ ಆರು ಮಂದಿಗೆ, ಅಂದರೆ ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಮಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ ಹಾಗೂ ಟಿ ನಟರಾಜನ್ ಗೆ ಈ ಬಾರಿ ಭಾರತ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಇನ್ನು ವಾಷಿಂಗ್ಟನ್ ಸುಂದರ್ ತಂಡದಲ್ಲಿದ್ದರೂ ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆಯಾಗಿಲ್ಲ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್