AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ರೋಹಿತ್ ಶರ್ಮಾ ಅಲಭ್ಯರಾದರೆ, ಇವರೇ ಕ್ಯಾಪ್ಟನ್

Border-Gavaskar Trophy: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿದೆ. ವಿಶೇಷ ಎಂದರೆ ಈ ಸರಣಿಯಲ್ಲಿ 4-0 ಅಂತರದಿಂದ ಗೆದ್ದರೆ ಮಾತ್ರ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

ಝಾಹಿರ್ ಯೂಸುಫ್
|

Updated on: Nov 11, 2024 | 12:53 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಪರ್ತ್​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯರಾಗುವ ಸಾಧ್ಯತೆಯಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಪರ್ತ್​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯರಾಗುವ ಸಾಧ್ಯತೆಯಿದೆ.

1 / 5
ರೋಹಿತ್ ಶರ್ಮಾ ದಂಪತಿಯು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು, ಹೀಗಾಗಿ ಪರ್ತ್ ಟೆಸ್ಟ್ ಪಂದ್ಯಕ್ಕೆ ಹಿಟ್​ಮ್ಯಾನ್ ಅಲಭ್ಯರಾಗುವ ಸಾಧ್ಯತೆಯಿದೆ. ಇನ್ನು ರೋಹಿತ್ ಶರ್ಮಾ ಅಲಭ್ಯರಾದರೆ ಟೀಮ್ ಇಂಡಿಯಾವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಮೂಡುವುದು ಸಹಜ.

ರೋಹಿತ್ ಶರ್ಮಾ ದಂಪತಿಯು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು, ಹೀಗಾಗಿ ಪರ್ತ್ ಟೆಸ್ಟ್ ಪಂದ್ಯಕ್ಕೆ ಹಿಟ್​ಮ್ಯಾನ್ ಅಲಭ್ಯರಾಗುವ ಸಾಧ್ಯತೆಯಿದೆ. ಇನ್ನು ರೋಹಿತ್ ಶರ್ಮಾ ಅಲಭ್ಯರಾದರೆ ಟೀಮ್ ಇಂಡಿಯಾವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಮೂಡುವುದು ಸಹಜ.

2 / 5
ಈ ಪ್ರಶ್ನೆಗೆ ಖುದ್ದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಉತ್ತರಿಸಿದ್ದಾರೆ. ರೋಹಿತ್ ಶರ್ಮಾ ಅವರು ಮೊದಲ ಪಂದ್ಯಕ್ಕೆ ಅಲಭ್ಯರಾದರೆ ಭಾರತ ತಂಡದ ನಾಯಕರಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ ಎಂದು ಗಂಭೀರ್ ತಿಳಿಸಿದ್ದಾರೆ. ಅದರಂತೆ ರೋಹಿತ್ ಅಲಭ್ಯರಾದರೆ, ಟೀಮ್ ಇಂಡಿಯಾವನ್ನು ಬುಮ್ರಾ ಮುನ್ನಡೆಸುವುದು ಖಚಿತವಾಗಿದೆ.

ಈ ಪ್ರಶ್ನೆಗೆ ಖುದ್ದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಉತ್ತರಿಸಿದ್ದಾರೆ. ರೋಹಿತ್ ಶರ್ಮಾ ಅವರು ಮೊದಲ ಪಂದ್ಯಕ್ಕೆ ಅಲಭ್ಯರಾದರೆ ಭಾರತ ತಂಡದ ನಾಯಕರಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ ಎಂದು ಗಂಭೀರ್ ತಿಳಿಸಿದ್ದಾರೆ. ಅದರಂತೆ ರೋಹಿತ್ ಅಲಭ್ಯರಾದರೆ, ಟೀಮ್ ಇಂಡಿಯಾವನ್ನು ಬುಮ್ರಾ ಮುನ್ನಡೆಸುವುದು ಖಚಿತವಾಗಿದೆ.

3 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್​ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್​ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

5 / 5
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ