AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಓರ್ವ ಆಟಗಾರ ಅಲಭ್ಯ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಶುರುವಾಗಿದೆ. ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾಗಿದೆ. ಇದೀಗ ಉಭಯ ತಂಡಗಳು ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಅತ್ತ ಮೊದಲ ಪಂದ್ಯ ರದ್ದಾದ ಕಾರಣ ಈ ಸರಣಿಯನ್ನು ಗೆಲ್ಲಲು 3 ಮ್ಯಾಚ್​ಗಳಲ್ಲಿ ಜಯ ಸಾಧಿಸಲೇಬೇಕು.

ಝಾಹಿರ್ ಯೂಸುಫ್
|

Updated on: Oct 30, 2025 | 2:32 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಟಿ20 ಪಂದ್ಯ ನಾಳೆ (ಅಕ್ಟೋಬರ್ 31) ನಡೆಯಲಿದೆ. ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಟಿ20 ಪಂದ್ಯ ನಾಳೆ (ಅಕ್ಟೋಬರ್ 31) ನಡೆಯಲಿದೆ. ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

1 / 6
ಏಕೆಂದರೆ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿರುವ ಕಾರಣ, ಆ ಮ್ಯಾಚ್​ನಲ್ಲಿ ಕಣಕ್ಕಿಳಿಸಲಾದ ಆಟಗಾರರನ್ನೇ ದ್ವಿತೀಯ ಪಂದ್ಯಕ್ಕೂ ಆಯ್ಕೆ ಮಾಡಲಿದ್ದಾರೆ. ಒಂದು ವೇಳೆ ಒಂದು ಬದಲಾವಣೆ ಮಾಡಿಕೊಂಡರೂ ನಿತೀಶ್ ಕುಮಾರ್ ರೆಡ್ಡಿ ಕಾಣಿಸಿಕೊಳ್ಳುವುದಿಲ್ಲ.

ಏಕೆಂದರೆ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿರುವ ಕಾರಣ, ಆ ಮ್ಯಾಚ್​ನಲ್ಲಿ ಕಣಕ್ಕಿಳಿಸಲಾದ ಆಟಗಾರರನ್ನೇ ದ್ವಿತೀಯ ಪಂದ್ಯಕ್ಕೂ ಆಯ್ಕೆ ಮಾಡಲಿದ್ದಾರೆ. ಒಂದು ವೇಳೆ ಒಂದು ಬದಲಾವಣೆ ಮಾಡಿಕೊಂಡರೂ ನಿತೀಶ್ ಕುಮಾರ್ ರೆಡ್ಡಿ ಕಾಣಿಸಿಕೊಳ್ಳುವುದಿಲ್ಲ.

2 / 6
ನಿತೀಶ್ ಕುಮಾರ್ ರೆಡ್ಡಿ ಬೆನ್ನಿನ ಬಿಗಿತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಮೊದಲ ಮ್ಯಾಚ್​ನಲ್ಲಿ ಕಣಕ್ಕಿಳಿದಿರಲಿಲ್ಲ. ಅಲ್ಲದೆ ದ್ವಿತೀಯ ಮತ್ತು ತೃತೀಯ ಪಂದ್ಯಗಳ ವೇಳೆಯೂ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.  ಹೀಗಾಗಿ ಮೆಲ್ಬೋರ್ನ್​​ನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲೂ ನಿತೀಶ್ ಕಾಣಿಸಿಕೊಳ್ಳುವುದಿಲ್ಲ.

ನಿತೀಶ್ ಕುಮಾರ್ ರೆಡ್ಡಿ ಬೆನ್ನಿನ ಬಿಗಿತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಮೊದಲ ಮ್ಯಾಚ್​ನಲ್ಲಿ ಕಣಕ್ಕಿಳಿದಿರಲಿಲ್ಲ. ಅಲ್ಲದೆ ದ್ವಿತೀಯ ಮತ್ತು ತೃತೀಯ ಪಂದ್ಯಗಳ ವೇಳೆಯೂ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.  ಹೀಗಾಗಿ ಮೆಲ್ಬೋರ್ನ್​​ನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲೂ ನಿತೀಶ್ ಕಾಣಿಸಿಕೊಳ್ಳುವುದಿಲ್ಲ.

3 / 6
ಇನ್ನು ಕ್ಯಾನ್​ಬೆರಾದಲ್ಲಿ ಕಣಕ್ಕಿಳಿದ ಆಡುವ ಬಳಗವನ್ನೇ ಎಂಸಿಜಿ ಮೈದಾನದಲ್ಲೂ ಕಣಕ್ಕಿಳಿಸುವ ಸಾಧ್ಯತೆಯಿದೆ. ಹೀಗಾಗಿ ದ್ವಿತೀಯ ಪಂದ್ಯದಲ್ಲೂ ಅರ್ಷದೀಪ್ ಸಿಂಗ್ ಅವಕಾಶವಂಚಿತರಾಗಬಹುದು. ಅವರ ಬದಲಿಗೆ ಹರ್ಷಿತ್ ರಾಣಾ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ದ್ವಿತೀಯ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

ಇನ್ನು ಕ್ಯಾನ್​ಬೆರಾದಲ್ಲಿ ಕಣಕ್ಕಿಳಿದ ಆಡುವ ಬಳಗವನ್ನೇ ಎಂಸಿಜಿ ಮೈದಾನದಲ್ಲೂ ಕಣಕ್ಕಿಳಿಸುವ ಸಾಧ್ಯತೆಯಿದೆ. ಹೀಗಾಗಿ ದ್ವಿತೀಯ ಪಂದ್ಯದಲ್ಲೂ ಅರ್ಷದೀಪ್ ಸಿಂಗ್ ಅವಕಾಶವಂಚಿತರಾಗಬಹುದು. ಅವರ ಬದಲಿಗೆ ಹರ್ಷಿತ್ ರಾಣಾ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ದ್ವಿತೀಯ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

4 / 6
ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ.

ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ.

5 / 6
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್