AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಅಂಪೈರ್ ವಿರುದ್ಧ ತಿರುಗಿ ನಿಂತ ಜಸ್​ಪ್ರೀತ್ ಬುಮ್ರಾಗೆ ದಂಡದ ಭೀತಿ

India vs Australia: ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಗಾಯದ ಸಮಸ್ಯೆಗೆ ಒಳಗಾಗಿರುವ ಜಸ್​ಪ್ರೀತ್ ಬುಮ್ರಾ ದ್ವಿತೀಯ ದಿನದಾಟದಲ್ಲಿ ಅರ್ಧದಲ್ಲೇ ಮೈದಾನ ತೊರೆದಿದ್ದಾರೆ. ಆದರೆ ಇದಕ್ಕೂ ಮುನ್ನ ಮೊದಲ ದಿನದಾಟದಲ್ಲಿ ಬುಮ್ರಾ ಮೂರನೇ ಅಂಪೈರ್ ತೀರ್ಪನ್ನು ಪ್ರಶ್ನಿಸಿರುವ ಕಾರಣ ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Jan 04, 2025 | 11:30 AM

Share
ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದಲ್ಲಿ ಅಂಪೈರ್ ನಿರ್ಧಾರವನ್ನು ಪ್ರಶ್ನಿಸಿರುವ ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಐಸಿಸಿಯ ದಂಡದ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಯಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ವಾಷಿಂಗ್ಟನ್ ಸುಂದರ್ ಅವರ ಔಟ್ ತೀರ್ಪನ್ನು ಬುಮ್ರಾ ಪಶ್ನಿಸಿದ್ದರು.

ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದಲ್ಲಿ ಅಂಪೈರ್ ನಿರ್ಧಾರವನ್ನು ಪ್ರಶ್ನಿಸಿರುವ ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಐಸಿಸಿಯ ದಂಡದ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಯಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ವಾಷಿಂಗ್ಟನ್ ಸುಂದರ್ ಅವರ ಔಟ್ ತೀರ್ಪನ್ನು ಬುಮ್ರಾ ಪಶ್ನಿಸಿದ್ದರು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಾಷಿಂಗ್ಟನ್ ಸುಂದರ್ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಸಂಕಷ್ಟಕ್ಕೆ ಸಿಲುಕಿದ್ದ ಟೀಮ್ ಇಂಡಿಯಾ ಪಾಲಿಗೆ ಸುಂದರ್ ಅವರ ಅಗತ್ಯವಿತ್ತು. ಆದರೆ ಮೂರನೇ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪಿಗೆ ಅವರು ಬಲಿಯಾದರು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಾಷಿಂಗ್ಟನ್ ಸುಂದರ್ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಸಂಕಷ್ಟಕ್ಕೆ ಸಿಲುಕಿದ್ದ ಟೀಮ್ ಇಂಡಿಯಾ ಪಾಲಿಗೆ ಸುಂದರ್ ಅವರ ಅಗತ್ಯವಿತ್ತು. ಆದರೆ ಮೂರನೇ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪಿಗೆ ಅವರು ಬಲಿಯಾದರು.

2 / 6
ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಎಸೆತದಲ್ಲಿ ವಾಷಿಂಗ್ಟನ್ ಸುಂದರ್ ಭರ್ಜರಿ ಹೊಡೆತಕ್ಕೆ ಯತ್ನಿಸಿದರು. ಆದರೆ ಚೆಂಡು ಅವರ ಬ್ಯಾಟ್ ಬದಿಯಿಂದ ಸಾಗಿ ವಿಕೆಟ್ ಕೀಪರ್ ಕೈ ಸೇರಿತು. ಅತ್ತ ಆಸ್ಟ್ರೇಲಿಯಾ ಆಟಗಾರರ ಕ್ಯಾಚ್​ಗೆ ಮನವಿ ಮಾಡಿದರೂ ಆನ್ ಫೀಲ್ಡ್ ಅಂಪೈರ್ ನಾಟೌಟ್ ನೀಡಿದರು. ಇದರ ಬೆನ್ನಲ್ಲೇ ಕಮಿನ್ಸ್ ಡಿಆರ್​ಎಸ್ ತೆಗೆದುಕೊಂಡರು.

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಎಸೆತದಲ್ಲಿ ವಾಷಿಂಗ್ಟನ್ ಸುಂದರ್ ಭರ್ಜರಿ ಹೊಡೆತಕ್ಕೆ ಯತ್ನಿಸಿದರು. ಆದರೆ ಚೆಂಡು ಅವರ ಬ್ಯಾಟ್ ಬದಿಯಿಂದ ಸಾಗಿ ವಿಕೆಟ್ ಕೀಪರ್ ಕೈ ಸೇರಿತು. ಅತ್ತ ಆಸ್ಟ್ರೇಲಿಯಾ ಆಟಗಾರರ ಕ್ಯಾಚ್​ಗೆ ಮನವಿ ಮಾಡಿದರೂ ಆನ್ ಫೀಲ್ಡ್ ಅಂಪೈರ್ ನಾಟೌಟ್ ನೀಡಿದರು. ಇದರ ಬೆನ್ನಲ್ಲೇ ಕಮಿನ್ಸ್ ಡಿಆರ್​ಎಸ್ ತೆಗೆದುಕೊಂಡರು.

3 / 6
ಟಿವಿ ಅಂಪೈರ್‌ ವಿಡಿಯೋ ಪರಿಶೀಲಿಸಿದಾಗ ಸ್ನಿಕೋ ಮೀಟರ್‌ನಲ್ಲಿ ಚಲನೆ ಗೋಚರಿಸಿತು. ಆದರೆ ಫ್ರೇಮ್ ಬದಲಾದ ತಕ್ಷಣ ಚಲನೆಯು ಕಣ್ಮರೆಯಾಯಿತು. ಇದಾಗ್ಯೂ ಮೂರನೇ ಅಂಪೈರ್ ವಾಷಿಂಗ್ಟನ್ ಸುಂದರ್ ಅವರನ್ನು ಔಟ್ ಎಂದು ತೀರ್ಪು ನೀಡಿ ಅಚ್ಚರಿ ಮೂಡಿಸಿದರು. ಇದರ ಬೆನ್ನಲ್ಲೇ ನಾನ್​ ಸ್ಟ್ರೈಕ್​ನಲ್ಲಿದ್ದ ಬುಮ್ರಾ ಅಂಪೈರ್ ತೀರ್ಪನ್ನು ಪ್ರಶ್ನಿಸಿದ್ದಾರೆ.

ಟಿವಿ ಅಂಪೈರ್‌ ವಿಡಿಯೋ ಪರಿಶೀಲಿಸಿದಾಗ ಸ್ನಿಕೋ ಮೀಟರ್‌ನಲ್ಲಿ ಚಲನೆ ಗೋಚರಿಸಿತು. ಆದರೆ ಫ್ರೇಮ್ ಬದಲಾದ ತಕ್ಷಣ ಚಲನೆಯು ಕಣ್ಮರೆಯಾಯಿತು. ಇದಾಗ್ಯೂ ಮೂರನೇ ಅಂಪೈರ್ ವಾಷಿಂಗ್ಟನ್ ಸುಂದರ್ ಅವರನ್ನು ಔಟ್ ಎಂದು ತೀರ್ಪು ನೀಡಿ ಅಚ್ಚರಿ ಮೂಡಿಸಿದರು. ಇದರ ಬೆನ್ನಲ್ಲೇ ನಾನ್​ ಸ್ಟ್ರೈಕ್​ನಲ್ಲಿದ್ದ ಬುಮ್ರಾ ಅಂಪೈರ್ ತೀರ್ಪನ್ನು ಪ್ರಶ್ನಿಸಿದ್ದಾರೆ.

4 / 6
ಕಳೆದ ಪಂದ್ಯದಲ್ಲಿ ಸ್ನಿಕೋ ಮೀಟರ್ ಪರಿಶೀಲಿಸಿ ಮೂರನೇ ಅಂಪೈರ್ ಔಟ್ ನೀಡಿರಲಿಲ್ಲ. ಆದರೆ ಈಗ ಹೇಗೆ ಔಟ್ ನೀಡಿದ್ದಾರೆ ಎಂದು ಜಸ್​ಪ್ರೀತ್ ಬುಮ್ರಾ ಪ್ರಶ್ನಿಸಿದ್ದಾರೆ. ಅಂಪೈರ್ ತೀರ್ಪನ್ನು ಪ್ರಶ್ನಿಸಿರುವ ಬುಮ್ರಾ ಅವರ ವಿಡಿಯೋ ಇದೀಗ ವೈರಲ್ ಆಗಿದ್ದು, ಇದನ್ನು ಐಸಿಸಿ ಗಂಭೀರವಾಗಿ ಪರಿಗಣಿಸುವ ಸಾಧ್ಯತೆಯಿದೆ.

ಕಳೆದ ಪಂದ್ಯದಲ್ಲಿ ಸ್ನಿಕೋ ಮೀಟರ್ ಪರಿಶೀಲಿಸಿ ಮೂರನೇ ಅಂಪೈರ್ ಔಟ್ ನೀಡಿರಲಿಲ್ಲ. ಆದರೆ ಈಗ ಹೇಗೆ ಔಟ್ ನೀಡಿದ್ದಾರೆ ಎಂದು ಜಸ್​ಪ್ರೀತ್ ಬುಮ್ರಾ ಪ್ರಶ್ನಿಸಿದ್ದಾರೆ. ಅಂಪೈರ್ ತೀರ್ಪನ್ನು ಪ್ರಶ್ನಿಸಿರುವ ಬುಮ್ರಾ ಅವರ ವಿಡಿಯೋ ಇದೀಗ ವೈರಲ್ ಆಗಿದ್ದು, ಇದನ್ನು ಐಸಿಸಿ ಗಂಭೀರವಾಗಿ ಪರಿಗಣಿಸುವ ಸಾಧ್ಯತೆಯಿದೆ.

5 / 6
ಐಸಿಸಿ ನಿಯಮಗಳ ಪ್ರಕಾರ, ಅಂಪೈರ್‌ಗಳ ತೀರ್ಮಾನವೇ ಅಂತಿಮ. ಇದನ್ನು ಆಟಗಾರರು ಪ್ರಶ್ನಿಸುವಂತಿಲ್ಲ. ಅಂಪೈರ್ ತೀರ್ಪಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವುದು ಕಂಡು ಬಂದರೆ,  ಹಂತ 1, ಹಂತ 2, ಹಂತ 3 ಮತ್ತು ಹಂತ 4 ನಿಯಮಗಳ ಮೂಲಕ ಕಠಿಣ ಕ್ರಮಕೈಗೊಳ್ಳಲು ಅವಕಾಶವಿದೆ. ಇದೀಗ ಜಸ್​ಪ್ರೀತ್ ಬುಮ್ರಾ ಅವರ ನಡೆಯು ಹಂತ 1 ಅಪರಾಧದ ಅಡಿಯಲ್ಲಿ ಬರುತ್ತವೆ. ಹೀಗಾಗಿ ಐಸಿಸಿ ಬುಮ್ರಾ ವಿರುದ್ಧ ಕ್ರಮ ಕೈಗೊಂಡರೂ ಅಚ್ಚರಿಪಡಬೇಕಿಲ್ಲ.

ಐಸಿಸಿ ನಿಯಮಗಳ ಪ್ರಕಾರ, ಅಂಪೈರ್‌ಗಳ ತೀರ್ಮಾನವೇ ಅಂತಿಮ. ಇದನ್ನು ಆಟಗಾರರು ಪ್ರಶ್ನಿಸುವಂತಿಲ್ಲ. ಅಂಪೈರ್ ತೀರ್ಪಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವುದು ಕಂಡು ಬಂದರೆ, ಹಂತ 1, ಹಂತ 2, ಹಂತ 3 ಮತ್ತು ಹಂತ 4 ನಿಯಮಗಳ ಮೂಲಕ ಕಠಿಣ ಕ್ರಮಕೈಗೊಳ್ಳಲು ಅವಕಾಶವಿದೆ. ಇದೀಗ ಜಸ್​ಪ್ರೀತ್ ಬುಮ್ರಾ ಅವರ ನಡೆಯು ಹಂತ 1 ಅಪರಾಧದ ಅಡಿಯಲ್ಲಿ ಬರುತ್ತವೆ. ಹೀಗಾಗಿ ಐಸಿಸಿ ಬುಮ್ರಾ ವಿರುದ್ಧ ಕ್ರಮ ಕೈಗೊಂಡರೂ ಅಚ್ಚರಿಪಡಬೇಕಿಲ್ಲ.

6 / 6
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ