AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4 ಮ್ಯಾಚ್ ವಿನ್ನರ್‌ಗಳು ಔಟ್; ಟೀಂ ಇಂಡಿಯಾ ವಿರುದ್ಧ ಕಾಂಗರೂಗಳಿಗೆ ತಂಡ ಕಟ್ಟುವುದೇ ಕಷ್ಟ..!

IND vs AUS: ಆಸ್ಟ್ರೇಲಿಯ ತಂಡ ಸರಣಿಯಲ್ಲಿ ತನ್ನ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಆದರೆ ಈ ನಡುವೆ ಮೂರನೇ ಟೆಸ್ಟ್‌ಗೂ ಮುನ್ನ ತಂಡದಿಂದ 4 ಮ್ಯಾಚ್ ವಿನ್ನರ್‌ಗಳು ಹೊರಗುಳಿದಿರುವುದು ಕಾಂಗರೂಗಳಿಗೆ ತಲೆನೋವು ತಂದಿದೆ.

ಪೃಥ್ವಿಶಂಕರ
|

Updated on:Feb 26, 2023 | 12:30 PM

Share
ಬಾರ್ಡರ್-ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಪ್ರಾರಂಭವಾಗಲಿದೆ. ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ಈ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ದೆಹಲಿ ಟೆಸ್ಟ್ ಗೆದ್ದ ನಂತರ ಇದೀಗ ಮೂರನೇ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿ ಗೆಲ್ಲಲು ಟೀಂ ಇಂಡಿಯಾ ಪ್ರಯತ್ನಿಸಲಿದೆ. ಆದರೆ ಇತ್ತ ಆಸ್ಟ್ರೇಲಿಯ ತಂಡ ಸರಣಿಯಲ್ಲಿ ತನ್ನ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಈ ನಡುವೆ ಮೂರನೇ ಟೆಸ್ಟ್‌ಗೂ ಮುನ್ನ ತಂಡದಿಂದ 4 ಮ್ಯಾಚ್ ವಿನ್ನರ್‌ಗಳು ಹೊರಗುಳಿದಿರುವುದು ಕಾಂಗರೂಗಳಿಗೆ ತಲೆನೋವು ತಂದಿದೆ.

ಬಾರ್ಡರ್-ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಪ್ರಾರಂಭವಾಗಲಿದೆ. ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ಈ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ದೆಹಲಿ ಟೆಸ್ಟ್ ಗೆದ್ದ ನಂತರ ಇದೀಗ ಮೂರನೇ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿ ಗೆಲ್ಲಲು ಟೀಂ ಇಂಡಿಯಾ ಪ್ರಯತ್ನಿಸಲಿದೆ. ಆದರೆ ಇತ್ತ ಆಸ್ಟ್ರೇಲಿಯ ತಂಡ ಸರಣಿಯಲ್ಲಿ ತನ್ನ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಈ ನಡುವೆ ಮೂರನೇ ಟೆಸ್ಟ್‌ಗೂ ಮುನ್ನ ತಂಡದಿಂದ 4 ಮ್ಯಾಚ್ ವಿನ್ನರ್‌ಗಳು ಹೊರಗುಳಿದಿರುವುದು ಕಾಂಗರೂಗಳಿಗೆ ತಲೆನೋವು ತಂದಿದೆ.

1 / 5
ಆಸ್ಟ್ರೇಲಿಯದ ನಾಯಕ ಪ್ಯಾಟ್ ಕಮಿನ್ಸ್ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸಲಿದ್ದಾರೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ಕೊಡುಗೆ ನೀಡುತ್ತಿದ್ದ ಕಮಿನ್ಸ್ ಅಲಭ್ಯತೆ ಕಾಂಗರೂಗಳಿಗೆ ದೊಡ್ಡ ಹೊಡೆತ ನೀಡಲಿದೆ.

ಆಸ್ಟ್ರೇಲಿಯದ ನಾಯಕ ಪ್ಯಾಟ್ ಕಮಿನ್ಸ್ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸಲಿದ್ದಾರೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ಕೊಡುಗೆ ನೀಡುತ್ತಿದ್ದ ಕಮಿನ್ಸ್ ಅಲಭ್ಯತೆ ಕಾಂಗರೂಗಳಿಗೆ ದೊಡ್ಡ ಹೊಡೆತ ನೀಡಲಿದೆ.

2 / 5
ಆಸ್ಟ್ರೇಲಿಯದ ಆಕ್ರಮಣಕಾರಿ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಗಾಯದಿಂದಾಗಿ ಉಳಿದ ಎರಡು ಟೆಸ್ಟ್‌ಗಳಿಂದ ಹೊರಗುಳಿಯಲಿದ್ದಾರೆ. ಆರಂಭಿಕರಾಗಿ ಬಿಗ್ ಇನ್ನಿಂಗ್ಸ್ ಕಟ್ಟುವ ಸಾಮಥ್ಯ್ರವಿದ್ದ ವಾರ್ನರ್ ಅಲಭ್ಯತೆಯೂ ಆಸೀಸ್​ಗೆ ಹಿನ್ನಡೆಯುಂಟು ಮಾಡಿದೆ.

ಆಸ್ಟ್ರೇಲಿಯದ ಆಕ್ರಮಣಕಾರಿ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಗಾಯದಿಂದಾಗಿ ಉಳಿದ ಎರಡು ಟೆಸ್ಟ್‌ಗಳಿಂದ ಹೊರಗುಳಿಯಲಿದ್ದಾರೆ. ಆರಂಭಿಕರಾಗಿ ಬಿಗ್ ಇನ್ನಿಂಗ್ಸ್ ಕಟ್ಟುವ ಸಾಮಥ್ಯ್ರವಿದ್ದ ವಾರ್ನರ್ ಅಲಭ್ಯತೆಯೂ ಆಸೀಸ್​ಗೆ ಹಿನ್ನಡೆಯುಂಟು ಮಾಡಿದೆ.

3 / 5
ಈ ಇಬ್ಬರೊಂದಿಗೆ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಕೂಡ ಸರಣಿಯಿಂದ ಹೊರಗುಳಿಯಲಿದ್ದಾರೆ. ಆಸೀಸ್ ಬೌಲಿಂಗ್ ವಿಭಾಗದ ಪ್ರಮುಖ ಅಸ್ತ್ರವಾಗಿದ್ದ ಹೇಜಲ್‌ವುಡ್ ಅಲಭ್ಯತೆ ತಂಡದ ಬೌಲಿಂಗ್ ವಿಭಾಗಕ್ಕೆ ಹೊಡೆತ ನೀಡಿದೆ.

ಈ ಇಬ್ಬರೊಂದಿಗೆ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಕೂಡ ಸರಣಿಯಿಂದ ಹೊರಗುಳಿಯಲಿದ್ದಾರೆ. ಆಸೀಸ್ ಬೌಲಿಂಗ್ ವಿಭಾಗದ ಪ್ರಮುಖ ಅಸ್ತ್ರವಾಗಿದ್ದ ಹೇಜಲ್‌ವುಡ್ ಅಲಭ್ಯತೆ ತಂಡದ ಬೌಲಿಂಗ್ ವಿಭಾಗಕ್ಕೆ ಹೊಡೆತ ನೀಡಿದೆ.

4 / 5
ಆಸ್ಟ್ರೇಲಿಯಾದ ಸ್ಪಿನ್ ಬೌಲರ್ ಆಶ್ಟನ್ ಅಗರ್ ಕೂಡ ಸರಣಿಯ ಮಧ್ಯದಲ್ಲಿ ತವರಿಗೆ ವಾಪಸ್ಸಾಗಿದ್ದಾರೆ. ಅವರ ಸ್ಥಾನಕ್ಕೆ ಈಗಾಗಲೇ ಬೇರೆ ಆಟಗಾರ ಎಂಟ್ರಿಕೊಟ್ಟಿದ್ದು, ಅವರ ಸ್ಥಾನವನ್ನು ಎಷ್ಟರ ಮಟ್ಟಿಗೆ ತುಂಬುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಆಸ್ಟ್ರೇಲಿಯಾದ ಸ್ಪಿನ್ ಬೌಲರ್ ಆಶ್ಟನ್ ಅಗರ್ ಕೂಡ ಸರಣಿಯ ಮಧ್ಯದಲ್ಲಿ ತವರಿಗೆ ವಾಪಸ್ಸಾಗಿದ್ದಾರೆ. ಅವರ ಸ್ಥಾನಕ್ಕೆ ಈಗಾಗಲೇ ಬೇರೆ ಆಟಗಾರ ಎಂಟ್ರಿಕೊಟ್ಟಿದ್ದು, ಅವರ ಸ್ಥಾನವನ್ನು ಎಷ್ಟರ ಮಟ್ಟಿಗೆ ತುಂಬುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

5 / 5

Published On - 12:30 pm, Sun, 26 February 23

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ