AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸೀಸ್ ವಿರುದ್ಧ ಅಬ್ಬರಿಸಿ ಪಂತ್ ದಾಖಲೆ ಮುರಿದು ಧೋನಿ ದಾಖಲೆ ಸರಿಗಟ್ಟಿದ ಕಿಶನ್..!

IND vs AUS Ishan Kishan: 2023ರ ಏಕದಿನ ವಿಶ್ವಕಪ್‌ನಲ್ಲಿ ಕೇವಲ 2 ಪಂದ್ಯಗಳನ್ನು ಆಡುವ ಅವಕಾಶ ಪಡೆದಿದ್ದ ಇಶಾನ್ ಕಿಶನ್, ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ತಮ್ಮ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: Nov 24, 2023 | 1:50 PM

Share
2023ರ ಏಕದಿನ ವಿಶ್ವಕಪ್‌ನಲ್ಲಿ ಕೇವಲ 2 ಪಂದ್ಯಗಳನ್ನು ಆಡುವ ಅವಕಾಶ ಪಡೆದಿದ್ದ ಇಶಾನ್ ಕಿಶನ್, ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ತಮ್ಮ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

2023ರ ಏಕದಿನ ವಿಶ್ವಕಪ್‌ನಲ್ಲಿ ಕೇವಲ 2 ಪಂದ್ಯಗಳನ್ನು ಆಡುವ ಅವಕಾಶ ಪಡೆದಿದ್ದ ಇಶಾನ್ ಕಿಶನ್, ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ತಮ್ಮ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

1 / 7
ಈ ಪಂದ್ಯದಲ್ಲಿ, ನಿರ್ಣಾಯಕ ಸಮಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಇಶಾನ್ ಮೂರನೇ ವಿಕೆಟ್‌ಗೆ 112 ರನ್‌ಗಳ ಮ್ಯಾಚ್ ವಿನ್ನಿಂಗ್ ಜೊತೆಯಾಟವನ್ನು ಮಾಡುವ ಮೂಲಕ ತಂಡಕ್ಕೆ ಸರಣಿಯಲ್ಲಿ 1-0 ಮುನ್ನಡೆ ನೀಡುವಲ್ಲಿ ಪ್ರಮುಖ ಕೊಡುಗೆ ನೀಡಿದರು.

ಈ ಪಂದ್ಯದಲ್ಲಿ, ನಿರ್ಣಾಯಕ ಸಮಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಇಶಾನ್ ಮೂರನೇ ವಿಕೆಟ್‌ಗೆ 112 ರನ್‌ಗಳ ಮ್ಯಾಚ್ ವಿನ್ನಿಂಗ್ ಜೊತೆಯಾಟವನ್ನು ಮಾಡುವ ಮೂಲಕ ತಂಡಕ್ಕೆ ಸರಣಿಯಲ್ಲಿ 1-0 ಮುನ್ನಡೆ ನೀಡುವಲ್ಲಿ ಪ್ರಮುಖ ಕೊಡುಗೆ ನೀಡಿದರು.

2 / 7
ಈ ಪಂದ್ಯದಲ್ಲಿ, ಇಶಾನ್ 39 ಎಸೆತಗಳಲ್ಲಿ 2 ಬೌಂಡರಿ ಮತ್ತು 5 ಸಿಕ್ಸರ್ ಒಳಗೊಂಡ 58 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್ ಆಧಾರದ ಮೇಲೆ, ಇಶಾನ್ ರಿಷಬ್ ಪಂತ್ ಅವರ ವಿಶೇಷ ದಾಖಲೆಯನ್ನು ಮುರಿದರು ಮತ್ತು ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಹೊಸ ದಾಖಲೆಯನ್ನು ಸಹ ರಚಿಸಿದರು.

ಈ ಪಂದ್ಯದಲ್ಲಿ, ಇಶಾನ್ 39 ಎಸೆತಗಳಲ್ಲಿ 2 ಬೌಂಡರಿ ಮತ್ತು 5 ಸಿಕ್ಸರ್ ಒಳಗೊಂಡ 58 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್ ಆಧಾರದ ಮೇಲೆ, ಇಶಾನ್ ರಿಷಬ್ ಪಂತ್ ಅವರ ವಿಶೇಷ ದಾಖಲೆಯನ್ನು ಮುರಿದರು ಮತ್ತು ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಹೊಸ ದಾಖಲೆಯನ್ನು ಸಹ ರಚಿಸಿದರು.

3 / 7
ಇಶಾನ್ ಈಗ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದ್ದ ರಿಷಬ್ ಪಂತ್ ಅವರ ಹೆಸರಿನಲ್ಲಿ ಈ ದಾಖಲೆ ಇತ್ತು.

ಇಶಾನ್ ಈಗ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದ್ದ ರಿಷಬ್ ಪಂತ್ ಅವರ ಹೆಸರಿನಲ್ಲಿ ಈ ದಾಖಲೆ ಇತ್ತು.

4 / 7
ಅಂತಾರಾಷ್ಟ್ರೀಯ ಟಿ20ಯಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಆಗಿ ಇಶಾನ್ ಗಳಿಸಿದ ಎರಡನೇ ಅರ್ಧಶತಕ ಇದಾಗಿದೆ. ಇದರೊಂದಿಗೆ ಇದೀಗ ಧೋನಿ ಮತ್ತು ಪಂತ್ ಜೊತೆಗೆ 2 ಅರ್ಧಶತಕ ಬಾರಿಸಿದ ಭಾರತದ ಮೂರನೇ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಟಿ20ಯಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಆಗಿ ಇಶಾನ್ ಗಳಿಸಿದ ಎರಡನೇ ಅರ್ಧಶತಕ ಇದಾಗಿದೆ. ಇದರೊಂದಿಗೆ ಇದೀಗ ಧೋನಿ ಮತ್ತು ಪಂತ್ ಜೊತೆಗೆ 2 ಅರ್ಧಶತಕ ಬಾರಿಸಿದ ಭಾರತದ ಮೂರನೇ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.

5 / 7
ಈ ವಿಚಾರದಲ್ಲಿ ವಿಕೆಟ್‌ಕೀಪರ್‌ನ ಪಾತ್ರವನ್ನು ನಿರ್ವಹಿಸುತ್ತಲೇ ಇದುವರೆಗೆ ಮೂರು ಅರ್ಧಶತಕಗಳ ಇನ್ನಿಂಗ್ಸ್‌ಗಳನ್ನು ಆಡಿರುವ ಕೆಎಲ್ ರಾಹುಲ್ ಮೊದಲ ಸ್ಥಾನದಲ್ಲಿದ್ದಾರೆ.

ಈ ವಿಚಾರದಲ್ಲಿ ವಿಕೆಟ್‌ಕೀಪರ್‌ನ ಪಾತ್ರವನ್ನು ನಿರ್ವಹಿಸುತ್ತಲೇ ಇದುವರೆಗೆ ಮೂರು ಅರ್ಧಶತಕಗಳ ಇನ್ನಿಂಗ್ಸ್‌ಗಳನ್ನು ಆಡಿರುವ ಕೆಎಲ್ ರಾಹುಲ್ ಮೊದಲ ಸ್ಥಾನದಲ್ಲಿದ್ದಾರೆ.

6 / 7
ಅಂತಾರಾಷ್ಟ್ರೀಯ ಟಿ20ಯಲ್ಲಿ 16 ಇನ್ನಿಂಗ್ಸ್‌ಗಳ ನಂತರ ಇಶಾನ್ ಅರ್ಧಶತಕ ದಾಖಲಿಸಿದ್ದು, ಈ ಅವಧಿಯಲ್ಲಿ ಅವರು 7 ಬಾರಿ ಮಾತ್ರ ಎರಡಂಕಿ ತಲುಪಿದ್ದರು. ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯದಲ್ಲಿ 58 ರನ್​ಗಳ ಈ ಇನ್ನಿಂಗ್ಸ್ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಖಂಡಿತವಾಗಿಯೂ ನೆರವಾಗಲಿದೆ.

ಅಂತಾರಾಷ್ಟ್ರೀಯ ಟಿ20ಯಲ್ಲಿ 16 ಇನ್ನಿಂಗ್ಸ್‌ಗಳ ನಂತರ ಇಶಾನ್ ಅರ್ಧಶತಕ ದಾಖಲಿಸಿದ್ದು, ಈ ಅವಧಿಯಲ್ಲಿ ಅವರು 7 ಬಾರಿ ಮಾತ್ರ ಎರಡಂಕಿ ತಲುಪಿದ್ದರು. ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯದಲ್ಲಿ 58 ರನ್​ಗಳ ಈ ಇನ್ನಿಂಗ್ಸ್ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಖಂಡಿತವಾಗಿಯೂ ನೆರವಾಗಲಿದೆ.

7 / 7
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು