AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಓರ್ವ ಆಟಗಾರ ಅಲಭ್ಯ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಶುರುವಾಗಿದೆ. ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾಗಿದೆ. ಇದೀಗ ಉಭಯ ತಂಡಗಳು ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಅತ್ತ ಮೊದಲ ಪಂದ್ಯ ರದ್ದಾದ ಕಾರಣ ಈ ಸರಣಿಯನ್ನು ಗೆಲ್ಲಲು 3 ಮ್ಯಾಚ್​ಗಳಲ್ಲಿ ಜಯ ಸಾಧಿಸಲೇಬೇಕು.

ಝಾಹಿರ್ ಯೂಸುಫ್
|

Updated on: Oct 30, 2025 | 2:32 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಟಿ20 ಪಂದ್ಯ ನಾಳೆ (ಅಕ್ಟೋಬರ್ 31) ನಡೆಯಲಿದೆ. ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಟಿ20 ಪಂದ್ಯ ನಾಳೆ (ಅಕ್ಟೋಬರ್ 31) ನಡೆಯಲಿದೆ. ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

1 / 6
ಏಕೆಂದರೆ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿರುವ ಕಾರಣ, ಆ ಮ್ಯಾಚ್​ನಲ್ಲಿ ಕಣಕ್ಕಿಳಿಸಲಾದ ಆಟಗಾರರನ್ನೇ ದ್ವಿತೀಯ ಪಂದ್ಯಕ್ಕೂ ಆಯ್ಕೆ ಮಾಡಲಿದ್ದಾರೆ. ಒಂದು ವೇಳೆ ಒಂದು ಬದಲಾವಣೆ ಮಾಡಿಕೊಂಡರೂ ನಿತೀಶ್ ಕುಮಾರ್ ರೆಡ್ಡಿ ಕಾಣಿಸಿಕೊಳ್ಳುವುದಿಲ್ಲ.

ಏಕೆಂದರೆ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿರುವ ಕಾರಣ, ಆ ಮ್ಯಾಚ್​ನಲ್ಲಿ ಕಣಕ್ಕಿಳಿಸಲಾದ ಆಟಗಾರರನ್ನೇ ದ್ವಿತೀಯ ಪಂದ್ಯಕ್ಕೂ ಆಯ್ಕೆ ಮಾಡಲಿದ್ದಾರೆ. ಒಂದು ವೇಳೆ ಒಂದು ಬದಲಾವಣೆ ಮಾಡಿಕೊಂಡರೂ ನಿತೀಶ್ ಕುಮಾರ್ ರೆಡ್ಡಿ ಕಾಣಿಸಿಕೊಳ್ಳುವುದಿಲ್ಲ.

2 / 6
ನಿತೀಶ್ ಕುಮಾರ್ ರೆಡ್ಡಿ ಬೆನ್ನಿನ ಬಿಗಿತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಮೊದಲ ಮ್ಯಾಚ್​ನಲ್ಲಿ ಕಣಕ್ಕಿಳಿದಿರಲಿಲ್ಲ. ಅಲ್ಲದೆ ದ್ವಿತೀಯ ಮತ್ತು ತೃತೀಯ ಪಂದ್ಯಗಳ ವೇಳೆಯೂ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.  ಹೀಗಾಗಿ ಮೆಲ್ಬೋರ್ನ್​​ನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲೂ ನಿತೀಶ್ ಕಾಣಿಸಿಕೊಳ್ಳುವುದಿಲ್ಲ.

ನಿತೀಶ್ ಕುಮಾರ್ ರೆಡ್ಡಿ ಬೆನ್ನಿನ ಬಿಗಿತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಮೊದಲ ಮ್ಯಾಚ್​ನಲ್ಲಿ ಕಣಕ್ಕಿಳಿದಿರಲಿಲ್ಲ. ಅಲ್ಲದೆ ದ್ವಿತೀಯ ಮತ್ತು ತೃತೀಯ ಪಂದ್ಯಗಳ ವೇಳೆಯೂ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.  ಹೀಗಾಗಿ ಮೆಲ್ಬೋರ್ನ್​​ನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲೂ ನಿತೀಶ್ ಕಾಣಿಸಿಕೊಳ್ಳುವುದಿಲ್ಲ.

3 / 6
ಇನ್ನು ಕ್ಯಾನ್​ಬೆರಾದಲ್ಲಿ ಕಣಕ್ಕಿಳಿದ ಆಡುವ ಬಳಗವನ್ನೇ ಎಂಸಿಜಿ ಮೈದಾನದಲ್ಲೂ ಕಣಕ್ಕಿಳಿಸುವ ಸಾಧ್ಯತೆಯಿದೆ. ಹೀಗಾಗಿ ದ್ವಿತೀಯ ಪಂದ್ಯದಲ್ಲೂ ಅರ್ಷದೀಪ್ ಸಿಂಗ್ ಅವಕಾಶವಂಚಿತರಾಗಬಹುದು. ಅವರ ಬದಲಿಗೆ ಹರ್ಷಿತ್ ರಾಣಾ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ದ್ವಿತೀಯ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

ಇನ್ನು ಕ್ಯಾನ್​ಬೆರಾದಲ್ಲಿ ಕಣಕ್ಕಿಳಿದ ಆಡುವ ಬಳಗವನ್ನೇ ಎಂಸಿಜಿ ಮೈದಾನದಲ್ಲೂ ಕಣಕ್ಕಿಳಿಸುವ ಸಾಧ್ಯತೆಯಿದೆ. ಹೀಗಾಗಿ ದ್ವಿತೀಯ ಪಂದ್ಯದಲ್ಲೂ ಅರ್ಷದೀಪ್ ಸಿಂಗ್ ಅವಕಾಶವಂಚಿತರಾಗಬಹುದು. ಅವರ ಬದಲಿಗೆ ಹರ್ಷಿತ್ ರಾಣಾ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ದ್ವಿತೀಯ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

4 / 6
ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ.

ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ.

5 / 6
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

6 / 6
Follow Us
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ